ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಶಿರಡಿ-ಅಯೋಧ್ಯೆ ಪ್ರವಾಸ ಮುಗಿಸಿ ಬರುತ್ತಿದ್ದ ವಾಹನದ ಮೇಲೆ ಸಿನಿಮೀಯ ಸ್ಟೈಲ್‌ ನಲ್ಲಿ ದರೋಡೆ ಯತ್ನ!

October 11, 2025
Share on WhatsappShare on FacebookShare on Twitter

ಕುಮಟಾ : ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ದರೋಡೆಕೋರರು ಲೂಟಿಗೆ ಯತ್ನಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ಕುಟುಂಬವೊಂದು, ಸ್ಥಳೀಯ ಗಜಾನನ ಟ್ರಾವೆಲ್ಸ್‌ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸಕ್ಕೆ ತೆರಳಿತ್ತು. ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದಾಗ, ಶುಕ್ರವಾರ ರಾತ್ರಿ ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ಸಂಭವಿಸಿದೆ.

ಕುಟುಂಬವಿದ್ದ ಟಿಟಿ ವಾಹನವನ್ನು ಮೂರು ಬೈಕ್‌ಗಳಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು, ಚಲಿಸುತ್ತಿದ್ದ ವಾಹನದ ಹಿಂದಿನ ಬಾಗಿಲಿಗೆ ಜಿಗಿದು ಒಳನುಗ್ಗಿದ್ದಾರೆ. ಬಳಿಕ ಹಿಂಬದಿಯಲ್ಲಿದ್ದ ಬ್ಯಾಗ್‌ಗಳನ್ನು ಎಳೆದು ಹೊರಗೆಸೆದಿದ್ದಾರೆ.  ಈ ಘಟನೆಯಿಂದ ವಾಹನದಲ್ಲಿದ್ದವರು ತೀವ್ರ ಆತಂಕಕ್ಕೆ ಒಳಗಾಗಿದ್ದರು.

ದರೋಡೆಕೋರರ ಕೃತ್ಯವನ್ನು ಗಮನಿಸಿದ ಚಾಲಕ ಗಣಪತಿ ನಾಯ್ಕ್, ತಕ್ಷಣವೇ ವಾಹನ ನಿಲ್ಲಿಸಿದ್ದಾರೆ. ಆದರೆ, ಕಳ್ಳರು ಇಡೀ ವಾಹನವನ್ನೇ ಸುತ್ತುವರಿದು ದಾಳಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಧೈರ್ಯಗೆಡದ ಚಾಲಕ  ವಾಹನದಲ್ಲಿ ಅಡುಗೆಗೆ ಇಟ್ಟಿದ್ದ ಪಾತ್ರೆಗಳನ್ನು ಆಯುಧವಾಗಿ ಹಿಡಿದು ಅವರನ್ನು ಎದುರಿಸಲು ಮುಂದಾಗಿದ್ದಾರೆ. ಚಾಲಕನ ಧೈರ್ಯವನ್ನು ಕಂಡು ದರೋಡೆಕೋರರು ಅಲ್ಲಿಂದ ಪರಾರಿಯಾಗಿದ್ದಾರೆ.

ಅದೃಷ್ಟವಶಾತ್, ಕಳ್ಳರು ದೋಚಿದ ಬ್ಯಾಗ್‌ ನಲ್ಲಿ ಬಟ್ಟೆಗಳು ಹೊರತು ಯಾವುದೇ ನಗದು ಅಥವಾ ಚಿನ್ನಾಭರಣ ಇರಲಿಲ್ಲ. ಪ್ರಾಣಾಪಾಯದಿಂದ ಪಾರಾದ ಕುಟುಂಬವು ದೂರು ನೀಡದೆ ಕುಮಟಾದತ್ತ ತಮ್ಮ ಪ್ರಯಾಣ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದೆ

ಪ್ರವಾಸಿಗರೇ ಎಚ್ಚರ…!

ಈ ಹೆದ್ದಾರಿಯಲ್ಲಿ ಇಂತಹ ಘಟನೆಗಳು ಹೊಸತೇನಲ್ಲ. ಈ ಹಿಂದೆ ಮೈಸೂರು ಮತ್ತು ಮಂಗಳೂರಿನಿಂದ ಬಂದ ಪ್ರವಾಸಿಗರಿಗೂ ಇದೇ ರೀತಿ ದರೋಡೆಯ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಸಂಚರಿಸುವ ಪ್ರವಾಸಿ ವಾಹನಗಳೇ ಇವರ ಗುರಿಯಾಗಿದ್ದು, ಅಪಘಾತವಾದಂತೆ ನಟಿಸಿ ವಾಹನ ನಿಲ್ಲಿಸಿ ಲೂಟಿ ಮಾಡುವುದು ಈ ಗ್ಯಾಂಗ್‌ನ ಕಾರ್ಯಶೈಲಿಯಾಗಿದೆ.

Tags: cinematic-style robbery attemptKarnataka News beatkumataShirdi-Ayodhya tourUttara Kannadavehicle returning
SendShareTweet
Previous Post

“ಐ ಲವ್ ಯೂ ಶುಭಮನ್” ಎಂದ ಯುವತಿ – ಮೈದಾನದಲ್ಲಿಯೇ ಗಿಲ್‌ಗೆ ಪ್ರೇಮ ನಿವೇದನೆ!

Next Post

ದಾಖಲೆಗಳ ಬೇಟೆಗಾರ ಶುಭಮನ್ ಗಿಲ್ – 10ನೇ ಶತಕ ಸಿಡಿಸಿ ರೋಹಿತ್, ಸಚಿನ್, ಬಾಬರ್ ರೆಕಾರ್ಡ್ ಧೂಳೀಪಟ!

Related Posts

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು
ಉತ್ತರ ಕನ್ನಡ

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನು ಅಡ್ಡಗಟ್ಟಿದ ಒಂಟಿ ಸಲಗ.. ವಿಡಿಯೋ ವೈರಲ್‌!
ಉತ್ತರ ಕನ್ನಡ

ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನು ಅಡ್ಡಗಟ್ಟಿದ ಒಂಟಿ ಸಲಗ.. ವಿಡಿಯೋ ವೈರಲ್‌!

ರುಂಡವಿಲ್ಲದ ಮಹಿಳೆಯ ಮೃ*ತದೇಹ ಪತ್ತೆ
ಉತ್ತರ ಕನ್ನಡ

ರುಂಡವಿಲ್ಲದ ಮಹಿಳೆಯ ಮೃ*ತದೇಹ ಪತ್ತೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ
ಉತ್ತರ ಕನ್ನಡ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಚಿನ್ನ ಖರೀದಿಸಲು ಹೋಗಿದ್ದಾಗ ವರನೇ ನಾಪತ್ತೆ | ‘ಶಿವನೇ‌ ಎಲ್ಲೋದ? ಏನಾಯ್ತು?’ ಅಂತಾ ಬೆನ್ನತ್ತಿದವರಿಗೆ ಕಾದಿತ್ತು ‘ಕ್ಯಾಶ್‌’ ಶಾಕ್!
ಉತ್ತರ ಕನ್ನಡ

ಚಿನ್ನ ಖರೀದಿಸಲು ಹೋಗಿದ್ದಾಗ ವರನೇ ನಾಪತ್ತೆ | ‘ಶಿವನೇ‌ ಎಲ್ಲೋದ? ಏನಾಯ್ತು?’ ಅಂತಾ ಬೆನ್ನತ್ತಿದವರಿಗೆ ಕಾದಿತ್ತು ‘ಕ್ಯಾಶ್‌’ ಶಾಕ್!

ಭಟ್ಕಳ | ಬರೋಬ್ಬರಿ 10 ಲಕ್ಷ ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್
ಉತ್ತರ ಕನ್ನಡ

ಭಟ್ಕಳ | ಬರೋಬ್ಬರಿ 10 ಲಕ್ಷ ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್

Next Post
ದಾಖಲೆಗಳ ಬೇಟೆಗಾರ ಶುಭಮನ್ ಗಿಲ್ – 10ನೇ ಶತಕ ಸಿಡಿಸಿ ರೋಹಿತ್, ಸಚಿನ್, ಬಾಬರ್ ರೆಕಾರ್ಡ್ ಧೂಳೀಪಟ!

ದಾಖಲೆಗಳ ಬೇಟೆಗಾರ ಶುಭಮನ್ ಗಿಲ್ - 10ನೇ ಶತಕ ಸಿಡಿಸಿ ರೋಹಿತ್, ಸಚಿನ್, ಬಾಬರ್ ರೆಕಾರ್ಡ್ ಧೂಳೀಪಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat