ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

March 4, 2026
Share on WhatsappShare on FacebookShare on Twitter

ದೊಡ್ಡಬಳ್ಳಾಪುರ : ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದೊಡ್ಡಬಳ್ಳಾಪುರ ಹೊರ ವಲಯದ ಮೇಷ್ಟ್ರು ಮನೆ ಸರ್ಕಲ್‌ ಬಳಿ ಸಂಭವಿಸಿದೆ.

ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್, ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲಿದ್ದ ಮೂರು ಡಿವೈಡರ್‌ಗಳನ್ನು ದಾಟಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್‌ನಲ್ಲಿದ್ದ ಸಾವಿರಾರು ಕಲ್ಲಂಗಡಿಗಳು ರಸ್ತೆಯ ಮೇಲೆ ಹಾಗೂ ಸುತ್ತಮುತ್ತ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು, ರಸ್ತೆಯ ಮೇಲೆ ಚೆಲ್ಲಿದ್ದ ಕಲ್ಲಂಗಡಿ ಹಣ್ಣುಗಳನ್ನು ಹೊತ್ತೊಯ್ದಿದ್ದಾರೆ. ಕೆಲವರು ತಮ್ಮ ವಾಹನಗಳಲ್ಲಿ ಕಲ್ಲಂಗಡಿಗಳನ್ನು ತುಂಬಿಕೊಂಡು ಹೋದ ದೃಶ್ಯ ಕಂಡುಬಂದಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಲ್ಲಿ ಕ್ಯಾಂಟರ್ ಚಾಲಕ ವೇದಮೂರ್ತಿ (22) ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸಣ್ಣಪುಟ್ಟ ಗಾಯಗಳಾಗಿದ್ದು, ಚಾಲಕ ಚೇತರಿಸಿಕೊಳ್ಳುತ್ತಿದ್ದಾನೆ.

ಇದನ್ನೂ ಓದಿ : ಎಕ್ಸಾಮ್ ಭಯಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿನಿಯರು!?

Tags: Karnataka News beat
SendShareTweet
Previous Post

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ

Next Post

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

Related Posts

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?
ಬೆಂಗಳೂರು ಗ್ರಾಮಾಂತರ

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಬೆಂಗಳೂರು ಗ್ರಾಮಾಂತರ

ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಹೈವೇಯಿಂದ ರಸ್ತೆ ಬದಿ ಜಮೀನಿಗೆ ನುಗ್ಗಿದ ಬಸ್.. ತಪ್ಪಿದ ಭಾರಿ ಅನಾಹುತ!
ಬೆಂಗಳೂರು ಗ್ರಾಮಾಂತರ

ಹೈವೇಯಿಂದ ರಸ್ತೆ ಬದಿ ಜಮೀನಿಗೆ ನುಗ್ಗಿದ ಬಸ್.. ತಪ್ಪಿದ ಭಾರಿ ಅನಾಹುತ!

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ RTO ಅಧಿಕಾರಿಗಳು!
ಬೆಂಗಳೂರು ಗ್ರಾಮಾಂತರ

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ RTO ಅಧಿಕಾರಿಗಳು!

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ
ಬೆಂಗಳೂರು ಗ್ರಾಮಾಂತರ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

ಪಟ್ಟಣ ಪಂಚಾಯತಿ‌ ಸಿಬ್ಬಂದಿಯಿಂದ ವ್ಯಕ್ತಿ ಮೇಲೆ ಗಂಭೀರ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು ಗ್ರಾಮಾಂತರ

ಪಟ್ಟಣ ಪಂಚಾಯತಿ‌ ಸಿಬ್ಬಂದಿಯಿಂದ ವ್ಯಕ್ತಿ ಮೇಲೆ ಗಂಭೀರ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Next Post
ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

Recent News

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat