ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

221 ಕಂಪನಿಗಳು, 45 ಸಾವಿರ ಜನಕ್ಕೆ ಕೆಲಸ: ಈ ಉದ್ಯೋಗ ಮೇಳ ಮಿಸ್ ಮಾಡದಿರಿ

October 15, 2025
Share on WhatsappShare on FacebookShare on Twitter

ಬೆಂಗಳೂರು: ನೀವು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಸೇರಿ ಯಾವುದೇ ಕೋರ್ಸ್ ಮುಗಿಸಿ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಮೈಸೂರಿನಲ್ಲಿ ಇದೇ ಅಕ್ಟೋಬರ್ 17ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಪಡೆಯಬಹುದಾಗಿದೆ. 221 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಸುಮಾರು 45 ಸಾವಿರ ಮಂದಿಗೆ ಉದ್ಯೋಗ ನೀಡಲಿವೆ. ಈಗಾಗಲೇ 24 ಸಾವಿರ ಯುವಕ-ಯುವತಿಯರು ನೋಂದಣಿ ಮಾಡಿಕೊಂಡಿದ್ದಾರೆ.

ಉದ್ಯೋಗ ಮೇಳದ ಸಂಕ್ಷಿಪ್ತ ಮಾಹಿತಿ
ಉದ್ಯೋಗ ಮೇಳದ ಜಿಲ್ಲೆ: ಮೈಸೂರು
ದಿನಾಂಕ: ಅಕ್ಟೋಬರ್ 17
ಸ್ಥಳ: ಮಹಾರಾಜ ಕಾಲೇಜು ಮೈದಾನ, ಮೈಸೂರು
ಕಂಪನಿಗಳು ಭಾಗಿ: 221

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹಾಗೂ ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಯುವಕ-ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಲು https://udyogamela.ksdckarnataka.com ಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿವೆ. ಇನ್ನೂ ಎರಡು ದಿನ ಬಾಕಿ ಇರುವ ಕಾರಣ ಸ್ಥಳೀಯ ಕಂಪನಿಗಳು ಕೂಡ ಹೆಸರು ನೋಂದಾಯಿಸಿಕೊಳ್ಳಲಿದೆ. ಉದ್ಯೋಗದಾತರು ಸುಮಾರು 45,000 ಉದ್ಯೋಗ ಖಾಲಿ ಇರುವುದಾಗಿ ಮಾಹಿತಿ ನೀಡಿವೆ. ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡು, ಉದ್ಯೋಗ ಮೇಳದಲ್ಲಿ ಭಾಗವಹಿಸಿದ ನಂತರ ಉದ್ಯೋಗ ಸಿಗದಿದ್ದರೂ ಚಿಂತೆ ಮಾಡಬೇಕಿಲ್ಲ. ಉದ್ಯೋಗ ಸಿಗದಿರುವ ಅಭ್ಯರ್ಥಿಗಳ ವಿವರವನ್ನು ಪಡೆದುಕೊಂಡು ಅವರಿಗೆ ಬೇಕಿರುವ ಕೌಶಲಗಳ ಬಗ್ಗೆ ತರಬೇತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

Tags: 221 companiesbengaloreDon't miss thisJob fairjobs for 45 thousand peopleKarnataka News beat
SendShareTweet
Previous Post

ವಿಂಡೀಸ್ ವಿರುದ್ಧ ಕ್ಲೀನ್‌ಸ್ವೀಪ್: ಗೆಲುವಿನ ನಡುವೆಯೂ ನಿತೀಶ್ ರೆಡ್ಡಿ ಆಯ್ಕೆಯನ್ನು ಪ್ರಶ್ನಿಸಿದ ಆರ್. ಅಶ್ವಿನ್!

Next Post

ರೋಹಿತ್, ಕೊಹ್ಲಿ ಒಡಿಐ ನಿವೃತ್ತಿ ವದಂತಿಗೆ ತೆರೆ ಎಳೆದ ಬಿಸಿಸಿಐ: “ಅದೆಲ್ಲಾ ಸುಳ್ಳು ಸುದ್ದಿ” ಎಂದ ರಾಜೀವ್ ಶುಕ್ಲಾ!

Related Posts

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳ ನೇಮಕ: ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳ ನೇಮಕ: ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಶಾಕಿಂಗ್ ನ್ಯೂಸ್: ಪಿಎಫ್ ಸಿಗೋದು ಇನ್ನು 12 ತಿಂಗಳ ನಂತರವೇ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಶಾಕಿಂಗ್ ನ್ಯೂಸ್: ಪಿಎಫ್ ಸಿಗೋದು ಇನ್ನು 12 ತಿಂಗಳ ನಂತರವೇ!

ಸೈನಿಕ ಶಾಲೆಗಳ ಪ್ರವೇಶಾತಿಗಾಗಿ ಪರೀಕ್ಷೆ: ನೋಂದಣಿ ಆರಂಭ, ಪರೀಕ್ಷೆ ಯಾವಾಗ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೈನಿಕ ಶಾಲೆಗಳ ಪ್ರವೇಶಾತಿಗಾಗಿ ಪರೀಕ್ಷೆ: ನೋಂದಣಿ ಆರಂಭ, ಪರೀಕ್ಷೆ ಯಾವಾಗ?

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 17 ಮೆಡಿಕಲ್ ಆಫೀಸರ್ ಹುದ್ದೆ: ನಾಳೆಯೇ ನೇರ ಸಂದರ್ಶನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 17 ಮೆಡಿಕಲ್ ಆಫೀಸರ್ ಹುದ್ದೆ: ನಾಳೆಯೇ ನೇರ ಸಂದರ್ಶನ

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 59 ಹುದ್ದೆ: ಜರ್ನಲಿಸಂ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 59 ಹುದ್ದೆ: ಜರ್ನಲಿಸಂ ಮುಗಿಸಿದವರಿಗೆ ಅವಕಾಶ

Next Post
ರೋಹಿತ್, ಕೊಹ್ಲಿ ಒಡಿಐ ನಿವೃತ್ತಿ ವದಂತಿಗೆ ತೆರೆ ಎಳೆದ ಬಿಸಿಸಿಐ: “ಅದೆಲ್ಲಾ ಸುಳ್ಳು ಸುದ್ದಿ” ಎಂದ ರಾಜೀವ್ ಶುಕ್ಲಾ!

ರೋಹಿತ್, ಕೊಹ್ಲಿ ಒಡಿಐ ನಿವೃತ್ತಿ ವದಂತಿಗೆ ತೆರೆ ಎಳೆದ ಬಿಸಿಸಿಐ: "ಅದೆಲ್ಲಾ ಸುಳ್ಳು ಸುದ್ದಿ" ಎಂದ ರಾಜೀವ್ ಶುಕ್ಲಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್!

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್!

ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ಭೇಟಿ.. ನಟ ದರ್ಶನ್‌ಗೆ ಈಗ ಹೇಗಿದೆ ಸವಲತ್ತು?

ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ಭೇಟಿ.. ನಟ ದರ್ಶನ್‌ಗೆ ಈಗ ಹೇಗಿದೆ ಸವಲತ್ತು?

ದೀಪಾವಳಿ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 2500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಬಿಡುಗಡೆ!

ದೀಪಾವಳಿ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 2500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಬಿಡುಗಡೆ!

Recent News

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್!

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್!

ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ಭೇಟಿ.. ನಟ ದರ್ಶನ್‌ಗೆ ಈಗ ಹೇಗಿದೆ ಸವಲತ್ತು?

ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ಭೇಟಿ.. ನಟ ದರ್ಶನ್‌ಗೆ ಈಗ ಹೇಗಿದೆ ಸವಲತ್ತು?

ದೀಪಾವಳಿ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 2500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಬಿಡುಗಡೆ!

ದೀಪಾವಳಿ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 2500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಬಿಡುಗಡೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್!

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್!

ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat