ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭರ್ಜರಿ ಶತಕ ಸಿಡಿಸಿದ ರಿಷಭ್ ಪಂತ್

September 21, 2024
Share on WhatsappShare on FacebookShare on Twitter

ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಭರ್ಜರಿ ಶತಕ ಸಡಿಸಿದ್ದಾರೆ. ಈ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ.

ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ರಿಷಭ್ ಪಂತ್ 123 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಭಾರತ ತಂಡದ ಪರ ಟೆಸ್ಟ್ ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುಂಚೆ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಕೇವಲ 6 ಶತಕಗಳನ್ನು ಸಿಡಿಸಿ ದಾಖಲೆ ನಿರ್ಮಿಸಿದ್ದರು. ಆದರೆ, ಸದ್ಯ ರಿಷಭ್ ಪಂತ್ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ. ರಿಷಭ್ ಕೂಡ 6 ಶತಕ ಸಿಡಿಸಿದ್ದಾರೆ.

ರಿಷಭ್ ಪಂತ್ ಕೇವಲ 58 ಇನಿಂಗ್ಸ್ ಗಳಲ್ಲಿ ಒಟ್ಟು 6 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಅತೀ ಕಡಿಮೆ ಇನಿಂಗ್ಸ್ ಗಳಲ್ಲಿ ಭಾರತದ ಪರ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

Tags: #ind vs ban#newsbeat#Rishabh Pant hits a century#sportsnews#testcricket
SendShareTweet
Previous Post

ಅತ್ಯಾಚಾರ ಪ್ರಕರಣ; ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ

Next Post

ಪುಷ್ಪ-2ದಲ್ಲಿ ಕಾಣಿಸಿಕೊಂಡ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ!?

Related Posts

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!
ಕ್ರೀಡೆ

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ
ದೇಶ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌
ಕ್ರೀಡೆ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ದೇಶ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!
ದೇಶ

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್
ಕ್ರೀಡೆ

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್

Next Post
ಪುಷ್ಪ-2ದಲ್ಲಿ ಕಾಣಿಸಿಕೊಂಡ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ!?

ಪುಷ್ಪ-2ದಲ್ಲಿ ಕಾಣಿಸಿಕೊಂಡ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ!?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat