ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBA ಚುನಾವಣೆಗೆ ಮೂಹೂರ್ತ ಫಿಕ್ಸ್? – ಮೇ 8ರ ಸಭೆ ನಿರ್ಣಾಯಕ!

May 6, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಚುನಾವಣೆಗೆ ದಿನಾಂಕ ನಿಗದಿ ಮಾಡುವ ಪ್ರಕ್ರಿಯೆ ಇದೀಗ ಅಂತಿಮ ಹಂತಕ್ಕೆ ತಲುಪಿದ್ದು, ರಾಜ್ಯ ಚುನಾವಣಾ ಆಯೋಗ ಮೇ 8ರಂದು ಪ್ರಮುಖ ಸಭೆ ಕರೆದಿದೆ.

ಜಿಬಿಎ ಕಾಯ್ದೆ 34(4)ರ ಅನ್ವಯ, ಪ್ರಾಧಿಕಾರದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಚುನಾವಣಾ ದಿನಾಂಕ ನಿಗದಿ ಪಡಿಸುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಮೇ 8ರಂದು ವಿಧಾನಸೌಧದಲ್ಲಿ ಜಿಬಿಎ ಎಲ್ಲಾ ಸದಸ್ಯರ ಸಭೆಯನ್ನು ಆಯೋಜಿಸಲಾಗಿದೆ. ಈಗಾಗಲೇ ವಾರ್ಡ್‌ ವಿಂಗಡಣೆ, ಮೀಸಲಾತಿ ಹಾಗೂ ಅಂತಿಮ ಮತದಾರರ ಪಟ್ಟಿ ಸಿದ್ಧಗೊಂಡಿದ್ದು, ಚುನಾವಣೆಗೆ ಬೇಕಾದ ಪೂರ್ವ ಸಿದ್ಧತೆಗಳನ್ನು ಆಯೋಗ ಪೂರ್ಣಗೊಳಿಸಿದೆ. ಸಭೆಗೆ ಸಂಬಂಧಿಸಿದ ಮಾಹಿತಿ ಈಗಾಗಲೇ ಜಿಬಿಎ ಸದಸ್ಯರಿಗೆ ನೀಡಲಾಗಿದೆ.

ಒಟ್ಟು 86 ಸದಸ್ಯರನ್ನು ಒಳಗೊಂಡಿರುವ ಜಿಬಿಎ ಸಮಿತಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಬಿಎ ಮುಖ್ಯ ಆಯುಕ್ತರು, ಐದು ನಗರಪಾಲಿಕೆ ಆಯುಕ್ತರು, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಶಾಸಕರು, ಲೋಕಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಸೇರಿದಂತೆ ಇತರೆ ಅಧಿಕಾರಿಗಳು, ಶಾಸಕರು ಸೇರಿದ್ದಾರೆ.

ಸಭೆಯಲ್ಲಿ ಸದಸ್ಯರ ಸಲಹೆ ಮತ್ತು ಮನವಿಗಳನ್ನು ಸ್ವೀಕರಿಸಿದ ನಂತರ, ಚುನಾವಣಾ ದಿನಾಂಕವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಜಿಬಿಎ ಚುನಾವಣೆಗೆ ಸಂಬಂಧಿಸಿದ ಮುಂದಿನ ದಿಕ್ಕು ಈ ಸಭೆಯಲ್ಲೇ ನಿರ್ಧಾರವಾಗುವ ನಿರೀಕ್ಷೆ ಇದೆ.ಇನ್ನೂ ಚುನಾವಣೆ ಅಯೋಗ ಈಗಾಗಲೇ ಜೂನ್ ತಿಂಗಳಲ್ಲಿ ಎರಡು ದಿನಾಂಕವನ್ನು ನಿಗಧಿ ಮಾಡಿದ್ದು. ಸಭೆಯಲ್ಲಿ ದಿನಾಂಕ ನಿಗಧಿ ಬಗ್ಗೆ ಮಾಹಿತಿ ಪಡೆಯಲಿದೆ ಒಟ್ಟಿನಲ್ಲಿ, ಮೇ 8ರಂದು ನಡೆಯಲಿರುವ ಈ ಸಭೆಯನ್ನು ಜಿಬಿಎ ಚುನಾವಣೆಯ ದಿಕ್ಕು ತೋರಿಸುವ ಮಹತ್ವದ ಹೆಜ್ಜೆ ಎಂದು ಹೇಳಬಹುದು.

ಸಭೆಯಲ್ಲಿ ಚರ್ಚೆಯ ವಿಷಯ:

  1. ವಾರ್ಡುವಾರು ಮತದಾನ ಕೇಂದ್ರದ ಪಟ್ಟಿಯನ್ನು ಆಯೋಗದ ಅನುಮೋದನೆ ಪಡೆದು ಪ್ರಚರ ಪಡಿಸಿರುವ ಪ್ರಸ್ತಾವನೆ ಬಗ್ಗೆ
  2. ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ನೇಮಕಾತಿ ಅಧಿಸೂಚನೆ ಹೊರಡಿಸಿರುವ ಕುರಿತು.
  3. ಮತಗಟ್ಟೆ ಸಿಬ್ಬಂದಿ ನೇಮಕ ಮಾಡುವ ಬಗ್ಗೆ
  4. ಮತಗಟ್ಟೆ ಸಿಬ್ಬಂದಿಗಳ ತರಬೇತಿ ಬಗ್ಗೆ
  5. ಮತಪೆಟ್ಟಿಗೆಗಳ ಎತ್ತುವಳಿ, ಸಾಗಾಣಿಕೆ, ಸಂಗ್ರಹಣೆ ಸಂಬಂಧ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿರುವ ಕುರಿತು.
  6. ಮಸ್ಟರಿಂಗ್, ಡಿ-ಮಸ್ಟರಿಂಗ್ ಮತ್ತು ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸುವ ಕುರಿತು
  7. ಭದ್ರತಾ ಕೊಠಡಿ (Strong Room) ವ್ಯವಸ್ಥೆ 8- ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಮತ್ತು ಹೋರ್ಡಿಂಗ್ ಹಾಕುವುದನ್ನು ನಿಷೇಧಿಸುವ ಕುರಿತು.
  8. ಚುನಾವಣಾ ಪ್ರಚಾರಕ್ಕಾಗಿ ಸಭೆ ನಡೆಸಲು ರಾಜಕೀಯ ಪಕ್ಷಗಳಗೆ ಅನುಮತಿ ನೀಡುವ ಕುರಿತು.
  9. ಸಾರ್ವಜನಿಕ ಆಸ್ತಿ-ಪಾಸ್ತಿ ವಿರೂಪಗೊಳಿಸದಿರುವ ಕುರಿತು.

ಈಗಾಗಲೇ ಸರ್ಕಾರಕ್ಕೆ 66 ಕೋಟಿ ಚುನಾವಣಾ ವೆಚ್ಚದ ಬಗ್ಗೆ ಮಾಹಿತಿ ನೀಡಲಾಗಿದೆ. ಸುಮಾರು ‌6 ಸಾವಿರ ಸಿಬ್ಬಂದಿಗಳು ಚುನಾವಣೆ ಕೆಲಸ, ಕಾರ್ಯಕ್ಕೆ ನೇಮಿಸಲು ಸಿದ್ದತೆ ನಡೆಸಿದ್ದಾರೆ. ಒಂದು ವೇಳೆ ಸಭೆಯಲ್ಲಿ ಚುನಾವಣೆಗೆ ಎಲ್ಲರೂ ಗ್ರೀನ್ ಸಿಗ್ನಲ್ ನೀಡಿದ್ರೆ ಮೇ ಮೂರನೇ ವಾರ ಚುನಾವಣಾ ಆಯೋಗ ಜಿಬಿಎ ಚುನಾವಣೆಗೆ ದಿನಾಂಕ ನಿಗಧಿ ಮಾಡಿ ನೋಟಿಪಿಕೇಷನ್ ಹೊರಡಿಸಲಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

ಇದನ್ನೂ ಓದಿ ; ನಕಲಿ VIP ಲೆಟರ್‌ಹೆಡ್ ಬಳಸಿ IPL ಟಿಕೆಟ್ ಬ್ಲ್ಯಾಕ್ ದಂಧೆ – ಖದೀಮರ ಜಾಲ ಭೇದಿಸಿದ ಪೊಲೀಸರು!

Tags: bengaloreKarnataka News beat
SendShareTweet
Previous Post

ನಕಲಿ VIP ಲೆಟರ್‌ಹೆಡ್ ಬಳಸಿ IPL ಟಿಕೆಟ್ ಬ್ಲ್ಯಾಕ್ ದಂಧೆ – ಖದೀಮರ ಜಾಲ ಭೇದಿಸಿದ ಪೊಲೀಸರು!

Next Post

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!

Related Posts

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು
ಬೆಂಗಳೂರು

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!
ಬೆಂಗಳೂರು

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!

ಪಂಚಮಸಾಲಿ ಮಠದಲ್ಲಿ ಯಾವುದೇ ಸಭೆ, ಸಮಾರಂಭ ಮಾಡುವಂತಿಲ್ಲ – ನಿಷೇಧಾಜ್ಞೆ ಜಾರಿ!
ದಾವಣಗೆರೆ

ಪಂಚಮಸಾಲಿ ಮಠದಲ್ಲಿ ಯಾವುದೇ ಸಭೆ, ಸಮಾರಂಭ ಮಾಡುವಂತಿಲ್ಲ – ನಿಷೇಧಾಜ್ಞೆ ಜಾರಿ!

ಬಂಗಾಳ, ಅಸ್ಸಾಂನಲ್ಲಿ ಕೇಂದ್ರ ಚುನಾವಣಾ ಆಯುಕ್ತರಿಂದ ಬಿಜೆಪಿ ಗೆದ್ದಿದೆ : ಸಂತೋಷ್ ಲಾಡ್
ಬೆಂಗಳೂರು

ಬಂಗಾಳ, ಅಸ್ಸಾಂನಲ್ಲಿ ಕೇಂದ್ರ ಚುನಾವಣಾ ಆಯುಕ್ತರಿಂದ ಬಿಜೆಪಿ ಗೆದ್ದಿದೆ : ಸಂತೋಷ್ ಲಾಡ್

ಬೈಂದೂರಿನಲ್ಲಿ ನಾಕಟ್ಟೆಮನೆ ಹೆಬ್ಬಾಗಿಲು ಉದ್ಘಾಟನೆ ಅದ್ಧೂರಿಯಾಗಿ ಸಂಪನ್ನ!
ಉಡುಪಿ

ಬೈಂದೂರಿನಲ್ಲಿ ನಾಕಟ್ಟೆಮನೆ ಹೆಬ್ಬಾಗಿಲು ಉದ್ಘಾಟನೆ ಅದ್ಧೂರಿಯಾಗಿ ಸಂಪನ್ನ!

“ದುಷ್ಮನ್ ಬಗಲ್ ಮೇ ಹೈ” -ಸಚಿವ ಜಮೀರ್ ಮನೆಯಲ್ಲೇ ಚಿನ್ನ ದೋಚಿದ ಸಂಬಂಧಿಕರು ಅರೆಸ್ಟ್‌!
ಬೆಂಗಳೂರು

“ದುಷ್ಮನ್ ಬಗಲ್ ಮೇ ಹೈ” -ಸಚಿವ ಜಮೀರ್ ಮನೆಯಲ್ಲೇ ಚಿನ್ನ ದೋಚಿದ ಸಂಬಂಧಿಕರು ಅರೆಸ್ಟ್‌!

Next Post
ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋರ್ಸ್ ಮೋಟಾರ್ಸ್‌ನಿಂದ ಹೊಸ ‘ಟ್ರಾವೆಲರ್ ಎನ್’ ಸರಣಿ ಲಾಂಚ್‌ – ಆಕರ್ಷಕ ವಿನ್ಯಾಸ, ಭರ್ಜರಿ ಫೀಚರ್ಸ್!

ಫೋರ್ಸ್ ಮೋಟಾರ್ಸ್‌ನಿಂದ ಹೊಸ ‘ಟ್ರಾವೆಲರ್ ಎನ್’ ಸರಣಿ ಲಾಂಚ್‌ – ಆಕರ್ಷಕ ವಿನ್ಯಾಸ, ಭರ್ಜರಿ ಫೀಚರ್ಸ್!

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು

ಶಾಸಕರಿಗೆ ಉಚಿತ ಟಿಕೆಟ್ ವಿವಾದ ; ಬೆಂಗಳೂರಲ್ಲಿ IPL ಫೈನಲ್ ಪಂದ್ಯ ಆಯೋಜನೆ ಅನುಮಾನ!

ಶಾಸಕರಿಗೆ ಉಚಿತ ಟಿಕೆಟ್ ವಿವಾದ ; ಬೆಂಗಳೂರಲ್ಲಿ IPL ಫೈನಲ್ ಪಂದ್ಯ ಆಯೋಜನೆ ಅನುಮಾನ!

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!

Recent News

ಫೋರ್ಸ್ ಮೋಟಾರ್ಸ್‌ನಿಂದ ಹೊಸ ‘ಟ್ರಾವೆಲರ್ ಎನ್’ ಸರಣಿ ಲಾಂಚ್‌ – ಆಕರ್ಷಕ ವಿನ್ಯಾಸ, ಭರ್ಜರಿ ಫೀಚರ್ಸ್!

ಫೋರ್ಸ್ ಮೋಟಾರ್ಸ್‌ನಿಂದ ಹೊಸ ‘ಟ್ರಾವೆಲರ್ ಎನ್’ ಸರಣಿ ಲಾಂಚ್‌ – ಆಕರ್ಷಕ ವಿನ್ಯಾಸ, ಭರ್ಜರಿ ಫೀಚರ್ಸ್!

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು

ಶಾಸಕರಿಗೆ ಉಚಿತ ಟಿಕೆಟ್ ವಿವಾದ ; ಬೆಂಗಳೂರಲ್ಲಿ IPL ಫೈನಲ್ ಪಂದ್ಯ ಆಯೋಜನೆ ಅನುಮಾನ!

ಶಾಸಕರಿಗೆ ಉಚಿತ ಟಿಕೆಟ್ ವಿವಾದ ; ಬೆಂಗಳೂರಲ್ಲಿ IPL ಫೈನಲ್ ಪಂದ್ಯ ಆಯೋಜನೆ ಅನುಮಾನ!

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋರ್ಸ್ ಮೋಟಾರ್ಸ್‌ನಿಂದ ಹೊಸ ‘ಟ್ರಾವೆಲರ್ ಎನ್’ ಸರಣಿ ಲಾಂಚ್‌ – ಆಕರ್ಷಕ ವಿನ್ಯಾಸ, ಭರ್ಜರಿ ಫೀಚರ್ಸ್!

ಫೋರ್ಸ್ ಮೋಟಾರ್ಸ್‌ನಿಂದ ಹೊಸ ‘ಟ್ರಾವೆಲರ್ ಎನ್’ ಸರಣಿ ಲಾಂಚ್‌ – ಆಕರ್ಷಕ ವಿನ್ಯಾಸ, ಭರ್ಜರಿ ಫೀಚರ್ಸ್!

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat