ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೇಸ್ ಫೈಟ್ ಗಳೊಂದಿಗೆ ಉಪ ಸಮರ ಸಂಘರ್ಷಕ್ಕೂ ಸಿದ್ಧತೆ!

September 28, 2024
Share on WhatsappShare on FacebookShare on Twitter

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಪಕ್ಷಗಳು ಹಾಗೂ ಕಾಂಗ್ರೆಸ್ ಮಧ್ಯೆ ದೊಡ್ಡ ಫೈಟ್ ನಡೆಯುತ್ತಿದೆ. ಸಿಎಂ ರಾಜೀನಾಮೆಗಾಗಿ ವಿಪಕ್ಷಗಳು ಪಟ್ಟು ಹಿಡಿದಿವೆ. ಈ ಮಧ್ಯೆ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ಮೂರು ಪಕ್ಷಗಳಿಗೂ ಪ್ರತಿಷ್ಠೆಯಾಗುತ್ತಿದೆ.

ರಾಜ್ಯದಲ್ಲಿ ಮುಂದಿನ ವಾರ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ನಾಯಕರು ತೆರೆ ಮರೆಯ ಹಿಂದೆ ಈಗಿನಿಂದಲೇ ಕಾರ್ಯ ತಂತ್ರ ಹೆಣೆಯುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಬೊಮ್ಮಾಯಿ, ಸಂಡೂರಿನಿಂದ ಆಯ್ಕೆಯಾಗಿದ್ದ ತುಕಾರಾಂ, ಚನ್ನಪಟ್ಟಣದಿಂದ ಆಯ್ಕೆಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ನಂತರ ಲೋಕಸಭೆ ಚುನಾವಣೆಯಲ್ಲಿ ಗೆದ್ದು ರಾಷ್ಟ್ರ ರಾಜಕಾರಣಕ್ಕೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೂರು ಪಕ್ಷಗಳು ಈ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ತುಕಾರಾಂ ಗೆಲುವು ಸಾಧಿಸಿದ ನಂತರ ಬಳ್ಳಾರಿ ಸಂಸದರಾದರು. ಹೀಗಾಗಿ ಈ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಇದರೊಂದಿಗೆ ಚನ್ನಪಟ್ಟಣದಲ್ಲೂ ಗೆಲುವು ಸಾಧಿಸಲು ತಂತ್ರ ಹೆಣೆಯುತ್ತಿದೆ. ಚನ್ನಪಟ್ಟಣದಲ್ಲಿ ಡಿ.ಕೆ.ಸುರೇಶ್ ಕಣಕ್ಕಿಳಿಯುತ್ತಾರೆಂಬ ಮಾತು ಕೇಳಿ ಬರುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಮಾತ್ರ ನಿರಂತರವಾಗಿ ಚನ್ನಪಟ್ಟಣದಲ್ಲಿ ಸಕ್ರಿಯರಾಗಿದ್ದಾರೆ. ಶಿಗ್ಗಾವಿಯಲ್ಲೂ ಗೆಲುವು ಸಾಧಿಸುವ ಬಯಕೆ ಹೊಂದಿದೆ.

ಚನ್ನಪಟ್ಟಣದಲ್ಲಿ ಮೈತ್ರಿಯಲ್ಲಿ ಟಿಕೆಟ್ ಗಾಗಿ ಫೈಟ್ ಶುರುವಾಗಿದೆ. ಸಿ.ಪಿ. ಯೋಗೇಶ್ವರ್ ಟಿಕೆಟ್ ಗೆ ಪಟ್ಟು ಹಿಡಿದಿದ್ದರೆ, ಜೆಡಿಎಸ್ ಕ್ಷೇತ್ರ ಬಿಟ್ಟು ಕೊಡಲು ಮುಂದಾಗುತ್ತಿಲ್ಲ. ಶಿಗ್ಗಾಂವಿಯಿಂದ ಬಸವರಾಜ ಬೊಮ್ಮಾಯಿ ಪುತ್ರರ ಹೆಸರು ಕೇಳಿಬರುತ್ತಿದೆ. ಸಂಡೂರಿನಿಂದ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಗೇ ಪುನಃ ಅವಕಾಶ ನೀಡಲಾಗುತ್ತೋ ಅಥವಾ ಹೊಸಬರಿಗೆ ಅವಕಾಶ ಸಿಗಲಿದೆಯೋ ಕಾಯ್ದು ನೋಡಬೇಕಿದೆ.

Tags: BJPCongressElectionJds
SendShareTweet
Previous Post

ನನ್ನ ಹೇಳಿಕೆ ತಿರುಚಲಾಗಿದೆ; ರಿಷಬ್ ಶೆಟ್ಟಿ

Next Post

ಕೆಟ್ಟ ದಾಖಲೆಗೆ ಸಾಕ್ಷಿಯಾದ ಮಿಚೆಲ್ ಸ್ಟಾರ್ಕ್!

Related Posts

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ
ರಾಜಕೀಯ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌
ತುಮಕೂರು

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌

ಅನೈತಿಕ ಸಂಬಂಧದ ಶಂಕೆ | ಚಾಕುವಿನಿಂದ ಇರಿದು ಪತ್ನಿಯ ಬರ್ಬರ ಹತ್ಯೆ
ರಾಮನಗರ

ಅನೈತಿಕ ಸಂಬಂಧದ ಶಂಕೆ | ಚಾಕುವಿನಿಂದ ಇರಿದು ಪತ್ನಿಯ ಬರ್ಬರ ಹತ್ಯೆ

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?
ಬೆಂಗಳೂರು

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?
ಬಳ್ಳಾರಿ

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಚುನಾವಣಾ ಉಸ್ತುವಾರಿಯಾಗಿ ಡಿಕೆಶಿ ನಾಳೆ ಅಸ್ಸಾಂಗೆ ಭೇಟಿ
ರಾಜಕೀಯ

ಚುನಾವಣಾ ಉಸ್ತುವಾರಿಯಾಗಿ ಡಿಕೆಶಿ ನಾಳೆ ಅಸ್ಸಾಂಗೆ ಭೇಟಿ

Next Post
ಕೆಟ್ಟ ದಾಖಲೆಗೆ ಸಾಕ್ಷಿಯಾದ ಮಿಚೆಲ್ ಸ್ಟಾರ್ಕ್!

ಕೆಟ್ಟ ದಾಖಲೆಗೆ ಸಾಕ್ಷಿಯಾದ ಮಿಚೆಲ್ ಸ್ಟಾರ್ಕ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

ದೆಹಲಿ AI ಶೃಂಗಸಭೆ | ಪ್ರಧಾನಿ ಮೋದಿಯಿಂದ ‘ಮಾನವ್’ ದೃಷ್ಟಿಕೋನ ಅನಾವರಣ

ದೆಹಲಿ AI ಶೃಂಗಸಭೆ | ಪ್ರಧಾನಿ ಮೋದಿಯಿಂದ ‘ಮಾನವ್’ ದೃಷ್ಟಿಕೋನ ಅನಾವರಣ

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

Recent News

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

ದೆಹಲಿ AI ಶೃಂಗಸಭೆ | ಪ್ರಧಾನಿ ಮೋದಿಯಿಂದ ‘ಮಾನವ್’ ದೃಷ್ಟಿಕೋನ ಅನಾವರಣ

ದೆಹಲಿ AI ಶೃಂಗಸಭೆ | ಪ್ರಧಾನಿ ಮೋದಿಯಿಂದ ‘ಮಾನವ್’ ದೃಷ್ಟಿಕೋನ ಅನಾವರಣ

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

ದೆಹಲಿ AI ಶೃಂಗಸಭೆ | ಪ್ರಧಾನಿ ಮೋದಿಯಿಂದ ‘ಮಾನವ್’ ದೃಷ್ಟಿಕೋನ ಅನಾವರಣ

ದೆಹಲಿ AI ಶೃಂಗಸಭೆ | ಪ್ರಧಾನಿ ಮೋದಿಯಿಂದ ‘ಮಾನವ್’ ದೃಷ್ಟಿಕೋನ ಅನಾವರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat