ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಹಾಸನಾಂಬೆ ದೇವಿಯ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಬೆಂಗಳೂರು- ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ!

October 18, 2025
Share on WhatsappShare on FacebookShare on Twitter

ಬೆಂಗಳೂರು: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶ್ರೀ ಹಾಸನಾಂಬೆ ದೇವಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದಾರೆ. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಮಿತಿ ಮೀರಿದೆ. ಹೀಗಾಗಿ ಬೆಂಗಳೂರು- ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಜನಸಂಖ್ಯೆ ನಿಯಂತ್ರಿಸಲು ಟಿಕೆಟ್‌ ಬುಕಿಂಗ್‌ ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹಾಸನಾಂಬೆ ದೇಗುಲ ಹಾಗೂ ಸುತ್ತ ಮುತ್ತ ಬಾರಿ ಜನಸ್ತೋಮ ನೆರೆದಿದೆ. ಭಕ್ತರು ಹಾಸನಾಂಬೆ ದರ್ಶನಕ್ಕೆ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇತ್ತ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಭಕ್ತರನ್ನು ನಿಯಂತ್ರಸಲು ಅಸಾಧ್ಯದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಈಗಾಗಲೇ ಸಹಸ್ರಾರು ಭಕ್ತರು ಹಾಸನಾಂಬೆ ದರ್ಶನ ಪಡೆಯಲು 50 ಸಾವಿರ ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದಾರೆ. ಹೀಗಾಗಿ, ತಾತ್ಕಾಲಿಕವಾಗಿ ಟಿಕೆಟ್‌ ಬುಕಿಂಗ್‌ ಕೂಡ ಸ್ಥಗಿತಗೊಳಿಸಲಾಗಿದೆ. ಹಾಸನಾಂಬೆ ದರ್ಶನಕ್ಕೆ ಭಕ್ತರ ಸಾಗರ ಹೆಚ್ಚಾಗಿರುವ ಕಾರಣ ದರ್ಶನಕ್ಕೆ ಕಿಲೋಮೀಟರ್‌ಗಟ್ಟಲೇ ಸಾಲು ದೊಡ್ಡದಾಗಿದೆ. 1,000 ರೂ. ಹಾಗೂ 300 ರೂ. ಟಿಕೆಟ್‌ ಪಡೆದ ಭಕ್ತರು ಪ್ರತ್ಯೇಕ ಸಾಲುಗಳಲ್ಲಿ ಬಂದು ದರ್ಶನ ಪಡೆಯುತ್ತಿದ್ದಾರೆ. ಎರಡೂ ಸಾಲುಗಳು ಕಿಲೋಮೀಟರ್‌ಗೂ ಅಧಿಕ ಉದ್ದವಾಗಿವೆ.

Tags: bengalorebus service temporarily suspended!Goddess HassanambehasanaKarnataka News beat
SendShareTweet
Previous Post

ಬೆಂಗಳೂರಲ್ಲಿ ಬೃಹತ್ ಖೋಟಾ ನೋಟು ಜಾಲ ಪತ್ತೆ – ಮೂವರು ಆರೋಪಿಗಳ ಬಂಧನ!

Next Post

ಬ್ರಿಟನ್‌ಗೆ ಈಗ ಭಾರತ ಮಾದರಿ: ಆಧಾರ್ ರೀತಿಯಲ್ಲೇ ‘ಬ್ರಿಟ್ ಕಾರ್ಡ್’ ಜಾರಿಗೆ ಅಲ್ಲಿನ ಸರ್ಕಾರ ಚಿಂತನೆ

Related Posts

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!
ಹಾಸನ

ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ.. ಒಂದೇ ವಾರದಲ್ಲಿ ದೇಗುಲಕ್ಕೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ!

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?
ಹಾಸನ

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

ಹಾಸನಾಂಬೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!
ಹಾಸನ

ಹಾಸನಾಂಬೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್!
ಹಾಸನ

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್!

ಹಾಸನಾಂಬೆ ದರ್ಶನ ಮಾಡುವ ಭಕ್ತರಿಗೆ ಸಚಿವ ಕೃಷ್ಣಭೈರೇಗೌಡ ವಿಶೇಷ ಮನವಿ!
ಹಾಸನ

ಹಾಸನಾಂಬೆ ದರ್ಶನ ಮಾಡುವ ಭಕ್ತರಿಗೆ ಸಚಿವ ಕೃಷ್ಣಭೈರೇಗೌಡ ವಿಶೇಷ ಮನವಿ!

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ.. ದಾಖಲೆಯ ಆದಾಯ, ಒಂದೇ ದಿನಕ್ಕೆ 1 ಕೋಟಿ ಸಂಗ್ರಹ!
ಹಾಸನ

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ.. ದಾಖಲೆಯ ಆದಾಯ, ಒಂದೇ ದಿನಕ್ಕೆ 1 ಕೋಟಿ ಸಂಗ್ರಹ!

Next Post
ಬ್ರಿಟನ್‌ಗೆ ಈಗ ಭಾರತ ಮಾದರಿ: ಆಧಾರ್ ರೀತಿಯಲ್ಲೇ ‘ಬ್ರಿಟ್ ಕಾರ್ಡ್’ ಜಾರಿಗೆ ಅಲ್ಲಿನ ಸರ್ಕಾರ ಚಿಂತನೆ

ಬ್ರಿಟನ್‌ಗೆ ಈಗ ಭಾರತ ಮಾದರಿ: ಆಧಾರ್ ರೀತಿಯಲ್ಲೇ 'ಬ್ರಿಟ್ ಕಾರ್ಡ್' ಜಾರಿಗೆ ಅಲ್ಲಿನ ಸರ್ಕಾರ ಚಿಂತನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

Recent News

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ದಲಿತ ಸಮುದಾಯದಿಂದಲೇ ದಲಿತರ ಬಹಿಷ್ಕರ: ಕುಲದ ಮುಖಂಡರ ವಿರುದ್ದ ಕಾನೂನು ಸಮರಕ್ಕೆ ಮುಂದಾದ ಕುಟುಂಬಗಳು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat