ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಪಹಲ್ಗಾಮ್‌ ಉಗ್ರರಿಗೆ ಪೊಗರು ವಾರ್ನಿಂಗ್!

April 26, 2025
Share on WhatsappShare on FacebookShare on Twitter

ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಈಗಾಗಲೇ 26 ಜನರು ಸಾವನ್ನಪ್ಪಿದ್ದಾರೆ.

ಪಾಕಿಸ್ತಾನದ ವಿರುದ್ದ ಸಾಕಷ್ಟು ಆಕ್ರೋಷ ವ್ಯಕ್ತವಾಗುತ್ತಿದ್ದು, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂದು ದೇಶದ ಜನತೆ ಪಟ್ಟು ಹಿಡಿದಿದ್ದಾರೆ.

ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ, ಪಾಕಿಸ್ತಾನದ ವಿರುದ್ದ ಸಿಂಧೂ ನದಿ ಒಪ್ಪಂದ ರದ್ದು ಸೇರಿದಂತೆ ಸಾಕಷ್ಟು ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಆ ಕಡೆ ಪಾಕಿಸ್ತಾನ ಭಾರತದಿಂದ ಯಾವಾಗ ಬೇಕಾದರೂ ಯುದ್ದ ಸಾರಬಹುದು ಎಂಬ ಭಯದಿಂದ ಹೆಚ್ಚಿನ ಸೇನೆಯನ್ನು ನಿಯೋಜನೆ ಮಾಡಿದ್ದಾರೆ. ಅದರ ಬೆನ್ನಲ್ಲೇ ಪಹಲ್ಗಾಮ್‌ ದಾಳಿಗೆ ಸಂಬಂಧಪಟ್ಟಂತೆ ನಟ ಧೃವಸರ್ಜಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ದಾಳಿಗೆ ನಮ್ಮ ಸೈನಿಕರು ತಕ್ಕ ಉತ್ತರ ಕೊಟ್ಟೆ ಕೊಡುತ್ತಾರೆ. ಈಗಾಗಲೇ ನಮ್ಮ ಮೋದಿಯವರು ಸಿಂಧೂ ನದಿ ಒಪ್ಪಂದವನ್ನು ರದ್ದು ಮಾಡಿದ್ದಾರೆ. ಮುಂದೆ ಆ ಉಗ್ರರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಯುದ್ಧ ನಾವು ಶುರು ಮಾಡಿಲ್ಲ. ಅವರೇ ಶುರು ಮಾಡಿದ್ದಾರೆ. ಇದಕ್ಕೆ ಉತ್ತರ ನಮ್ಮ ಇಂಡಿಯನ್‌ ಆರ್ಮಿ ಕೊಡುತ್ತೆ ಎಂದು ಧೃವಸರ್ಜಾ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಧೃವ ಸರ್ಜಾ ಅವರು ಮಾರ್ಟಿನ್‌ ಸಿನಿಮಾದ ನಂತರ, ಕೆಡಿ ಸಿನಿಮಾ ಕಡೆ ಹೆಚ್ಚು ಗಮನ ಹರಿಸ್ತಾ ಇದ್ದಾರೆ.

Tags: ActorAttackDeathDhruva SarjafilmlessonmodiPahalgamPakistanTerrorist
SendShareTweet
Previous Post

ವಿದ್ಯಾರ್ಥಿಯಿಂದ ಶಿಕ್ಷಕಿಗೆ ಚಪ್ಲಿಯೇಟು, ಛೀ ಇದೆಂಥಾ ಸಂಸ್ಕಾರ ಎಂದ ನೆಟ್ಟಿಗರು..

Next Post

ಸೈಕಲ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ

Related Posts

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ
ಸಿನಿಮಾ-ಮನರಂಜನೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

Next Post
ಸೈಕಲ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಸೈಕಲ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

Recent News

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ತ್ರಾಸಿ ಬೀಚ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 6 ಜನರ ರಕ್ಷಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat