ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪೇದೆಯಿಂದ ವಂಚನೆ; ವಿಷ ಸೇವಿಸಿದ ವಿದ್ಯಾರ್ಥಿನಿ

August 27, 2024
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ: ಪೇದೆಯೊಬ್ಬ ಪ್ರೀತಿಸಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನಿಸಿದ್ದಾರೆ.

ಪ್ರೀತಿಸಿ (Love case) ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಪೇದೆ ನಂತರ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ಪೊಲೀಸ್ ಪೇದೆ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪೊಲೀಸ್ ಪೇದೆ ತಿಮ್ಮಣ್ಣರಾಮಪ್ಪಭೂಸರೆಡ್ಡಿ ಎಂಬಾತನಿಂದ ಈ ವಂಚನೆ ನಡೆದಿರುವ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಪೇದೆಯಾಗಿದ್ದಾರೆ. ಪೊಲೀಸ್ ಪೇದೆ ಹಾಗೂ ಯುವತಿ ಶಿರಿಷಾ ಇಬ್ಬರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವತಿ ಶಿರಿಷಾ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ನಿವಾಸಿಯಾಗಿದ್ದಾಳೆ. ಇವರಿಬ್ಬರು ಚಿಕ್ಕಬಳ್ಳಾಪುರ ಮುನಿಸಿಪಾಲ್ ಕಾಲೇಜಿನಲ್ಲಿ ಕರೆಸ್ಪಾಂಡೆನ್ಸ್‌ನಲ್ಲಿ ಪದವಿ ಮಾಡುತ್ತಿದ್ದರು. ಕಾಲೇಜಿನಲ್ಲಿ ಇಬ್ಬರಿಗೂ ಪರಿಚಯವಾಗಿತ್ತು. ನಂತರ ಈ ಪರಿಚಯ ಪ್ರೇಮಕ್ಕೆ ತಿರುಗಿತ್ತು. ಮದುವೆ ಮಾಡಿಕೊಳ್ಳುವುದಾಗಿ ಹೇಳಿ ದೈಹಿಕ ಸಂರ್ಪಕ ಬೆಳೆಸಿದ್ದ. ಆದರೆ ಮದುವೆ ಆಗು ಅಂದರೆ ಅಂತರ್ಜಾತಿ ಎಂಬ ನೆಪವೊಡ್ಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದ. ಹೀಗಾಗಿ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಪೊಲೀಸ್ ಪೇದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ

Tags: chikkaballapurLove caseSuicide
SendShareTweet
Previous Post

ರಾಜ್ಯಪಾಲರು, ಸರ್ಕಾರದ ಮಧ್ಯೆ ಸಂಘರ್ಷ; 11 ಮಸೂದೆ ವಾಪಾಸ್!

Next Post

ದರ್ಶನ್ ಸ್ಥಳಾಂತರಕ್ಕೆ ಕೋರ್ಟ್ ಒಪ್ಪಿಗೆ; ಯಾವ ಜೈಲು?

Related Posts

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!
ಬೀದರ್

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!
ಬೆಂಗಳೂರು

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!
ಉಡುಪಿ

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!

ಜು.12ರಂದು ಮೈಸೂರಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ!
ಮೈಸೂರು

ಜು.12ರಂದು ಮೈಸೂರಲ್ಲಿ ‘ಮಧುರ ಗೀತೆಗಳ ಸುಮಧುರ ಸಂಜೆ’ ಕರೋಕೆ ಗಾಯನ ಕಾರ್ಯಕ್ರಮ!

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!
ಬೆಂಗಳೂರು ಗ್ರಾಮಾಂತರ

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!
ಚಾಮರಾಜನಗರ

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!

Next Post
ದರ್ಶನ್ ಐಷಾರಾಮಿ ಪ್ರಕರಣ; ತನಿಖೆಗೆ ಮೂರು ವಿಶೇಷ ತಂಡ ರಚನೆ

ದರ್ಶನ್ ಸ್ಥಳಾಂತರಕ್ಕೆ ಕೋರ್ಟ್ ಒಪ್ಪಿಗೆ; ಯಾವ ಜೈಲು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

Recent News

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat