ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ತಿರುಪತಿ ಲಡ್ಡು ವಿವಾದ; ತನಿಖೆಗೆ ಎಸ್ ಐಟಿ ರಚಿಸಿದ ಸಿಎಂ

January 18, 2025
ತಿರುಪತಿ ಲಡ್ಡು ವಿವಾದ; ತನಿಖೆಗೆ ಎಸ್ ಐಟಿ ರಚಿಸಿದ ಸಿಎಂ
Share on WhatsappShare on FacebookShare on Twitter

ತಿರುಪತಿಯಲ್ಲಿ ಪ್ರಸಾದವಾಗಿ ನೀಡುವ ಲಡ್ಡುದಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಪತ್ತೆಯಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ಈ ಕುರಿತು ತನಿಖೆ ನಡೆಸಲು ಎಸ್ ಐಟಿ ರಚಿಸಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆದೇಶ ಹೊರಡಿಸಿದ್ದಾರೆ.

ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಸಿದ ಆರೋಪದ ತನಿಖೆ ನಡೆಸುವುದಕ್ಕಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ. ಈಗಾಗಲೇ ತುಪ್ಪ ಕಲಬೆರಕೆ ಮತ್ತು ಕೈಗೊಂಡಿರುವ ಕ್ರಮಗಳ ವರದಿಯ ಪ್ರತಿಯನ್ನು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಟಿಟಿಡಿ ಸಲ್ಲಿಸಿದೆ. ವರದಿಯ ನಂತರ ಸಿಎಂ ಚಂದ್ರಬಾಬು ನಾಯ್ಡು, ಎಸ್‌ ಐಟಿ ತನಿಖೆಗೆ ಆದೇಶಿಸಿದ್ದಾರೆ.

ಅಲ್ಲದೇ, ತುಪ್ಪ ಉತ್ಪಾದನಾ ವ್ಯವಸ್ಥೆಯನ್ನು ಅಧ್ಯಯನ ಮಾಡಿ ಶಿಫಾರಸುಗಳನ್ನು ನೀಡಲು ವಿಶೇಷ ಸಮಿತಿ ರಚಿಸಲಾಗಿದೆ. ಸಮಿತಿಯು ಪವಿತ್ರ ಪ್ರಸಾದವನ್ನು ತಯಾರಿಸಲು ಬಯಸಿದ ರುಚಿ, ಪರಿಮಳ ಮತ್ತು ಸಂವೇದನಾ ಗುಣಗಳೊಂದಿಗೆ ಶುದ್ಧ ಹಸುವಿನ ತುಪ್ಪವನ್ನು ಸಂಗ್ರಹಿಸುವುದನ್ನು ಖಚಿತಪಡಿಸುತ್ತದೆ.

Tags: #karnatakanewsbeat#latestnews#newsbeat#tirupathi-tirumala#Tirupati laddu controversy CM forms SIT to probe probe
SendShareTweet
Previous Post

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ರೇಸ್ ನಲ್ಲಿ ಶ್ರೀಲಂಕಾ!

Next Post

ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ನೀಡುವುದಿಲ್ಲ; ಗೃಹ ಸಚಿವ

Related Posts

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!
ದೇಶ

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!
ದೇಶ

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!
ರಾಜಕೀಯ

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!
ದೇಶ

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?
ರಾಜಕೀಯ

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!
ದೇಶ

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

Next Post
ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ನೀಡುವುದಿಲ್ಲ; ಗೃಹ ಸಚಿವ

ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ನೀಡುವುದಿಲ್ಲ; ಗೃಹ ಸಚಿವ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

Recent News

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ದುರ್ಮರಣ!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat