ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿತ; ಕಾರುಗಳಿಗೆ ಬೆಂಕಿ

August 16, 2024
Share on WhatsappShare on FacebookShare on Twitter

ಉದಯಪುರ: ಶಾಲೆಯಲ್ಲಿ ವಿದ್ಯಾರ್ಥಿಗೆ ಚಾಕು ಇರಿದ ಭಯಾನಕ ಘಟನೆಯೊಂದು ನಡೆದಿದೆ.

ರಾಜಸ್ಥಾನ (Rajasthan)ಉದಯಪುರದ (Udaipur) ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, 15 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದಾಗಿ ಆಕ್ರೋಶಗೊಂಡ ಜನರ ಗುಂಪೊಂದು ಸುಮಾರು ಆರೇಳು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ನಗರದ ಕೆಲವು ಭಾಗಗಳಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ. ಊಟದ ವಿರಾಮದ ಸಂದರ್ಭದಲ್ಲಿ ನಡೆದ ಜಗಳದಲ್ಲಿ ಅಪ್ರಾಪ್ತ ವಯಸ್ಕನಿಗೆ ಮತ್ತೊಬ್ಬ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿಯ ತೊಡೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.

ಗಾಯಾಳು ವಿದ್ಯಾರ್ಥಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಬಳಿ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಜನರು ಉದ್ರಿಕ್ತಗೊಂಡಿದ್ದರಿಂದಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ನಾನು ನಿವಾಸಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಅಲ್ಲಿಯ ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್ ಹೇಳಿದ್ದಾರೆ. ಅಲ್ಲದೇ, ಘಟನೆಗೆ ಸಂಬಂಧಿಸಿದಂತೆ ಬಾಲಕ ಹಾಗೂ ಆತನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Tags: Breaking NewsCarCrime NewsFireLatest Breaking NewsNational NewsPoliceRajasthanStudentUdaipur
SendShareTweet
Previous Post

ಕನ್ನಡದ ರಾಷ್ಟ್ರ ಮಟ್ಟದ ಪ್ರಶಸ್ತಿಯ ಕನಸು ನನಸು

Next Post

ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ ಚುನಾವಣೆಗೆ ದಿನಾಂಕ ಫಿಕ್ಸ್!

Related Posts

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!
ದೇಶ

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!
ದೇಶ

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ಮುಂಬೈಗೆ ಮುಂಗಾರು ಪ್ರವೇಶ : ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ, ಮಹಾನಗರಿ ತಲ್ಲಣ!
ದೇಶ

ಮುಂಬೈಗೆ ಮುಂಗಾರು ಪ್ರವೇಶ : ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ, ಮಹಾನಗರಿ ತಲ್ಲಣ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!
ದೇಶ

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!
ದೇಶ

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಸುಹ್ರಾವರ್ದಿ ಅವೆನ್ಯೂ ಮರುನಾಮಕರಣ : ಕೊಲ್ಕತ್ತಾ ದಂಗೆಯ ಇತಿಹಾಸ ಕೆದಕಿದ ಬಿಜೆಪಿ, ತಪ್ಪು ಸರಿಪಡಿಸಿದ ಟಿಎಂಸಿ
ದೇಶ

ಸುಹ್ರಾವರ್ದಿ ಅವೆನ್ಯೂ ಮರುನಾಮಕರಣ : ಕೊಲ್ಕತ್ತಾ ದಂಗೆಯ ಇತಿಹಾಸ ಕೆದಕಿದ ಬಿಜೆಪಿ, ತಪ್ಪು ಸರಿಪಡಿಸಿದ ಟಿಎಂಸಿ

Next Post
ಇಂದು ಮಧ್ಯಾಹ್ನ 3ಕ್ಕೆ ರಣಕಹಳೆ ಊದಲಿದೆ ಚುನಾವಣೆ ಆಯೋಗ!

ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ ಚುನಾವಣೆಗೆ ದಿನಾಂಕ ಫಿಕ್ಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

Recent News

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat