ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮಾತು ಬಾರದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದುರುಳ; ಏನು ಮಾಡಬೇಕು ಇವನಿಗೆ?

April 17, 2025
Share on WhatsappShare on FacebookShare on Twitter

ಲಖನೌ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಕಾಮುಕನೊಬ್ಬ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಾತು ಬಾರದ, ಕಿವಿ ಕೇಳದ ಬಾಲಕಿ ಮೇಲೆ ಈತನು ಅತ್ಯಾಚಾರ ಎಸಗಿದ್ದಾನೆ. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬಾಲಕಿಯು ಏಪ್ರಿಲ್ 15ರಂದು ಸಂಜೆ ಕಾಣೆಯಾಗಿದ್ದಾಳೆ. ಬಾಲಕಿಯ ಕುಟುಂಬಸ್ಥರು ಹಾಗೂ ಸ್ನೇಹಿತರು ಎಷ್ಟು ಹುಡುಕಿದರೂ ಆಕೆ ಸಿಕ್ಕಿಲ್ಲ. ಆದರೆ, ಏಪ್ರಿಲ್ 16ರಂದು ಬೆಳಗ್ಗೆ ನಿರ್ಜನ ಪ್ರದೇಶವೊಂದರಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಬೆತ್ತಲೆಯಾದ, ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಾಳೆ. ಬಳಿಕ ಬಾಲಕಿಯನ್ನು ಮೀರತ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರಿಂದ ಎನ್ ಕೌಂಟರ್
ಮುಗ್ಧ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೇ ವೇಳೆ ಆರೋಪಿಯು ಪರಾರಿಯಾಗಲು ಯತ್ನಿಸಿದ್ದು, ಆತನ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ದಾನ್ ಸಿಂಗ್ ಎಂಬುದಾಗಿ ಪೊಲೀಸರು ಗುರುತಿಸಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಅವರ ಮೇಲೆಯೇ ಆರೋಪಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ದೃಢವಾಗಿದೆ. ಅತ್ಯಾಚಾರದ ಜತೆಗೆ ಬಾಲಕಿಗೆ ಭಾರಿ ಕಿರುಕುಳ ನೀಡಲಾಗಿದೆ. ಆಕೆಯ ತಲೆ ಊತುಕೊಂಡಿದೆ. ಗುಪ್ತಾಂಗಕ್ಕೂ ಗಾಯಗಳಾಗಿವೆ. ನಾನು ಗಮನಿಸಿದ ಕ್ರೂರ ಪ್ರಕರಣಗಳಲ್ಲಿ ಇದು ಕೂಡ ಒಂದು” ಎಂದು ಬಾಲಕಿಯ ವೈದ್ಯಕೀಯ ತಪಾಸಣೆ ಮಾಡಿದ ಡಾ. ಅಂಜು ಸಿಂಗ್ ತಿಳಿಸಿದ್ದಾರೆ.

Tags: BoyComplaintdr.anjum singhFriendsgirlPoliceRape
SendShareTweet
Previous Post

ದೇಶದ ಮತ್ತೊಂದು ಕಾರ್ಪೊರೇಟ್ ವಂಚನೆ ಬೆಳಕಿಗೆ!

Next Post

DRDO Recruitment 2025: ಬೆಂಗಳೂರಿನ ಡಿಆರ್ ಡಿಒದಲ್ಲಿ 150 ಹುದ್ದೆ ಖಾಲಿ; ಹೆಚ್ಚಿನ ವಿವರ ಇಲ್ಲಿದೆ

Related Posts

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!
ಬೆಂಗಳೂರು

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!

ಬೆಂಗಳೂರಲ್ಲಿ ಮಹಿಳೆಗೆ ಅಪಘಾತವೆಸಗಿ ಕೊಲೆ – ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಹಿಳೆಗೆ ಅಪಘಾತವೆಸಗಿ ಕೊಲೆ – ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ!

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!
ಬೆಂಗಳೂರು

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

ನಡುರೋಡಲ್ಲಿ ಚಾಕು ಹಿಡಿದು ಪತ್ನಿ ಮೇಲೆರಗಿದ ಪತಿ – ಸ್ಥಳೀಯರ ಸಮಯಪ್ರಜ್ಞೆಗೆ ಉಳಿತು ಮಹಿಳೆ ಜೀವ!
ಬೆಂಗಳೂರು

ನಡುರೋಡಲ್ಲಿ ಚಾಕು ಹಿಡಿದು ಪತ್ನಿ ಮೇಲೆರಗಿದ ಪತಿ – ಸ್ಥಳೀಯರ ಸಮಯಪ್ರಜ್ಞೆಗೆ ಉಳಿತು ಮಹಿಳೆ ಜೀವ!

ಬೆಂಗಳೂರಲ್ಲಿ ನೇಪಾಳಿ ಯುವಕರ ಅಟ್ಟಹಾಸ ; ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ದರ್ಪ!
ಬೆಂಗಳೂರು

ಬೆಂಗಳೂರಲ್ಲಿ ನೇಪಾಳಿ ಯುವಕರ ಅಟ್ಟಹಾಸ ; ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ದರ್ಪ!

ನಕಲಿ VIP ಲೆಟರ್‌ಹೆಡ್ ಬಳಸಿ IPL ಟಿಕೆಟ್ ಬ್ಲ್ಯಾಕ್ ದಂಧೆ – ಖದೀಮರ ಜಾಲ ಭೇದಿಸಿದ ಪೊಲೀಸರು!
ಅಪರಾಧ

ನಕಲಿ VIP ಲೆಟರ್‌ಹೆಡ್ ಬಳಸಿ IPL ಟಿಕೆಟ್ ಬ್ಲ್ಯಾಕ್ ದಂಧೆ – ಖದೀಮರ ಜಾಲ ಭೇದಿಸಿದ ಪೊಲೀಸರು!

Next Post
DRDO Recruitment 2025: ಬೆಂಗಳೂರಿನ ಡಿಆರ್ ಡಿಒದಲ್ಲಿ 150 ಹುದ್ದೆ ಖಾಲಿ; ಹೆಚ್ಚಿನ ವಿವರ ಇಲ್ಲಿದೆ

DRDO Recruitment 2025: ಬೆಂಗಳೂರಿನ ಡಿಆರ್ ಡಿಒದಲ್ಲಿ 150 ಹುದ್ದೆ ಖಾಲಿ; ಹೆಚ್ಚಿನ ವಿವರ ಇಲ್ಲಿದೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

Recent News

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ರೈಲ್ವೆ ಪ್ರಯಾಣಿಕರೇ ಗಮನಿಸಿ : ಇನ್ನು ಟಿಕೆಟ್ ಬುಕ್ ಮಾಡಲು ಸರ್ವರ್ ಸಮಸ್ಯೆ ಕಾಡೋದಿಲ್ಲ; ಏನಿದು ಹೊಸ ವ್ಯವಸ್ಥೆ?

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 60 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat