ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಖಾಸಗಿ ಶಾಲಾ ಶಿಕ್ಷಕರ ಪ್ರಶಸ್ತಿಗೆ ಅರ್ಜಿ ಆಹ್ವಾನ

September 8, 2024
Share on WhatsappShare on FacebookShare on Twitter

ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಉತ್ತಮ ಶಿಕ್ಷಕರನ್ನು ಪುರಸ್ಕರಿಸಿ, ಗೌರವಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಎಸ್. ಗೊಲ್ಲ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿನ ಖಾಸಗಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಯ್ದ ಉತ್ತಮ ಶಿಕ್ಷಕರನ್ನು ಗೌರವಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ. 28ರಂದು ಶನಿವಾರ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಬೆಂಗಳೂರು ಸೇರಿದಂತೆ ನಾಲ್ಕು ಶೈಕ್ಷಣಿಕ ವಿಭಾಗಗಳಿಗೆ ತಲಾ ಮೂವರು ಶಿಕ್ಷಕರಂತೆ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಲಾಗುವುದು. ಅಲ್ಲದೇ, ಬೆಂಗಳೂರು ನಗರದ ಮೂವರು ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಲಾಗುವುದು. ಈ ಮೂಲಕ ರಾಜ್ಯದ 15 ಉತ್ತಮ ಖಾಸಗಿ ಶಾಲಾ ಶಿಕ್ಷಕರನ್ನು ಗೌರವಿಸಲಾಗುವುದು. ಪ್ರಶಸ್ತಿಯು ನಗದು ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ ಎಂದು ಹೇಳಿದ್ದಾರೆ.

ಈ ಮೂಲಕ ರಾಜ್ಯದ ಖಾಸಗಿ ಶಾಲಾ ಶಿಕ್ಷಕರ ಜೀವನ ಮಟ್ಟ ಉತ್ತಮಗಳಿಸಲು ಸಹಕರಿಸಬೇಕು. ಆಯ್ಕೆ ಪ್ರಕ್ರಿಯೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ನಡೆಯುತ್ತಿದ್ದು, ಉತ್ತಮ ಶಿಕ್ಷಕರ ಹೆಸರನ್ನು ನಾಮ ನಿರ್ದೇಶನ ಮಾಡಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿಧಿ ಕೆ. ಮನವಿ ಮಾಡಿದ್ದಾರೆ.

ಉತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿಗೆ ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

https://forms.gle/j5FkhsFhPyMgmQr27

SendShareTweet
Previous Post

ರಷ್ಯಾ, ಉಕ್ರೇನ್ ಯುದ್ಧ ನಿಲ್ಲಿಸುವ ಶಕ್ತಿ ಭಾರತಕ್ಕೆ ಮಾತ್ರ ಇದೆ

Next Post

ಪ್ರೇಮ ವೈಫಲ್ಯ; ಆತ್ಮಹತ್ಯೆಗೆ ಶರಣಾದ ಯುವಕ

Related Posts

ದೇಶದ ಜನತೆಗೆ ಬೆಳ್ಳಂಬೆಳಗ್ಗೆ ಶಾಕ್ ; ಪೆಟ್ರೋಲ್-ಡೀಸೆಲ್ ದರ ಭಾರೀ ಏರಿಕೆ.. ಲೀಟರ್‌ಗೆ ಎಷ್ಟು ಗೊತ್ತಾ?
Uncategorized

ದೇಶದ ಜನತೆಗೆ ಬೆಳ್ಳಂಬೆಳಗ್ಗೆ ಶಾಕ್ ; ಪೆಟ್ರೋಲ್-ಡೀಸೆಲ್ ದರ ಭಾರೀ ಏರಿಕೆ.. ಲೀಟರ್‌ಗೆ ಎಷ್ಟು ಗೊತ್ತಾ?

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!
Uncategorized

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!
Uncategorized

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 30 ಸಾವಿರ ರೂ. ಸಂಬಳ
Uncategorized

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 30 ಸಾವಿರ ರೂ. ಸಂಬಳ

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
Uncategorized

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಸತತ ಕ್ಯಾಚ್ ಡ್ರಾಪ್ : ಪಂಜಾಬ್ ಕಿಂಗ್ಸ್ ತಂಡದ ಫೀಲ್ಡರ್ ಶಶಾಂಕ್ ಸಿಂಗ್‌ಗೆ ಮೈದಾನದಿಂದ ಕೊಕ್!
Uncategorized

ಸತತ ಕ್ಯಾಚ್ ಡ್ರಾಪ್ : ಪಂಜಾಬ್ ಕಿಂಗ್ಸ್ ತಂಡದ ಫೀಲ್ಡರ್ ಶಶಾಂಕ್ ಸಿಂಗ್‌ಗೆ ಮೈದಾನದಿಂದ ಕೊಕ್!

Next Post
ಪ್ರೇಮ ವೈಫಲ್ಯ; ಆತ್ಮಹತ್ಯೆಗೆ ಶರಣಾದ ಯುವಕ

ಪ್ರೇಮ ವೈಫಲ್ಯ; ಆತ್ಮಹತ್ಯೆಗೆ ಶರಣಾದ ಯುವಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Recent News

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

ವೈಭವ್ ಸೂರ್ಯವಂಶಿಗೆ ‘ಇಂಡಿಯಾ-ಎ’ ಬುಲಾವ್ : ತ್ರಿಕೋನ ಸರಣಿಗೆ ತಿಲಕ್ ವರ್ಮಾ ನಾಯಕ!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat