ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Pakistan Cricket Team : ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ತಿರುಗಿ ಬಿದ್ದ ಮಾಜಿ ವೇಗದ ಬೌಲರ್

March 2, 2025
Share on WhatsappShare on FacebookShare on Twitter

ಬೆಂಗಳೂರು: 2025ರ ಚಾಂಪಿಯನ್ಸ್ ಟ್ರೋಫಿಯಿಂದ ಪಾಕಿಸ್ತಾನ ತಂಡದ ತ್ವರಿತ ನಿರ್ಗಮನದ ಬಗ್ಗೆ ಪಾಕಿಸ್ತಾನ ವೇಗದ ಬೌಲರ್ ಹಸನ್ ಅಲಿ ಹತಾಶೆ ವ್ಯಕ್ತಪಡಿಸಿದ್ದು, ಆಟಗಾರರ ಅಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ವಿರುದ್ಧ ಕಿಡಿಕಾರಿದ್ದಾರೆ. ಈ ವೇಳೆ ಕೋಚ್ ಬಗ್ಗೆ ಆಕ್ಷೇಪಗಳನ್ನು ವ್ಯಕ್ತಪಡಿಸಿದರು.

ಪಾಕಿಸ್ತಾನ ಕ್ರಿಕೆಟ್ ಇತ್ತೀಚಿನ ದಿನಗಳಲ್ಲಿ ತನ್ನ ಅತ್ಯಂತ ಸಂಕಟದ ಕಾಲದಲ್ಲಿದೆ. ತಮ್ಮದೇ ನೆಲದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ವಿಶ್ವದ ಟಾಪ್ ತಂಡಗಳೊಂದಿಗೆ ಸೆಣಸುವ ಯಾವ ಶಕ್ತಿಯೂ ಇರಲಿಲ್ಲ ಎಂದು ಹೇಳಿದ್ದಾರೆ.

ಶಾಹೀನ್ ಆಫ್ರಿದಿ ಬಗ್ಗೆ ಬೇಸರ
“ನೀವು ನಿಮ್ಮ ಪ್ರಮುಖ ಬೌಲರ್ ಶಾಹೀನ್ (ಆಫ್ರಿದಿ) ಅವರನ್ನು ದಕ್ಷಿಣ ಆಫ್ರಿಕಾ ಸರಣಿಗೆ ಡ್ರಾಪ್ ಮಾಡಿದ್ದೀರಿ. ನೀವು ಅವರಿಗೆ ವಿಶ್ರಾಂತಿ ನೀಡಿದ್ದೇವೆ ಎಂದು ಹೇಳಿದ್ದೀರಿ. ಅವರು ಬಿಪಿಎಲ್ (ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್) ನಲ್ಲಿ ಆಡಿದ್ದು ಹೇಗೆ” ಎಂದು ಹಸನ್ ಅಲಿ ಪ್ರಶ್ನಿಸಿದ್ದಾರೆ.

ಶಾಹೀನ್ ಆಫ್ರಿದಿ ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ತಂಡದ ಭಾಗವಾಗಿರಲಿಲ್ಲ. ಆದರೆ ಪಿಸಿಬಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡು, ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿಸಿತ್ತು . ಆದರೆ ಅದೇ ಸಮಯದಲ್ಲಿ, ಆಫ್ರಿದಿಗೆ ಬಿಪಿಎಲ್‌ನಲ್ಲಿ ಆಡಲು ಅನುಮತಿ ನೀಡಲಾಯಿತು, ಇದರಿಂದ ಪಿಸಿಬಿಯ ನಿರ್ಧಾರದಲ್ಲಿ ಗೊಂದಲ ಉಂಟಾಗಿದೆ.
ಆಟಗಾರ ನಿರ್ವಹಣೆ ಬಗ್ಗೆ ಟೀಕೆ

ಹಸನ್ ಅಲಿ ತಾವು ತಂಡದಿಂದ ಹೊರಗುಳಿದ ಘಟನೆಯನ್ನು ಇದೇ ವೇಳೆ ವಿವರಿಸಿದರು. ತಂಡದಿಂದ ಕೈಬಿಟ್ಟಿದ್ದಕ್ಕೆ ಕಾರಣ ಕೋಚ್ ಮತ್ತು ನಾಯಕ ಬಾಬರ್ ಆಜಂ ವಿಭಿನ್ನ ಉತ್ತರ ನೀಡಿದ್ದರು ಎಂದು ಅವರು ಹೇಳಿದ್ದಾರೆ.

“ನಾನು ಡ್ರಾಪ್ ಆದಾಗ, ಮೂರು ವಿಭಿನ್ನ ಅಭಿಪ್ರಾಯಗಳನ್ನು ಕೇಳಿದ್ದೆ. ಬಾಬರ್ (ಆಜಂ) ನನಗೆ ನೀವು ಉತ್ತಮ ಪ್ರದರ್ಶನ ನೀಡಿಲ್ಲ ಎಂದು ಹೇಳಿದರು. ನಾನು ಅದನ್ನು ಒಪ್ಪಿಕೊಂಡೆ. ಆಯ್ಕೆದಾರರೊಬ್ಬರು ಹೊಸ ಆಟಗಾರರನ್ನು ಪ್ರಯೋಗಿಸಲು ಬಯಸಿದ್ದೇವೆ ಎಂದು ಹೇಳಿದರು,” ಎಂದು ಹಸನ್ ಅಲಿ ತಮಗಾದ ನೋವನ್ನು ವಿವರಿಸಿದ್ದಾರೆ.
“ಮುಖ್ಯ ಕೋಚ್ ಮಾತ್ರ ನನಗೆ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಿದರು. ನಾನು ಅವರ ಕೋಣೆಗೂ ಹೋಗಿ, ಸ್ಪಷ್ಟವಾದ ಉತ್ತರ ಕೇಳಿದಾಗಲೂ ಅವರು ಅಸ್ಪಷ್ಟ ಉತ್ತರ ನೀಡಿದರು,” ಎಂದು ಅಲಿ ಸ್ಮರಿಸಿಕೊಂಡಿದ್ದಾರೆ.

“ಮೊದಲು ಅವರು ನೀವು ವಿಶ್ರಾಂತಿ ಪಡೆಯಿರಿ ಎಂದು ಹೇಳಿದರು. ಆದರೆ ನಾನು ಸ್ಪಷ್ಟವಾಗಿ ಕೇಳಿದಾಗ, ‘ನಾವು ನಿಮ್ಮನ್ನು ಡ್ರಾಪ್ ಮಾಡುತ್ತಿದ್ದೇವೆ, ಆದರೆ ನೀವು ಇದನ್ನು ವಿಶ್ರಾಂತಿ ಎಂದು ಭಾವಿಸಿ’ ಎಂದು ಹೇಳಿದ್ದರು,” ಎಂದು ಹಸನ್ ಅಲಿ ಆರೋಪಿಸಿದರು.

ಹಸನ್ ಅಲಿ ಅವರ ಕೊನೆಯ ಅಂತರಾಷ್ಟ್ರೀಯ ಪಂದ್ಯ
ಹಸನ್ ಅಲಿ ಕೊನೆಯ ಬಾರಿ ಮೇ 2024ರಲ್ಲಿ ಅಂತರಾಷ್ಟ್ರೀಯ ಪಂದ್ಯವಾಡಿದ್ದರು. ಅವರು ಐರ್ಲೆಂಡ್ ವಿರುದ್ಧ ಡಬ್ಲಿನ್‌ನಲ್ಲಿ ನಡೆದ ಟಿ20 ಪಂದ್ಯದಲ್ಲಿ ಕೊನೆಯ ಬಾರಿಗೆ ಪಾಕಿಸ್ತಾನ ಪರ ಆಡಿದರು. ಅದಾದ ಬಳಿಕ, ಆಯ್ಕೆದಾರರು ಅವರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ.

ಅವರು ಒಡಿಐಗಳಲ್ಲಿ 66 ಪಂದ್ಯಗಳಲ್ಲಿ 100 ವಿಕೆಟ್ ಕಬಳಿಸಿದ್ದು, ಸರಾಸರಿ 30.84 ಆಗಿದೆ. ಟಿ20ಐಗಳಲ್ಲಿ 51 ಪಂದ್ಯಗಳಲ್ಲಿ 60 ವಿಕೆಟ್ ಪಡೆದಿದ್ದು, ಅವರ ಸರಾಸರಿ 24.26 ಮತ್ತು ಎಕಾನಮಿ ದರ 8.45 ಆಗಿದೆ.

ಚಾಂಪಿಯನ್ಸ್ ಟ್ರೋಫಿಯ ನಿರಾಶಾದಾಯಕ ಪ್ರದರ್ಶನದ ನಂತರ, ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಪ್ರಮುಖ ಬದಲಾವಣೆಗಳ ನಿರೀಕ್ಷೆಯಿದೆ. ಪಾಕಿಸ್ತಾನ ತಂಡದ ಆಡಳಿತ ವ್ಯವಸ್ಥೆಗೂ ಮತ್ತು ನಿರ್ಧಾರಗಳಿಗೂ ತೀವ್ರ ಟೀಕೆ ವ್ಯಕ್ತವಾಗಿದೆ.

Tags: Babar AzamCricket Teamfast bowlerPakistanSouth Africa
SendShareTweet
Previous Post

ದುಬೈನಲ್ಲಿ 300ನೇ ಏಕದಿನ ಪಂದ್ಯವನ್ನಾಡಲಿದ್ದಾರೆ ವಿರಾಟ್ ಕೊಹ್ಲಿ

Next Post

ND vs NZ : ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುರಿಯಬಹುದಾದ ದಾಖಲೆಗಳ ವಿವರ ಇಲ್ಲಿದೆ

Related Posts

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ
ಕ್ರೀಡೆ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?
ಕ್ರೀಡೆ

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ಮಾರ್ಗಸೂಚಿ – ಪಿಚ್ ರಕ್ಷಣೆಗೆ ಮಾಸ್ಟರ್ ಪ್ಲಾನ್!
ಕ್ರೀಡೆ

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ಮಾರ್ಗಸೂಚಿ – ಪಿಚ್ ರಕ್ಷಣೆಗೆ ಮಾಸ್ಟರ್ ಪ್ಲಾನ್!

ದಿ ಹಂಡ್ರೆಡ್ ಹರಾಜು – ಸನ್‌ರೈಸರ್ಸ್ ಲೀಡ್ಸ್ ಪಾಲಾದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್
ಕ್ರೀಡೆ

ದಿ ಹಂಡ್ರೆಡ್ ಹರಾಜು – ಸನ್‌ರೈಸರ್ಸ್ ಲೀಡ್ಸ್ ಪಾಲಾದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?
ಕ್ರೀಡೆ

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

IPL ಬಳಿಕ ರೋಹಿತ್ ಶರ್ಮಾ ನಿವೃತ್ತಿ? ಕಾಡ್ಗಿಚ್ಚಿನಂತೆ ಹಬ್ಬಿದ ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ!
ಕ್ರೀಡೆ

IPL ಬಳಿಕ ರೋಹಿತ್ ಶರ್ಮಾ ನಿವೃತ್ತಿ? ಕಾಡ್ಗಿಚ್ಚಿನಂತೆ ಹಬ್ಬಿದ ವೈರಲ್ ಸುದ್ದಿಯ ಅಸಲಿ ಸತ್ಯ ಇಲ್ಲಿದೆ!

Next Post
ND vs NZ : ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುರಿಯಬಹುದಾದ ದಾಖಲೆಗಳ ವಿವರ ಇಲ್ಲಿದೆ

ND vs NZ : ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುರಿಯಬಹುದಾದ ದಾಖಲೆಗಳ ವಿವರ ಇಲ್ಲಿದೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಸಿಬಿಐ ಆಯ್ತು, ಮುಂಬೈ ಆಯ್ತು, ಕೇಂದ್ರ ಅಧಿಕಾರಿಗಳೂ ಆಯ್ತು ಈಗ ಬೆಂಗಳೂರು ಸಿಟಿ ಪೊಲೀಸ್ರಾ..!

ಸಿಬಿಐ ಆಯ್ತು, ಮುಂಬೈ ಆಯ್ತು, ಕೇಂದ್ರ ಅಧಿಕಾರಿಗಳೂ ಆಯ್ತು ಈಗ ಬೆಂಗಳೂರು ಸಿಟಿ ಪೊಲೀಸ್ರಾ..!

ಬೆಂಗಳೂರಿಗೆ ಬಂತಾ ಆಟೋ ಗ್ಯಾಸ್ ? ನಿಟ್ಟುಸಿರು ಬಿಟ್ಟ ಚಾಲಕರು

ಬೆಂಗಳೂರಿಗೆ ಬಂತಾ ಆಟೋ ಗ್ಯಾಸ್ ? ನಿಟ್ಟುಸಿರು ಬಿಟ್ಟ ಚಾಲಕರು

Recent News

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಸಿಬಿಐ ಆಯ್ತು, ಮುಂಬೈ ಆಯ್ತು, ಕೇಂದ್ರ ಅಧಿಕಾರಿಗಳೂ ಆಯ್ತು ಈಗ ಬೆಂಗಳೂರು ಸಿಟಿ ಪೊಲೀಸ್ರಾ..!

ಸಿಬಿಐ ಆಯ್ತು, ಮುಂಬೈ ಆಯ್ತು, ಕೇಂದ್ರ ಅಧಿಕಾರಿಗಳೂ ಆಯ್ತು ಈಗ ಬೆಂಗಳೂರು ಸಿಟಿ ಪೊಲೀಸ್ರಾ..!

ಬೆಂಗಳೂರಿಗೆ ಬಂತಾ ಆಟೋ ಗ್ಯಾಸ್ ? ನಿಟ್ಟುಸಿರು ಬಿಟ್ಟ ಚಾಲಕರು

ಬೆಂಗಳೂರಿಗೆ ಬಂತಾ ಆಟೋ ಗ್ಯಾಸ್ ? ನಿಟ್ಟುಸಿರು ಬಿಟ್ಟ ಚಾಲಕರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat