ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಚೊಚ್ಚಲ ಪಂದ್ಯದಲ್ಲೇ 7 ವಿಕೆಟ್ ಪಡೆದ 16 ವರ್ಷದ ಆಟಗಾರ

September 1, 2024
Share on WhatsappShare on FacebookShare on Twitter

ಚೊಚ್ಚಲ ಪಂದ್ಯದಲ್ಲಿಯೇ 16 ವರ್ಷದ ಬೌಲರ್ ದಾಖಲೆಯ ವಿಕೆಟ್ ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್ ಶಿಪ್ ನಲ್ಲಿ ಯುವ ಸ್ಪಿನ್ನರ್ ಫರ್ಹಾನ್ ಅಹ್ಮದ್ ಈ ದಾಖಲೆ ಬರೆದಿದ್ದಾರೆ. ಕೌಂಟಿ ಚಾಂಪಿಯನ್ ಶಿಪ್ ಇತಿಹಾಸದಲ್ಲೇ 5 ವಿಕೆಟ್ ಗಳ ಸಾಧನೆ ಮಾಡಿದ ಅತ್ಯಂತ ಕಿರಿಯ ಸ್ಪಿನ್ನರ್ ಎಂಬ ದಾಖಲೆ ಬರೆದಿದ್ದಾರೆ. ಈ ದಾಖಲೆ ಇಲ್ಲಿಯವರೆಗೆ ಅಫ್ಘಾನಿಸ್ತಾನದ ಹಮೀದುಲ್ಲಾ ಖಾದ್ರಿ ಹೆಸರಿನಲ್ಲಿತ್ತು. 2017 ರ ಕೌಂಟಿ ಚಾಂಪಿಯನ್ಶಿಪ್ ನಲ್ಲಿ ಡರ್ಬಿಶೈರ್‌ ಪರ ಕಣಕ್ಕಿಳಿದಿದ್ದ ಹಮೀದುಲ್ಲಾ ಗ್ಲಾಮೊರ್ಗಾನ್ ತಂಡದ ವಿರುದ್ಧ 5 ವಿಕೆಟ್ ಗಳಿಸಿದ್ದರು. ಆಗ ಅವರಿಗೆ 16 ವರ್ಷ ಮತ್ತು 203 ದಿನಗಳಾಗಿದ್ದವು.

ಈಗ ನಾಟಿಂಗ್‌ ಹ್ಯಾಮ್‌ ಶೈರ್‌ ಪರ ಕಣಕ್ಕಿಳಿದಿರುವ ಫರ್ಹಾನ್ ಅಹ್ಮದ್ ತನ್ನ ಚೊಚ್ಚಲ ಪಂದ್ಯದಲ್ಲೇ ಐದು ವಿಕೆಟ್ ಗಳಿಸಿದ್ದಾರೆ. ಸರ್ರೆ ವಿರುದ್ಧದ ಈ ಪಂದ್ಯದಲ್ಲಿ ರೋರಿ ಬರ್ನ್ಸ್ (161), ರಿಯಾನ್ ಪಟೇಲ್ (77), ವಿಲ್ ಜ್ಯಾಕ್ಸ್ (59), ಬೆನ್ ಫೋಕ್ಸ್ (0), ಸಾಯಿ ಸುದರ್ಶನ್ (105), ಟಾಮ್ ಲಾವ್ಸ್ (11) ಮತ್ತು ಕಾನರ್ ಮೆಕೆರ್ (32) ಅವರ ವಿಕೆಟ್ ಪಡೆಯುವ ಮೂಲಕ 16 ವರ್ಷದ ಯುವ ಸ್ಪಿನ್ನರ್ ಎಂಬ ದಾಖಲೆ ಬರೆದಿದ್ದಾರೆ.

50.4 ಓವರ್ಗಳನ್ನು ಎಸೆದ ಫರ್ಹಾನ್ ಅಹ್ಮದ್ 6 ಮೇಡನ್ ಓವರ್ಗಳೊಂದಿಗೆ 140 ರನ್ ನೀಡಿ 7 ವಿಕೆಟ್ ಗಳ ಗಳಿಸಿದ್ದಾರೆ. ಫರ್ಹಾನ್ ಅಹ್ಮದ್ ಇಂಗ್ಲೆಂಡ್ ತಂಡದ ಸ್ಪಿನ್ನರ್ ರೆಹಾನ್ ಅಹ್ಮದ್ ಅವರ ಕಿರಿಯ ಸಹೋದರ ಎಂಬುವುದು ವಿಶೇಷ. 2022 ರಲ್ಲಿ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಿದ್ದ 18 ವರ್ಷದ ರೆಹಾನ್, ಚೊಚ್ಚಲ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿದ್ದರು. ಈ ಮೂಲಕ ಚೊಚ್ಚಲ ಟೆಸ್ಟ್ನಲ್ಲಿ 5 ವಿಕೆಟ್ ಪಡೆದ ಅತ್ಯಂತ ಕಿರಿಯ ಬೌಲರ್ ಎಂಬ ದಾಖಲೆ ಬರೆದಿದ್ದರು. ಈಗ ಅವರ ಸಹೋದರ ಕೌಂಟಿ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದ್ದಾರೆ.

Tags: BowlingCricketEnglandRecord
SendShareTweet
Previous Post

ಪ್ರಾಸಿಕ್ಯೂಷನ್ ಗೆ ಸಂಬಂಧಿಸಿದಂತೆ ಯಾವುದೇ ಕಡತ ಬಾಕಿ ಇಲ್ಲ; ರಾಜ್ಯಪಾಲರ ಕಚೇರಿ

Next Post

ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

Related Posts

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!
ಕ್ರೀಡೆ

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ
ಕ್ರೀಡೆ

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಆತಂಕ | ಆಪ್ಟಸ್ ಸ್ಟೇಡಿಯಂ ಬಳಿ ಬೆಂಕಿ.. ದಟ್ಟ ಹೊಗೆ ಕಂಡು ಬೆಚ್ಚಿಬಿದ್ದ ಪ್ರೇಕ್ಷಕರು!
ಕ್ರೀಡೆ

ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಆತಂಕ | ಆಪ್ಟಸ್ ಸ್ಟೇಡಿಯಂ ಬಳಿ ಬೆಂಕಿ.. ದಟ್ಟ ಹೊಗೆ ಕಂಡು ಬೆಚ್ಚಿಬಿದ್ದ ಪ್ರೇಕ್ಷಕರು!

WPL ಇತಿಹಾಸದಲ್ಲೇ ಹೊಸ ದಾಖಲೆ | ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ್ತಿ
ಕ್ರೀಡೆ

WPL ಇತಿಹಾಸದಲ್ಲೇ ಹೊಸ ದಾಖಲೆ | ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ್ತಿ

ಹಾರ್ದಿಕ್ ಪಾಂಡ್ಯಗೆ ಪರ್ಯಾಯವಾಗಬಲ್ಲರೇ ನಿತೀಶ್ ರೆಡ್ಡಿ? ಯುವ ಆಲ್‌ರೌಂಡರ್ ಬೆಂಬಲಕ್ಕೆ ನಿಂತ ಇರ್ಫಾನ್ ಪಠಾಣ್!
ಕ್ರೀಡೆ

ಹಾರ್ದಿಕ್ ಪಾಂಡ್ಯಗೆ ಪರ್ಯಾಯವಾಗಬಲ್ಲರೇ ನಿತೀಶ್ ರೆಡ್ಡಿ? ಯುವ ಆಲ್‌ರೌಂಡರ್ ಬೆಂಬಲಕ್ಕೆ ನಿಂತ ಇರ್ಫಾನ್ ಪಠಾಣ್!

45ನೇ ವಯಸ್ಸಿನವರೆಗೂ ವಿರಾಟ್ ಕೊಹ್ಲಿ ಕ್ರಿಕೆಟ್ ಆಡಬಲ್ಲರು | ‘ಕಿಂಗ್’ ಫಿಟ್‌ನೆಸ್‌ಗೆ ಮಾರುಹೋದ ಸೈಮನ್ ಡೌಲ್!
ಕ್ರೀಡೆ

45ನೇ ವಯಸ್ಸಿನವರೆಗೂ ವಿರಾಟ್ ಕೊಹ್ಲಿ ಕ್ರಿಕೆಟ್ ಆಡಬಲ್ಲರು | ‘ಕಿಂಗ್’ ಫಿಟ್‌ನೆಸ್‌ಗೆ ಮಾರುಹೋದ ಸೈಮನ್ ಡೌಲ್!

Next Post
ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

ಭಾರತದಲ್ಲಿ ಬಾಂಗ್ಲಾದೇಶಿಗರ ಭಾನಗಡಿ, ಎಲ್ಲೆಲ್ಲಿ ವಾಸ..? ಕೇಂದ್ರಕ್ಕೆ ಎನ್.ಆರ್ ರಮೇಶ್‌ ‘ಸ್ಟಿಂಗ್‌ ಆಪರೇಷನ್‌’ ರಿಪೋರ್ಟ್‌..!

ಭಾರತದಲ್ಲಿ ಬಾಂಗ್ಲಾದೇಶಿಗರ ಭಾನಗಡಿ, ಎಲ್ಲೆಲ್ಲಿ ವಾಸ..? ಕೇಂದ್ರಕ್ಕೆ ಎನ್.ಆರ್ ರಮೇಶ್‌ ‘ಸ್ಟಿಂಗ್‌ ಆಪರೇಷನ್‌’ ರಿಪೋರ್ಟ್‌..!

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

Recent News

‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

ಭಾರತದಲ್ಲಿ ಬಾಂಗ್ಲಾದೇಶಿಗರ ಭಾನಗಡಿ, ಎಲ್ಲೆಲ್ಲಿ ವಾಸ..? ಕೇಂದ್ರಕ್ಕೆ ಎನ್.ಆರ್ ರಮೇಶ್‌ ‘ಸ್ಟಿಂಗ್‌ ಆಪರೇಷನ್‌’ ರಿಪೋರ್ಟ್‌..!

ಭಾರತದಲ್ಲಿ ಬಾಂಗ್ಲಾದೇಶಿಗರ ಭಾನಗಡಿ, ಎಲ್ಲೆಲ್ಲಿ ವಾಸ..? ಕೇಂದ್ರಕ್ಕೆ ಎನ್.ಆರ್ ರಮೇಶ್‌ ‘ಸ್ಟಿಂಗ್‌ ಆಪರೇಷನ್‌’ ರಿಪೋರ್ಟ್‌..!

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat