ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಇಂಗ್ಲೆಂಡ್!

January 22, 2025
ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಇಂಗ್ಲೆಂಡ್!
Share on WhatsappShare on FacebookShare on Twitter

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಏಕದಿನ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ನಾಲ್ಕನೇ ಪಂದ್ಯವನ್ನು 186 ರನ್ ಗಳಿಂದ ಗೆದ್ದ ಇಂಗ್ಲೆಂಡ್ ಸರಣಿಯನ್ನು 2-2ರಲ್ಲಿ ಸಮಬಲ ಮಾಡಿಕೊಂಡಿದೆ.

ಲಂಡನ್ ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ, ಮಳೆಯ ಹಿನ್ನೆಲೆಯಲ್ಲಿ ಕೇವಲ 39 ಓವರ್ ಗಳಿಗೆ ಪಂದ್ಯವನ್ನು ಸೀಮಿತ ಮಾಡಲಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡಕ್ಕೆ ಬೆನ್ ಡಕೆಟ್ ಮತ್ತು ಫಿಲ್ ಸಾಲ್ಟ್ ಉತ್ತಮ ಆರಂಭ ನೀಡಿದರು.

ಮೊದಲ ವಿಕೆಟ್ ಗೆ 48 ರನ್ ಗಳ ಜೊತೆಯಾಟವಾಡಿದ ನಂತರ ಸಾಲ್ಟ್ (22) ಔಟಾದರು. ಆಗ ಬಂದ ವಿಲ್ ಜಾಕ್ಸ್ ಕೇವಲ 10 ರನ್ ಗಳಿಸಿದರು. ಬೆನ್ ಡಕೆಟ್ ಹಾಗೂ ಹ್ಯಾರಿ ಬ್ರೂಕ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 62 ಎಸೆತಗಳನ್ನು ಎದುರಿಸಿದ ಬೆನ್ ಡಕೆಟ್ 1 ಸಿಕ್ಸ್ ಹಾಗೂ 6 ಫೋರ್ ಗಳೊಂದಿಗೆ 63 ರನ್ ಗಲಿಸಿದರು. ಹ್ಯಾರಿ ಬ್ರೂಕ್ 58 ಎಸೆತಗಳಲ್ಲಿ 11 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 87 ರನ್ ಗಳಿಸಿ ಮಿಂಚಿದರು. ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕೆ ಇಳಿದ ಲಿಯಾಮ್ ಲಿವಿಂಗ್ ಸ್ಟೋನ್ ಕೇವಲ 27 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 3 ಫೋರ್ ಗಳೊಂದಿಗೆ ಅಜೇಯ 62 ರನ್ ಗಳಿಸಿ ತಂಡದ ಮೊತ್ತವನ್ನು 312 ರನ್ ಗಳಿಗೆ ಏರಿಸಿದರು.

ಕಠಿಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡಕ್ಕೆ ಮಿಚೆಲ್ ಮಾರ್ಷ್ (28) ಹಾಗೂ ಟ್ರಾವಿಸ್ ಹೆಡ್ (34) ರನ್ ಗಳಿಸಿದೆ. ಈ ಜೋಡಿ 68 ರನ್ ಗಳ ನಂತರ ಬೇರ್ಪಟ್ಟಿತು. ಆನಂತರ ಇಂಗ್ಲೆಂಡ್ ಬೌಲರ್ ಗಳು ಮಾರಕ ದಾಳಿ ನಡೆಸಲು ಆರಂಭಿಸಿದರು. ಉತ್ತಮ ದಾಳಿ ಸಂಘಟಿಸಿದ ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್ ಹಾಗೂ ಮ್ಯಾಥ್ಯೂ ಪಾಟ್ಸ್ ಆಸ್ಟ್ರೇಲಿಯಾ ಬ್ಯಾಟ್ಸಮನ್ ಗಳನ್ನು ಪೆವಿಲಿಯನ್ ಸೇರಿಸಿದರು. ಸ್ಟೀವ್ ಸ್ಮಿತ್ (5), ಜೋಶ್ ಇಂಗ್ಲಿಸ್ (8), ಮಾರ್ನಸ್ ಲಾಬುಶೇನ್ (4), ಅಲೆಕ್ಸ್ ಕ್ಯಾರಿ (13), ಗ್ಲೆನ್ ಮ್ಯಾಕ್ಸ್ವೆಲ್ (2) ಹಾಗೂ ಶಾನ್ ಅಬಾಟ್ (10) ರನ್ ಗಳಿಸಿದರು. ಹೀಗಾಗಿ ಆಸ್ಟ್ರೇಲಿಯಾ ತಂಡವು 24.4 ಓವರ್ ಗಳಲ್ಲಿ 126 ರನ್ ಗಳಿಸಿ ಆಲೌಟ್ ಆಯಿತು. ಮ್ಯಾಥ್ಯೂ ಪಾಟ್ಸ್ 8 ಓವರ್ ಗಳಲ್ಲಿ 38 ರನ್ ನೀಡಿ 4 ವಿಕೆಟ್ ಪಡೆದರೆ, ಜೋಫ್ರಾ ಆರ್ಚರ್ 3, ಬ್ರೈಡನ್ ಕಾರ್ಸ್ 2 ವಿಕೆಟ್ ಗಳಿಸಿ ಮಿಂಚಿದರು.

Tags: AustraliaCricketEnglandone day
SendShareTweet
Previous Post

ರುಡ್ಸೆಟ್ ಸಂಸ್ಥೆಯಿಂದ ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್!

Next Post

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್

Related Posts

ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ – ವಿಂಡೀಸ್​ ವಿರುದ್ಧದ ಟೆಸ್ಟ್ ಸರಣಿ ಕ್ಲೀನ್​ ಸ್ವೀಪ್!
ಕ್ರೀಡೆ

ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ – ವಿಂಡೀಸ್​ ವಿರುದ್ಧದ ಟೆಸ್ಟ್ ಸರಣಿ ಕ್ಲೀನ್​ ಸ್ವೀಪ್!

ಹರ್ಭಜನ್ ಸಿಂಗ್ ದಾಖಲೆ ಮುರಿದ ಜಡೇಜಾ ; ಭಾರತದ ದಿಗ್ಗಜ ಬೌಲರ್‌ಗಳ ಟಾಪ್-3 ಪಟ್ಟಿಗೆ ಲಗ್ಗೆ!
ಕ್ರೀಡೆ

ಹರ್ಭಜನ್ ಸಿಂಗ್ ದಾಖಲೆ ಮುರಿದ ಜಡೇಜಾ ; ಭಾರತದ ದಿಗ್ಗಜ ಬೌಲರ್‌ಗಳ ಟಾಪ್-3 ಪಟ್ಟಿಗೆ ಲಗ್ಗೆ!

ರೋಹಿತ್-ಕೊಹ್ಲಿ ವಿದಾಯದ ದಿನಗಳು ಹತ್ತಿರ? ಆಸ್ಟ್ರೇಲಿಯಾ ಪ್ರವಾಸದ ಮುನ್ನವೇ ಅನಿಲ್ ಕುಂಬ್ಳೆ ಅಚ್ಚರಿಯ ಹೇಳಿಕೆ!
ಕ್ರೀಡೆ

ರೋಹಿತ್-ಕೊಹ್ಲಿ ವಿದಾಯದ ದಿನಗಳು ಹತ್ತಿರ? ಆಸ್ಟ್ರೇಲಿಯಾ ಪ್ರವಾಸದ ಮುನ್ನವೇ ಅನಿಲ್ ಕುಂಬ್ಳೆ ಅಚ್ಚರಿಯ ಹೇಳಿಕೆ!

ಶ್ರೇಯಸ್ ಅಯ್ಯರ್‌ಗೆ ನಿರಂತರ ಕಡೆಗಣನೆ ; ದೃತಿಗೆಡಬೇಡ ಎಂದ ಮೊಹಮ್ಮದ್ ಕೈಫ್!
ಕ್ರೀಡೆ

ಶ್ರೇಯಸ್ ಅಯ್ಯರ್‌ಗೆ ನಿರಂತರ ಕಡೆಗಣನೆ ; ದೃತಿಗೆಡಬೇಡ ಎಂದ ಮೊಹಮ್ಮದ್ ಕೈಫ್!

“ದಯವಿಟ್ಟು ವಿರಾಟ್ ಫಿಟ್‌ನೆಸ್ ಬಗ್ಗೆ ಪ್ರಶ್ನೆ ಕೇಳಬೇಡಿ” :  ಹರ್ಭಜನ್ ಸಿಂಗ್ ಈ ರೀತಿ ಹೇಳಿದ್ದು ಯಾಕೆ?
ಕ್ರೀಡೆ

“ದಯವಿಟ್ಟು ವಿರಾಟ್ ಫಿಟ್‌ನೆಸ್ ಬಗ್ಗೆ ಪ್ರಶ್ನೆ ಕೇಳಬೇಡಿ” :  ಹರ್ಭಜನ್ ಸಿಂಗ್ ಈ ರೀತಿ ಹೇಳಿದ್ದು ಯಾಕೆ?

10 ಕೆ.ಜಿ ತೂಕ ಇಳಿಸಿದ ‘ಫಿಟ್’ಮ್ಯಾನ್ ರೋಹಿತ್: ‘ಟೀಕೆಯೇ ಸ್ಪೂರ್ತಿ’ ಎಂದ ಮಾಜಿ ಕೋಚ್!
ಕ್ರೀಡೆ

10 ಕೆ.ಜಿ ತೂಕ ಇಳಿಸಿದ ‘ಫಿಟ್’ಮ್ಯಾನ್ ರೋಹಿತ್: ‘ಟೀಕೆಯೇ ಸ್ಪೂರ್ತಿ’ ಎಂದ ಮಾಜಿ ಕೋಚ್!

Next Post
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ   ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

Recent News

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ   ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

ವಿಜಯಪುರ ಡಬಲ್‌ ಮರ್ಡರ್‌ ಕೇಸ್‌ ; ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ

ಬಿಜೆಪಿಯವರು ಟ್ವೀಟ್ ಮಾಡೋದು ಬಿಟ್ರೆ ಇನ್ಯಾವ ಸಾಧನೆಯೂ ಮಾಡಿಲ್ಲ | ಸಚಿವ ರಾಮಲಿಂಗಾರೆಡ್ಡಿ

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!

ತಾಕತ್ತಿದ್ದರೆ ಅಕ್ರಮವಾಗಿ ಕಟ್ಟಿರೋ ಮಸೀದಿ, ಮದರಸಗಳನ್ನು ತೆರವು ಮಾಡ್ಲಿ – ಪ್ರಿಯಾಂಕ್‌ ಖರ್ಗೆ ವಿರುದ್ದ ಯತ್ನಾಳ್‌ ಗುಡುಗು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat