ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಹೆಬ್ಬಾವಿನ ಮರಿಯೆಂದು ಭಾವಿಸಿ ಕೊಳಕು ಮಂಡಲದಿಂದ ಕಡಿಸಿಕೊಂಡ ವ್ಯಕ್ತಿ; ಮುಂದೇನಾಯ್ತು?

September 14, 2024
Share on WhatsappShare on FacebookShare on Twitter

ಮಂಗಳೂರು: ವ್ಯಕ್ತಿಯೊಬ್ಬ ಹೆಬ್ಬಾವಿನ ಮರಿಯೆಂದು ಬಾವಿಸಿ ಕೊಳಕು ಮಂಡಲ (Kolaku Mandala) ಹಾವಿನ ಮರಿ ಹಿಡಿಯಲು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಂಟ್ವಾಳದ ರಾಮಚಂದ್ರ ಪೂಜಾರಿ ಈ ರೀತಿ ಕೊಳಕು ಮಂಡಲದಿಂದ ಕಚ್ಚಿಸಿಕೊಂಡು ಸಾವನ್ನಪ್ಪಿರುವ ವ್ಯಕ್ತಿ. ಮಂಗಳೂರು ಹೊರವಲಯದ ಬಜಪೆಯಲ್ಲಿ ಈ ಘಟನೆ ನಡೆದಿದೆ. ಬಂಟ್ವಾಳದ ರಾಮಚಂದ್ರ ಪೂಜಾರಿ (58) ಸಾವನ್ನಪ್ಪಿದ ದುರ್ದೈವಿ.

ಬಂಟ್ವಾಳದ ರಾಮಚಂದ್ರ ಪೂಜಾರಿ ಮರವೂರಿನ ಮನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದರು. ಅವರು ಸೆ. 4ರಂದು ಮಧ್ಯಾಹ್ನದ ವೇಳೆ ಮನೆಯ ಹತ್ತಿರ ಇರುವ ಹಾವಿನ ಮರಿ ನೋಡಿದ್ದಾರೆ. ಹೆಬ್ಬಾವಿನ ಮರಿ ಎಂದು ಭಾವಿಸಿ ಕೊಳಕು ಮಂಡಲ ಮರಿಯನ್ನು ರಾಮಚಂದ್ರ ಪೂಜಾರಿ ಬರಿಗೈಯಲ್ಲಿ ಹಿಡಿದಿದ್ದಾರೆ.

ಈ ವೇಳೆ ರಾಮಚಂದ್ರ ಅವರ ಕೈಗೆ ಕೊಳಕು ಮಂಡಲ ಕಚ್ಚಿದೆ. ಕಚ್ಚಿದ್ದು ಹೆಬ್ಬಾವಿನ ಮರಿ ಎಂದು ಭಾವಿಸಿ ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ, ಸ್ವಲ್ಪ ಹೊತ್ತಿನ ನಂತರ ರಾಮಚಂದ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Tags: #A man who was bitten by a dirty circuit thinking he was a python's cub#mangloreKarnataka News beatNewsbeat
SendShareTweet
Previous Post

ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ ಐಆರ್

Next Post

ಪಾಕಿಸ್ತಾನ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ

Related Posts

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!
ರಾಜಕೀಯ

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!
ಮೈಸೂರು

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!
ರಾಜ್ಯ

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!
ಬೆಂಗಳೂರು

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!
ಉತ್ತರ ಕನ್ನಡ

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

Next Post
ಪಾಕಿಸ್ತಾನ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ

ಪಾಕಿಸ್ತಾನ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

Recent News

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat