ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

Truck collision: ಟ್ರಕ್ ಡಿಕ್ಕಿಯಾಗಿ 12 ವರ್ಷದ ಬಾಲಕ ದುರ್ಮರಣ!!

January 13, 2025
Truck collision: ಟ್ರಕ್ ಡಿಕ್ಕಿಯಾಗಿ 12 ವರ್ಷದ ಬಾಲಕ ದುರ್ಮರಣ!!
Share on WhatsappShare on FacebookShare on Twitter

ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೆಣ್ಣೂರು ಬಂಡೆಯ ಕ್ಲಾಸಿಕ್ ರಾಯಲ್ ಗಾರ್ಡನ್ ಹತ್ತಿರ ಶನಿವಾರ ರಾತ್ರಿ 11 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಭಾನುತೇಜಾ(12) ಸಾವನ್ನಪ್ಪಿರುವ ಬಾಲಕ. ಬೈಕ್ ನಲ್ಲಿ ಮಾವನ ಜೊತೆ ಬಾಲಕ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಾಲಕ ಕೆಳಗೆ ಬೀಳುತ್ತಿದ್ದಂತೆ ಬಾಲಕನ ತಲೆಯ ಮೇಲೆ ಟ್ರಕ್ ಹರಿದಿದೆ.

ಟ್ರಕ್ ನ ಅತೀ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಂಬೇಡ್ಕರ್ ಆಸ್ಪತ್ರೆಗೆ ಮೃತ ಬಾಲಕನ ದೇಹ ರವಾನೆ ಮಾಡಲಾಗಿದೆ. ಬೈಕ್ ಓಡಿಸುತ್ತಿದ್ದ ಬಾಲಕನ ಮಾವನಿಗೂ ಗಾಯಗಳಾಗಿವೆ. ಗಾಯಗೊಂಡ ವ್ಯಕ್ತಿ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಬಾಲಕ ಭಾನುತೇಜಾ ಕಳೆದ 1 ತಿಂಗಳಿನಿಂದ ವೇದ ಕಲಿಯುತ್ತಿದ್ದ. ಆರ್.ಟಿ.ನಗರ ಸತ್ಯಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವೇದ ಕಲಿಯುತ್ತಿದ್ದ.

ಭಾನುತೇಜಾ ಮೂಲತಃ ಆಂಧ್ರ ಮೂಲದ ಚಿತ್ತೂರಿನವನು ಎನ್ನಲಾಗಿದೆ. ವೇದ ಕಲಿಯುತ್ತಿರುವುದರಿಂದಾಗಿ ಆರ್.ಟಿ.ನಗರ ದೇವಸ್ಥಾನದಲ್ಲೇ ಗುರುಗಳ ಜೊತೆಗೆ ವಾಸವಿದ್ದ. ಆದರೆ, ಶನಿವಾರ ಹುಟ್ಟು ಹಬ್ಬ ಇದ್ದ ಹಿನ್ನೆಲೆಯಲ್ಲಿ ಭಾನುತೇಜ, ಹೊರಮಾವಿನಲ್ಲಿರುವ ತನ್ನ ಅಕ್ಕನ ಮನೆಗೆ ಬಂದಿದ್ದ. ಹುಟ್ಟು ಹಬ್ಬದ ಸಂಭ್ರಮ ಮುಗಿಯುತ್ತಿದ್ದಂತೆ ಮರಳಿ ಹೋಗುವಾಗ ಈ ದುರ್ಘಟನೆ ನಡೆದಿದೆ. ಪಾಲಕರು ಚಿತ್ತೂರಿನಿಂದ ಆಗಮಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

Tags: accedentcollisionDeathHospitalPoliceTruck
SendShareTweet
Previous Post

ಹಸುಗಳಿಗೆ ಚಾಕುವಿನಿಂದ ಕೊಯ್ದ ಕಿರಾತಕರು!

Next Post

ICC Champions Trophy 2025 : ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್‌ ಟ್ರೋಫಿಯಿಂದ ಹೊರಕ್ಕೆ?

Related Posts

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!
ಬೆಂಗಳೂರು ಗ್ರಾಮಾಂತರ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

ಹೃದಯಾಘಾತಕ್ಕೆ ನವವಿವಾಹಿತ ಬಲಿ
ಬೆಂಗಳೂರು ಗ್ರಾಮಾಂತರ

ಹೃದಯಾಘಾತಕ್ಕೆ ನವವಿವಾಹಿತ ಬಲಿ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!
ಬೆಂಗಳೂರು ಗ್ರಾಮಾಂತರ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!
ಬೆಂಗಳೂರು ಗ್ರಾಮಾಂತರ

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!
ಬೆಂಗಳೂರು ಗ್ರಾಮಾಂತರ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ
ಬೆಂಗಳೂರು ಗ್ರಾಮಾಂತರ

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ

Next Post
ICC Champions Trophy 2025 : ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್‌ ಟ್ರೋಫಿಯಿಂದ ಹೊರಕ್ಕೆ?

ICC Champions Trophy 2025 : ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್‌ ಟ್ರೋಫಿಯಿಂದ ಹೊರಕ್ಕೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ​​

ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ​​

Recent News

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ, ಮದುವೆಯಾಗಿ ಮತಾಂತರಗೊಂಡ ಮಹಿಳೆ | ಈಗ ಪತಿ ಕಿರುಕುಳಕ್ಕೆ ಎಸ್ಪಿ ಕಚೇರಿ ಮುಂದೆ ಕಣ್ಣೀರು

ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ​​

ಫಿಲ್ಮಿ ಸ್ಟೈಲ್‌ನಲ್ಲಿ ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಎಸ್ಕೇಪ್‌ ಆಗುವಷ್ಟರಲ್ಲಿ ಲಾಕ್‌ | ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರು ಥಳಿತ​​

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

ರಾಜಕೀಯಕ್ಕೆ ಹೆಣ್ಣು ಬಂದರೆ ಸಮಾಜಕ್ಕೆ ಕಣ್ಣು ಬಂದಂತೆ | ರವಿ ಕೃಷ್ಣಾರೆಡ್ಡಿ

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

3ನೇ ಬಾರಿ ಟಿ20 ವಿಶ್ವಕಪ್‌ ಗೆದ್ದು ಚರಿತ್ರೆ ಸೃಷ್ಟಿಸಿದ ಭಾರತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat