ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Tirupati Temple: ತಿರುಪತಿಯ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಅನಾಹುತ

January 13, 2025
Tirupati Temple: ತಿರುಪತಿಯ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಅನಾಹುತ
Share on WhatsappShare on FacebookShare on Twitter

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ವಿಶೇಷ ಟೋಕನ್‌ ವಿತರಣೆ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದ ಇನ್ನೂ ಸ್ಮರಣೆಯಲ್ಲಿ ಇರುವ ನಡುವೆಯೇ ತಿರುಪತಿ ದೇವಾಲಯದಲ್ಲಿ ಬೆಂಕಿ ಅನಾಹುತವೊಂದು ಸಂಭವಿಸಿದೆ. ವೆಂಕಟೇಶ್ವರ ಸ್ವಾಮಿ (Venkateswara Swamy) ದೇವಾಲಯದ ಲಡ್ಡು ಕೌಂಟರ್‌ಗಳಲ್ಲಿ ಒಂದರಲ್ಲಿ ಸೋಮವಾರ (ಜನವರಿ 13) ಸಂಭವಿಸಿದ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕ ಉಂಟು ಮಾಡಿತು.

ವರದಿಗಳ ಪ್ರಕಾರ, ಈ ವಿದ್ಯುತ್ ಸಂಪರ್ಕದಲ್ಲಿ ಉಂಟಾಗಿರುವ ದೋಷದಿಂದಾಗಿ 47ನೇ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಸಿಬ್ಬಂದಿ ಬೆಂಕಿಯನ್ನು ತಕ್ಷಣವೇ ನಂದಿಸಿದ್ದಾರೆ. ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಜ್ವಾಲೆ ಕಾಣಿಸಿಕೊಂಡ ತಕ್ಷಣ ಅಲ್ಲಿದ್ದ ಸಿಬ್ಬಂದಿ ಅದನ್ನು ತಕ್ಷಣವೇ ಗಮನಿಸಿ ಅದನ್ನು ನಂದಿಸಿದರು. ಹೀಗಾಗಿ ದೊಡ್ಡ ದುರಂತವೊಂದು ತಪ್ಪಿದೆ.

ತಿರುಪತಿಯಲ್ಲಿ ಸರ್ವ ದರ್ಶನ ಟೋಕನ್‌(Token) ವಿತರಣೆ ವೇಳೆ ಕಾಲ್ತುಳಿತ ಸಂಭವಿಸಿ ಆರು ಮಂದಿ ಮೃತಪಟ್ಟಿದ್ದರು. ಅಲ್ಲದೆ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ಘಟನೆ ಬಗ್ಗೆ ದೊಡ್ಡ ವಿವಾದ ಉಂಟಾಗಿದೆ.
ಟಿಟಿಡಿ(TTD) ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆ ಕಾರಣ ಎಂದು ಆರೋಪಗಳು ಕೇಳಿ ಬಂದಿವೆ. ಸರ್ಕಾರವು ಈ ಬಗ್ಗೆ ತನಿಖೆಗೆ ಆದೇಶಿಸಿದೆ. ವಿರೋಧ ಪಕ್ಷಗಳು ಆಡಳಿತಾರೂಢ ಮೈತ್ರಿ ಸರ್ಕಾರವನ್ನು ಟೀಕಿಸಿವೆ.

Tags: FireTirupati TempletokenTTDVenkateswara Swamy
SendShareTweet
Previous Post

ಗಾರ್ಮೆಂಟ್ಸ್ ಅಂಗಡಿಗೆ ಬೆಂಕಿ!! ಸುಟ್ಟು ಕರಕಲಾದ ಮಿಷನ್!!

Next Post

Missing Case: ಮಿಸ್ಸಿಂಗ್ ಆಗಿದ್ದ ವ್ಯಕ್ತಿ ಕೊಲೆ: 7 ತಿಂಗಳ ನಂತರ ಪ್ರಕರಣದ ಬಯಲಿಗೆ

Related Posts

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!
ದೇಶ

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಉದ್ಯೋಗಿಗಳ ಪಿಂಚಣಿ ಏರಿಕೆಗೆ ಸಂಸದೀಯ ಸಮಿತಿ ಶಿಫಾರಸು.. ಎಷ್ಟಾಗಲಿದೆ?
ದೇಶ

ಉದ್ಯೋಗಿಗಳ ಪಿಂಚಣಿ ಏರಿಕೆಗೆ ಸಂಸದೀಯ ಸಮಿತಿ ಶಿಫಾರಸು.. ಎಷ್ಟಾಗಲಿದೆ?

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!
ದೇಶ

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!
ದೇಶ

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!
ದೇಶ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್
ದೇಶ

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Next Post
Missing Case: ಮಿಸ್ಸಿಂಗ್ ಆಗಿದ್ದ ವ್ಯಕ್ತಿ ಕೊಲೆ: 7 ತಿಂಗಳ ನಂತರ ಪ್ರಕರಣದ ಬಯಲಿಗೆ

Missing Case: ಮಿಸ್ಸಿಂಗ್ ಆಗಿದ್ದ ವ್ಯಕ್ತಿ ಕೊಲೆ: 7 ತಿಂಗಳ ನಂತರ ಪ್ರಕರಣದ ಬಯಲಿಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

Recent News

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ.. ಕಾರಣ ನಿಗೂಢ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat