ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಈ ರೀತಿಯ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಗುವುದಿಲ್ಲ!

August 27, 2024
Share on WhatsappShare on FacebookShare on Twitter

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು, ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈ ಯೋಜನೆಯಿಂದ ಮಹಿಳೆಯರಿಗೆ ತುಂಬಾ ಅನುಕೂಲವಾಗುತ್ತಿದ್ದು, ಹಲವಾರು ಬಡ ಮಹಿಳೆಯರಿಗೆ ಇದು ಆಸರೆಯಾಗಿದೆ. ಆದರೆ, ಸರ್ಕಾರಕ್ಕೆ ಮಾತ್ರ ತುಂಬಾ ಹೊರೆ ಆಗಿದೆ. ಹೀಗಾಗಿ ಕೆಲವು ಮಾರ್ಪಾಡು ಮಾಡಲು ಸರ್ಕಾರ ಮುಂದಾಗಿದೆ.

ಜಿಎಸ್‌ ಟಿ (GST), ಆದಾಯ ತೆರಿಗೆ (Income Tax) ತುಂಬುವವರ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಅರ್ಜಿಗಳನ್ನು ತಿರಸ್ಕರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಜಿಎಸ್‌ ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್‌ ಟಿ ಇದ್ದವರೂ ನಮ್ಮ ಪೋರ್ಟಲ್ ಗೆ ಅರ್ಜಿ ಹಾಕಿದ್ದರು. ಅವುಗಳನ್ನು ತಿರಸ್ಕರಿಸಲಾಗಿದೆ. ಈ ರೀತಿಯಾಗಿ ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್‌ ಟಿ ಇರುವ ಕಾರಣಕ್ಕೆ ಅರ್ಜಿ ತಿರಸ್ಕಾರ ಮಾಡಿದ್ದೇವೆ. 1 ಕೋಟಿ 23 ಲಕ್ಷ ಫಲಾನುಭವಿಗಳಿಗೆ ಹಣ ಹಾಕಲಾಗುತ್ತಿದೆ. ಇಡೀ ರಾಜ್ಯದಲ್ಲಿ ಶ್ರೀಮಂತರು, ಜಿಎಸ್‌ ಟಿ ಇದ್ದವರು ಸೇರಿ ಒಟ್ಟು 1 ಕೋಟಿ 58 ಲಕ್ಷ ಕುಟುಂಬಗಳಿವೆ. ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ಹೇಳಿದ್ದಾರೆ.

ಆದರೂ ಜೂನ್ ತಿಂಗಳದ್ದು ಸುಮಾರು 80 ಸಾವಿರ ಜನರಿಗೆ ಹಣ ತಲುಪಿಲ್ಲ. ಉಂಟಾಗಿರುವ ತಾಂತ್ರಿಕ ದೋಷವನ್ನು ಈಗಾಗಲೇ ಸರಿ ಮಾಡಿದ್ದೇವೆ. ಜುಲೈ ಮತ್ತು ಆಗಷ್ಟ್ ತಿಂಗಳದ್ದು ಕೂಡ ಸಿಎಂ ಜೊತೆಗೆ ಚರ್ಚಿಸಿ, ಇನ್ನೊಂದು ವಾರದಲ್ಲಿ ಎರಡು ತಿಂಗಳ ಕಂತನ್ನು ಏಕಕಾಲದಲ್ಲಿ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

Tags: Gruha Lakshmi SchemeGSTIncome TaxLakshmi Hebbalkar
SendShareTweet
Previous Post

ಮಹಿಳಾ ಟಿ20 ವಿಶ್ವಕಪ್ ಟೂರ್ನಿ; ಭಾರತೀಯ ತಂಡ ಪ್ರಕಟ!

Next Post

ಪ್ಯಾರಾಲಂಪಿಕ್ಸ್ ಗೆ ನಾಳೆಯಿಂದ ಚಾಲನೆ; ಹಲವು ವಿಭಾಗದಲ್ಲಿ ಪದಕದ ನಿರೀಕ್ಷೆ!

Related Posts

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌
ಬೆಂಗಳೂರು ಗ್ರಾಮಾಂತರ

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ – ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದ ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು

ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ – ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದ ಎಂ.ಪಿ.ರೇಣುಕಾಚಾರ್ಯ

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

ಆಲಿಕಲ್ಲು ಮಳೆಗೆ ರಾಜ್ಯವೇ ತತ್ತರ.. ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!
ರಾಜ್ಯ

ಆಲಿಕಲ್ಲು ಮಳೆಗೆ ರಾಜ್ಯವೇ ತತ್ತರ.. ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ
ರಾಜಕೀಯ

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ

ಬೆಳಗಾವಿ ಪಾಲಿಕೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್‌ ಹನುಮಂತ ಕೊಂಗಾಲಿ ಆಯ್ಕೆ
ಬೆಳಗಾವಿ

ಬೆಳಗಾವಿ ಪಾಲಿಕೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್‌ ಹನುಮಂತ ಕೊಂಗಾಲಿ ಆಯ್ಕೆ

Next Post
ಪ್ಯಾರಾಲಂಪಿಕ್ಸ್ ಗೆ ನಾಳೆಯಿಂದ ಚಾಲನೆ; ಹಲವು ವಿಭಾಗದಲ್ಲಿ ಪದಕದ ನಿರೀಕ್ಷೆ!

ಪ್ಯಾರಾಲಂಪಿಕ್ಸ್ ಗೆ ನಾಳೆಯಿಂದ ಚಾಲನೆ; ಹಲವು ವಿಭಾಗದಲ್ಲಿ ಪದಕದ ನಿರೀಕ್ಷೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!

Recent News

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಮಂತ್ರಾಲಯದಲ್ಲಿ ಯುಗಾದಿ ಹಬ್ಬದ ಸಂಭ್ರಮ.. ರಾಯರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!

ಪ್ರೀತಿ ಹೆಸರಿನಲ್ಲಿ ವಂಚನೆ – ಬ್ರೇನ್ ಟ್ಯೂಮರ್ ಎಂದು ಸುಳ್ಳು ಹೇಳಿ ಲಕ್ಷ ಲಕ್ಷ ಹಣ ದೋಚಿದ ಪ್ರಿಯಕರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಮುಂಬೈ ಇಂಡಿಯನ್ಸ್ ಅತಿದೊಡ್ಡ ಬಲವನ್ನೇ ಬಿಚ್ಚಿಟ್ಟ ಮಾಜಿ ಆರ್​ಸಿಬಿ ನಾಯಕ!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

ಕುಡಿದ ಮತ್ತಲ್ಲೇ ಡ್ರೈವಿಂಗ್ ಮಾಡಿದ BMTC ಚಾಲಕ.. ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat