ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾರ ಹಾಕಿ ಕಪಾಳಕ್ಕೆ ಹೊಡೆದ ನಾಯಕ!: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ

June 21, 2025
Share on WhatsappShare on FacebookShare on Twitter


ಲಕ್ನೋ: ಉತ್ತರಪ್ರದೇಶದಲ್ಲೊಂದು ಅಚ್ಚರಿಯ ಘಟನೆ ನಡೆದಿದೆ. ಸುಹೇಲ್‌ದೇವ್ ಸ್ವಾಭಿಮಾನ್ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ರಾಜ್‌ಭರ್ ಅವರಿಗೆ ಮಾಜಿ ಸಹೋದ್ಯೋಗಿಯೊಬ್ಬರು, ಬಹಿರಂಗ ವೇದಿಕೆಯಲ್ಲಿ ಹಾರ ತೊಡಿಸಿ, ಬಳಿಕ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರಪ್ರದೇಶದ ಜೌನ್ ಪುರ ಜಿಲ್ಲೆಯಲ್ಲಿ ಮಹಾರಾಜಾ ಸುಹೇಲ್‌ದೇವ್ ಅವರ ವಿಜಯ ದಿವಸ ಕಾರ್ಯಕ್ರಮ ಹಾಗೂ ಭೂಮಿ ಪೂಜೆ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸುಹೇಲ್‌ದೇವ್ ಸ್ವಾಭಿಮಾನ್ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಮಹೇಂದ್ರ ರಾಜ್‌ಭರ್ ಅವರನ್ನು ಆಹ್ವಾನಿಸಲಾಗಿತ್ತು. ಅವರು ವೇದಿಕೆಗೆ ಬರುತ್ತಿದ್ದಂತೆ ಸ್ವಾಗತಿಸಲೆಂದು ಪಕ್ಷದ ನಾಯಕರಾದ ಬೃಜೇಶ್ ರಾಜ್‌ಭರ್ ಅವರು ಮುಂದೆ ಬಂದರು. ಹಾರಗಳ ಗುಚ್ಛವನ್ನೇ ತಂದಿದ್ದ ಅವರು, ಮಹೇಂದ್ರ ಅವರ ಕೊರಳಿಗೆ ಹಾರಗಳನ್ನು ಹಾಕಿದರು. ಎಲ್ಲರೂ ಚಪ್ಪಾಳೆ ಹೊಡೆಯಲು ಶುರುವಿಡುತ್ತಿದ್ದಂತೆಯೇ, ಮಹೇಂದ್ರ ಅವರ ಕಪಾಳಕ್ಕೆ ಬೃಜೇಶ್ ಬಾರಿಸತೊಡಗಿದರು.

ಘಟನೆಯ ಹಿನ್ನೆಲೆಯಲ್ಲಿ ಮಹೇಂದ್ರ ರಾಜ್‌ಭರ್ ಅವರು ಬೃಜೇಶ್ ವಿರುದ್ಧ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ನಾನು ಭೂಮಿ ಪೂಜೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದೆ. ಕಾರ್ಯಕ್ರಮದಲ್ಲಿ ನಾನು ಭಾಷಣ ಮಾಡಲೆಂದು ಏಳುತ್ತಿದ್ದಂತೆ ಬೃಜೇಶ್ ಅವರು ಬಂದು ನನಗೆ ಹಾರ ಹಾಕಿ, ಬಳಿಕ ಒಂದೇ ಸಮನೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಅಲ್ಲದೇ ಸುಹೇಲ್‌ದೇವ್ ಭಾರತೀಯ ಸಮಾಜ್ ಪಾರ್ಟಿಯ ನಾಯಕ, ಉತ್ತರ ಪ್ರದೇಶ ಯೋಗಿ ಸರ್ಕಾರದ ಸಚಿವರಾದ ಪ್ರಕಾಶ್ ರಾಜ್‍ಭರ್ ಅವರ ಸೂಚನೆ ಮೇರೆಗೆ ಬೃಜೇಶ್ ನನಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದೂ ಆರೋಪಿಸಿದ್ದಾರೆ.

ಆದರೆ, ಈ ಆರೋಪವನ್ನು ಅಲ್ಲಗಳೆದಿರುವ ಬೃಜೇಶ್, “ಮಹೇಂದ್ರ ಅವರು ಸಮಾಜವಾದಿ ಪಕ್ಷದಿಂದ ಹಣ ಪಡೆದು, ವಿವಿಧ ಕಾರ್ಯಕ್ರಮಗಳಲ್ಲಿ ನನ್ನ ವಿರುದ್ಧ ಅವಹೇಳನ ಮಾಡುತ್ತಿದ್ದರು” ಎಂದಿದ್ದಾರೆ.

Tags: Lucknownational presidentSuheldevUttar Pradesh
SendShareTweet
Previous Post

ರಾಜಾ ರಘುವಂಶಿಯನ್ನು ಮದುವೆ ಆಗುತ್ತೇನೆ, ಆದರೆ….: ತಾಯಿ ಬಳಿ ಸೋನಮ್ ಹೇಳಿದ್ದೇನು?

Next Post

ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!

Related Posts

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!
ದೇಶ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!
ದೇಶ

ಪ್ರಧಾನಿ ಕಾರ್ಯಾಲಯದ ನಕಲಿ ಗುರುತಿನ ಚೀಟಿ ಬಳಸಿ ಸಿಕ್ಕಿಬಿದ್ದ ಕೇಸ್‌ : ಭಾವೀ ಪತ್ನಿ, ಅತ್ತೆ-ಮಾವನ ಮನವೊಲಿಸಲು ಕೃತ್ಯ!

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!
ದೇಶ

ಬಾಗೇಶ್ವರ ಬಾಬಾ ಆಹಾರ ವಿವಾದ : ಕಾಳಿಘಾಟ್‌ ದೇಗುಲದಲ್ಲಿ ಮೀನಿನ ಪ್ರಸಾದ ಸ್ವೀಕರಿಸಿದ ಸಿಎಂ ಸುವೇಂದು ಅಧಿಕಾರಿ!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!
ರಾಜಕೀಯ

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

Next Post
ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!

ಅಮೆರಿಕ ಸೇನಾ ದಿನಾಚರಣೆಗೆ ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ಆಹ್ವಾನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat