ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡೊನಾಲ್ಡ್ ಟ್ರಂಪ್ ಗೆ ಹಿನ್ನಡೆ ಮಾಡಿದ ಕಮಲಾ ಹ್ಯಾರಿಸ್!

September 11, 2024
Share on WhatsappShare on FacebookShare on Twitter

ಭಾರತೀಯ ಮೂಲದ ನಂಟು ಹೊಂದಿರುವ ಕಮಲಾ ಹ್ಯಾರಿಸ್ ಹಾಗೂ ಡೊನಾಲ್ಡ್ ಟ್ರಂಪ್‌ ಮಧ್ಯೆ ಮುಖಾಮುಖಿ ಚರ್ಚೆ ನಡೆದಿದ್ದು, ಇಡೀ ಜಗತ್ತಿನ ಗಮನ ಸೆಳೆದಿದೆ. ಇಬ್ಬರೂ ನಾಯಕರು ಪರಸ್ಪರ ಆರೋಪ- ಪ್ರತ್ಯಾರೋಪ ಮಾಡಿ ಜನರ ಮನಸ್ಸು ಗೆಲ್ಲುವಲ್ಲಿ ಸಫಲರಾಗಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಭಾಗವಾಗಿಯೇ ಈ ಚರ್ಚೆ ಕೂಡ ನಡೆದಿತ್ತು. ಅಮೆರಿಕದ ಸಂಪ್ರದಾಯದಂತೆ ಅಧ್ಯಕ್ಷೀಯ ಚುನಾವಣೆ ವೇಳೆ ಸ್ಪರ್ಧೆ ಮಾಡುವ ಅಭ್ಯರ್ಥಿಗಳು ಮುಖಾಮುಖಿ ನಿಂತು ಚರ್ಚೆ ನಡೆಸುತ್ತಾರೆ. ಈ ಸಂದರ್ಭದಲ್ಲಿ ದೊಡ್ಡ ಕಿತ್ತಾಟ ನಡೆಯುತ್ತದೆ. ಹೀಗಾಗಿ ಈ ಬಾರಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿತರಾದ ಕಮಲಾ ಹ್ಯಾರಿಸ್ ಹಾಗೂ ಡೊನಾಲ್ಡ್ ಟ್ರಂಪ್ ಮಧ್ಯೆ ಫೈಟ್ ನಡೆದಿದೆ.

ಚರ್ಚೆಯು ಗೂಗಲ್ ಟ್ರೆಂಡ್ಸ್ ನಲ್ಲಿ ಭಾರೀ ಹುಡುಕಾಟವಾಗಿದೆ. ಈ ವೇದಿಕೆಯಲ್ಲಿ ಅಮೆರಿಕಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಅಮೆರಿಕದಲ್ಲಿನ ನಿರುದ್ಯೋಗ ಸಮಸ್ಯೆ, ತೆರಿಗೆ ಸಮಸ್ಯೆಗಳು, ವೈದ್ಯಕೀಯ ಸೌಲಭ್ಯಗಳು, ಗಡಿ ರಕ್ಷಣೆ, ಆಂತರಿಕ ಭದ್ರತೆ, ವಿದೇಶಾಂಗ ನೀತಿಗಳೂ ಸೇರಿದಂತೆ ಇಸ್ರೇಲ್ ಹಮಾಸ್, ಉಕ್ರೇನ್ – ರಷ್ಯಾ ಯುದ್ಧದ ಕುರಿತು ಚರ್ಚೆ ನಡೆಯಿತು.

ಪ್ರಶ್ನೆಗಳನ್ನು ಚರ್ಚಾಕೂಟದ ಆಯೋಜಕರು ಸಿದ್ಧಪಡಿಸಿದ್ದು, ಪ್ರತಿಯೊಂದು ವಿಷಯಾಧಾರಿತ ಪ್ರಶ್ನೆಗಳಿಗೆ ಉಭಯ ನಾಯಕರು ಜಾಣ್ಮೆಯಿಂದ, ಚತುರತೆಯಿಂದ ಉತ್ತರ ನೀಡಿದ್ದಾರೆ. ಈ ವೇಳೆ ಮಾತನಾಡಿದ ಕಮಲಾ ಹ್ಯಾರಿಸ್, ಟ್ರಂಪ್ ಅಧಿಕಾರ ಬಿಡುವಷ್ಟರಲ್ಲಿ ಅಮೆರಿಕದಲ್ಲಿ ಅರಾಜಕತೆ ಆವರಿಸಿತ್ತು. ಆಂತರಿಕ ಸಂಘರ್ಷಗಳು ನಡೆದಿದ್ದವು. ನಿರುದ್ಯೋಗ ತಾಂಡವವಾಡುತ್ತಿತ್ತು. ಅದೆಲ್ಲವನ್ನೂ ನಾವು ಸರಿದಾರಿಗೆ ತಂದಿದ್ದೇವೆ ಎಂದರು.

ಹಲವಾರು ಪಾಲಿಸಿಗಳ ಮೂಲಕ ಜನರಿಗೆ ತೆರಿಗೆ ಹೊರೆ ಇಳಿಸಲಾಗಿದೆ. ಟ್ರಂಪ್ ಅವರ ಕೆಟ್ಟ ಆರ್ಥಿಕ ನೀತಿಗಳಿಂದಾಗಿ ಮಧ್ಯಮ ವರ್ಗವು ಹೆಚ್ಚಾಗಿ ತೊಂದರೆಗೊಳಗಾಯಿತು ಎಂದು ಆರೋಪಿಸಿದ್ದಾರೆ.
ಇದಕ್ಕೆ ಉತ್ತರ ನೀಡಿದ ಟ್ರಂಪ್, ನಾವು ಉತ್ತಮ ಆರ್ಥಿಕ ನೀತಿಗಳನ್ನೇ ಅನುಸರಿಸಿದ್ದೆವು. ಮಧ್ಯಮ ವರ್ಗಕ್ಕೆ ಇದರಿಂದ ಯಾವುದೇ ಹೊರೆಯಾಗಿಲ್ಲ. ಚೀನಾದ ಪೈಪೋಟಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ದೇಶದ ಆರ್ಥಿಕತೆ ಉನ್ನತ ಮಟ್ಟ ತಲುಪಿಸಿದ್ದೇವೆ ಎಂದರು.

ಅಮೆರಿಕನರು ತಮ್ಮ ಅಗತ್ಯ ವಸ್ತುಗಳನ್ನು ಕೊಳ್ಳಲು ಹರಸಾಹಸ ಪಡುವಂತಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ನಮ್ಮ ಆಡಳಿತದಲ್ಲಿ ಯಾವುದೇ ತೊಂದರೆಯಾಗಿಲ್ಲ. ಜನರು ಅವರ ಅತ್ಯಗತ್ಯವಾದ ವಸ್ತುಗಳನ್ನು ಕೊಳ್ಳಲು ಯಾವುದೇ ತೊಂದರೆಯಾಗಲಿಲ್ಲ. ಬೈಡನ್ ಸರ್ಕಾರದಲ್ಲಿ ಜನರು ತಮ್ಮ ಅಗತ್ಯ ವಸ್ತುಗಳನ್ನು ಕೊಳ್ಳಲೂ ಕಷ್ಟವಾಗಿದೆ ಎಂದು ಹೇಳಿದ್ದಾರೆ.

ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಗಣನೀಯವಾಗಿ ಇಳಿಸಿದ್ದೇವೆ. ಅಷ್ಟೇ ಅಲ್ಲ, ವೈದ್ಯಕೀಯ ಸೌಲಭ್ಯಗಳು, ಅಗತ್ಯ ಔಷಧಿಗಳ ಮೇಲಿನ ತೆರಿಗೆಯನ್ನು ಇಳಿಸಿ ಅವು ಜನಸಾಮಾನ್ಯರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಂಡೆವು ಎಂದಿದ್ದಾರೆ.

ಅಮೆರಿಕದಲ್ಲಿ ವಲಸಿಗರಿಗೆ ಸಿಗುವ ಉದ್ಯೋಗಾವಕಾಶಗಳ ಬಗೆಗಿನ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಕೇಳಲಾದ ಪ್ರಶ್ನೆಗೆ ಇಬ್ಬರೂ ಉತ್ತರಿಸಿದರು. ಕಮಲಾ ಹ್ಯಾರಿಸ್ ಅವರು ಅಮೆರಿಕದ ಬೆಳವಣಿಗೆಯಲ್ಲಿ ಅನ್ಯ ದೇಶಗಳಿಂದ ಬಂದವರ ಕೊಡುಗೆಯೂ ಸೇರಿದೆ. ಆದರೆ, ಅವರ ಉದ್ಯೋಗಗಳನ್ನು ಕಿತ್ತುಕೊಂಡು ಅವರು ಜಾಗ ಖಾಲಿವಂತೆ ಮಾಡಿದ್ದು, ಮತ್ಯಾರೂ ಅಮೆರಿಕಕ್ಕೆ ಬಾರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಟ್ರಂಪ್ ಸರ್ಕಾರ ಜಾರಿಗೊಳಿಸಿತ್ತು ಎಂದು ಆರೋಪಿಸಿದರು. ಟ್ರಂಪ್, ಎಲ್ಲೆಲ್ಲಿ ಅಪಾರವಾದ ಉದ್ಯೋಗವಕಾಶಗಳು ಇವೆಯೋ ಅಲ್ಲೆಲ್ಲಾ ನಾವು ಯಾರ ಕೆಲಸವನ್ನೂ ಕಿತ್ತುಕೊಂಡಿಲ್ಲ. ಆದರೆ, ಬೈಡನ್ ಸರ್ಕಾರದ ಎಲ್ಲರನ್ನೂ ಬಿಟ್ಟುಕೊಳ್ಳುವ ನೀತಿಯಿಂದಾಗಿ ಅಮೆರಿಕದಲ್ಲೀಗ ಅರಾಜಕತೆ ಉಂಟಾಗಿದೆ. ನಮ್ಮವರು ಉದ್ಯೋಗಕ್ಕೆ ಅಲೆಯುವಂತಾಗಿದೆ ಎಂದು ಆರೋಪಿಸಿದರು. ಸದ್ಯ ಜನರು ಈ ಇಬ್ಬರೂ ನಾಯಕರ ಚರ್ಚೆಯನ್ನು ವೀಕ್ಷಿಸಿ, ಚರ್ಚಿಸುತ್ತಿದ್ದಾರೆ.

Tags: #americaelection#donaldtrumph#kamalaharis#karnatakanewsbeat#latest#newsbaet
SendShareTweet
Previous Post

ನಟ ಕಿರಣರಾಜ್ ಕಾರು ಅಪಘಾತ; ಐಸಿಯುನಲ್ಲಿ ಚಿಕಿತ್ಸೆ

Next Post

ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲವೆಂದು ಶೋ ರೂಮ್ ಗೆ ಬೆಂಕಿ ಹಚ್ಚಿದ ಭೂಪ

Related Posts

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್
ವಿದೇಶ

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!
ವಿದೇಶ

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!

ಕೇಂದ್ರದ ವಿರುದ್ಧ ಸಿಎಂ ಅಸಮಧಾನ
ರಾಜಕೀಯ

ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು
ರಾಜಕೀಯ

ಬಿಬಿಎಂಪಿಯ ಮತ್ತೊಂದು ಎಡವಟ್ಟು ಬಯಲು

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?
ರಾಜಕೀಯ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ
ರಾಜ್ಯ

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

Next Post
ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲವೆಂದು ಶೋ ರೂಮ್ ಗೆ ಬೆಂಕಿ ಹಚ್ಚಿದ ಭೂಪ

ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲವೆಂದು ಶೋ ರೂಮ್ ಗೆ ಬೆಂಕಿ ಹಚ್ಚಿದ ಭೂಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

ಭಾರತೀಯ ಬಂದರು ಸಂಘದಲ್ಲಿ 41 ಹುದ್ದೆಗಳ ನೇಮಕ; 46 ಸಾವಿರ ರೂ. ಸಂಬಳ

ಭಾರತೀಯ ಬಂದರು ಸಂಘದಲ್ಲಿ 41 ಹುದ್ದೆಗಳ ನೇಮಕ; 46 ಸಾವಿರ ರೂ. ಸಂಬಳ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 4,500 ಹುದ್ದೆಗಳು; 15 ಸಾವಿರ ರೂ. ಸ್ಟೈಪೆಂಡ್

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 4,500 ಹುದ್ದೆಗಳು; 15 ಸಾವಿರ ರೂ. ಸ್ಟೈಪೆಂಡ್

ದಿಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: 7ನೇ ಮಹಡಿಯಿಂದ ಜಿಗಿದ ಅಪ್ಪ, ಇಬ್ಬರು ಮಕ್ಕಳು ಸಾವು

ದಿಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: 7ನೇ ಮಹಡಿಯಿಂದ ಜಿಗಿದ ಅಪ್ಪ, ಇಬ್ಬರು ಮಕ್ಕಳು ಸಾವು

Recent News

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

ಭಾರತೀಯ ಬಂದರು ಸಂಘದಲ್ಲಿ 41 ಹುದ್ದೆಗಳ ನೇಮಕ; 46 ಸಾವಿರ ರೂ. ಸಂಬಳ

ಭಾರತೀಯ ಬಂದರು ಸಂಘದಲ್ಲಿ 41 ಹುದ್ದೆಗಳ ನೇಮಕ; 46 ಸಾವಿರ ರೂ. ಸಂಬಳ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 4,500 ಹುದ್ದೆಗಳು; 15 ಸಾವಿರ ರೂ. ಸ್ಟೈಪೆಂಡ್

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 4,500 ಹುದ್ದೆಗಳು; 15 ಸಾವಿರ ರೂ. ಸ್ಟೈಪೆಂಡ್

ದಿಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: 7ನೇ ಮಹಡಿಯಿಂದ ಜಿಗಿದ ಅಪ್ಪ, ಇಬ್ಬರು ಮಕ್ಕಳು ಸಾವು

ದಿಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: 7ನೇ ಮಹಡಿಯಿಂದ ಜಿಗಿದ ಅಪ್ಪ, ಇಬ್ಬರು ಮಕ್ಕಳು ಸಾವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

ಕತ್ರೀನಾ ಕೈಫ್ ಈಗ ಮಾಲ್ಡೀವ್ಸ್ ಪ್ರವಾಸೋದ್ಯಮದ ಜಾಗತಿಕ ರಾಯಭಾರಿ: ಕೊನೆಗೂ ಮಂಡಿಯೂರಿದ ಮಾಲ್ಡೀವ್ಸ್

ಭಾರತೀಯ ಬಂದರು ಸಂಘದಲ್ಲಿ 41 ಹುದ್ದೆಗಳ ನೇಮಕ; 46 ಸಾವಿರ ರೂ. ಸಂಬಳ

ಭಾರತೀಯ ಬಂದರು ಸಂಘದಲ್ಲಿ 41 ಹುದ್ದೆಗಳ ನೇಮಕ; 46 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat