ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಅನುಮತಿ ಇಲ್ಲದೆ ಪ್ರತಿಭಟನೆ; ಬಿಜೆಪಿ ನಾಯಕರ ವಿರುದ್ಧ ಎಫ್ ಐಆರ್

August 16, 2024
Share on WhatsappShare on FacebookShare on Twitter

ಅನುಮತಿ ಇಲ್ಲದೆ ಪ್ರತಿಭಟಿಸಿದ ಆರೋಪದಡಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿಯ 28 ಮುಖಂಡರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಈ ಕುರಿತು ಬೆಗಂಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ 2023ರ ಜೂನ್ 20 ರಂದು ಬಿಜೆಪಿ ಪ್ರತಿಭಟಿಸಿತ್ತು. ರೇಸ್ ಕೋರ್ಸ್ ರಸ್ತೆಯ ಮೌರ್ಯ ವೃತ್ತದಲ್ಲಿ ನಡೆದಿದ್ದ ಪ್ರತಿಭಟನೆ ನೇತೃತ್ವವನ್ನು ಬಸವರಾಜ ಬೊಮ್ಮಾಯಿ ವಹಿಸಿದ್ದರು. ಆದರೆ, ಪ್ರತಿಭಟನೆಗೆ ಅನುಮತಿ ಸಿಕ್ಕಿರಲಿಲ್ಲ.

ಈ ಎಫ್ ಐಆರ್ ನಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕಮಾರ್, ಸಂಸದ ಪಿ.ಸಿ. ಮೋಹನ್, ಶಾಸಕರಾದ ಎಂ.ಕೃಷ್ಣಪ್ಪ, ಮುನಿರಾಜು, ವಿಪ ಪ್ರತಿ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ 28 ಜನ ನಾಯಕರ ಹೆಸರುಗಳನ್ನು ಸೇರಿಸಲಾಗಿದೆ.

ಪ್ರತಿಭಟನೆಗೆ ಪೊಲೀಸ್ ಇಲಾಖೆಯ ಅನುಮತಿ ಇಲ್ಲದಿದ್ದರೂ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಮಕ್ಕೆ ಆದೇಶಿಸಲು ಕೋರಿ ವಸಂತನಗರ ನಿವಾಸಿ ಅನಿಲ್ ಕುಮಾರ್ ಮುಳ್ಳೂರು, ನಗರದ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ನಿರ್ದೇಶನದಂತೆ ಎಫ್ ಐಆರ್ ದಾಖಲಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

Tags: BJPCongressFIRPermissionPoliceProtest
SendShareTweet
Previous Post

ರೇಣುಕಾಸ್ವಾಮಿ ಕೊಲೆ ಪ್ರಕರಣ; ಶೀಘ್ರದಲ್ಲಿಯೇ ಚಾರ್ಜ್ ಶೀಟ್ ಸಲ್ಲಿಕೆ

Next Post

ಅಪಹರಣಕಾರರಿಂದ ಮಗು ರಕ್ಷಿಸಿದ ನಾಯಿ!

Related Posts

ಏ.1ರಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ
ಬೆಂಗಳೂರು

ಏ.1ರಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ
ರಾಜ್ಯ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಯತ್ನಾಳ್ ಈಗಲೂ ನಮ್ಮ ನಾಯಕರೇ –  ಶ್ರೀರಾಮುಲು
ಬಾಗಲಕೋಟೆ

ಯತ್ನಾಳ್ ಈಗಲೂ ನಮ್ಮ ನಾಯಕರೇ – ಶ್ರೀರಾಮುಲು

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ
ರಾಜ್ಯ

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!
ಶಿವಮೊಗ್ಗ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್
ದಾವಣಗೆರೆ

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

Next Post
ಅಪಹರಣಕಾರರಿಂದ ಮಗು ರಕ್ಷಿಸಿದ ನಾಯಿ!

ಅಪಹರಣಕಾರರಿಂದ ಮಗು ರಕ್ಷಿಸಿದ ನಾಯಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏ.1ರಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ

ಏ.1ರಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

Recent News

ಏ.1ರಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ

ಏ.1ರಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏ.1ರಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ

ಏ.1ರಿಂದ ಐತಿಹಾಸಿಕ ಬೆಂಗಳೂರು ಕರಗ ಉತ್ಸವ

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ : 13 ವರ್ಷಗಳ ಬಳಿಕ ಮೊದಲ ಪಂದ್ಯದಲ್ಲೇ ಗೆಲುವಿನ ನಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat