ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಕ್ಕ, ತಂದೆಯನ್ನು ನಿಂದಿಸಿದ್ದಕ್ಕೆ ಸ್ನೇಹಿತನನ್ನೇ ಹತ್ಯೆಗೈದ ಪಾಪಿ!

June 18, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ನಿಮ್ಹಾನ್ಸ್ ಲೇಔಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರಾಗಿದ್ದ ಇಬ್ಬರು ಯುವಕರ ನಡುವಿನ ವಾಗ್ವಾದ ತೀವ್ರಗೊಂಡು, ಓರ್ವ ಯುವಕನ ಸಾವಿಗೆ ಕಾರಣವಾಗಿದೆ.

ಘಟನೆಯಲ್ಲಿ ವಸೀಂ ಎಂಬ ಯುವಕ ಮೃತಪಟ್ಟಿದ್ದು, ಸೈಯದ್ ಸಮೀರ್ ಎಂಬಾತ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ನಿನ್ನೆ ಅವರ ನಡುವೆ ಜಗಳ ನಡೆದಿದೆ.

ಮಾಹಿತಿಯ ಪ್ರಕಾರ, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದದ ವೇಳೆ ವಸೀಂ, ಸಮೀರ್‌ನ ತಂದೆ ಮತ್ತು ಅಕ್ಕನ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಇಬ್ಬರ ನಡುವಿನ ಮಾತಿನ ಚಕಮಕಿ ತೀವ್ರಗೊಂಡಿದೆ.

ಕೋಪಗೊಂಡ ಸೈಯದ್ ಸಮೀರ್, ಚಾಕುವಿನಿಂದ ವಸೀಂ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ವಸೀಂನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಸೀಂ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ.

ಜಗಳದ ವೇಳೆ ಸೈಯದ್ ಸಮೀರ್ ಕೂಡ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಕಾಂಪೌಂಡ್‌ ಗೋಡೆ ಕುಸಿದು 5 ವರ್ಷದ ಮಗು ಸಾವು.. ಮತ್ತೋರ್ವ ಬಾಲಕಿಗೆ ಗಾಯ!

Tags: bengaloreKarnataka News beat
SendShareTweet
Previous Post

ಅದ್ಭುತ ಕ್ಯಾಚ್ ಹಿಡಿಯುವ ಸಾಹಸಕ್ಕೆ ಕೈಹಾಕಿ ಗಂಭೀರವಾಗಿ ಗಾಯಗೊಂಡ ಇಶಾನ್ ಕಿಶನ್

Next Post

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗಾವಕಾಶ!

Related Posts

ಡೇಟಿಂಗ್ ಆ್ಯಪ್ ಮೂಲಕ ಪರಿಚಯ | ಬೇಟಿ ನೆಪದಲ್ಲಿ ದರೋಡೆ
ಬೆಂಗಳೂರು

ಡೇಟಿಂಗ್ ಆ್ಯಪ್ ಮೂಲಕ ಪರಿಚಯ | ಬೇಟಿ ನೆಪದಲ್ಲಿ ದರೋಡೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ
ಬೆಂಗಳೂರು

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ | ಚಾಲಕ ಸಾವು, ನಾಲ್ವರು ಗಂಭೀರ
ರಾಜ್ಯ

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ | ಚಾಲಕ ಸಾವು, ನಾಲ್ವರು ಗಂಭೀರ

ರಸ್ತೆಗೆ ಮಾವು ಚೆಲ್ಲಿ ರೈತರು ಪ್ರೊಟೆಸ್ಟ್‌..!
ಕೋಲಾರ

ರಸ್ತೆಗೆ ಮಾವು ಚೆಲ್ಲಿ ರೈತರು ಪ್ರೊಟೆಸ್ಟ್‌..!

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!
ಮೈಸೂರು

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

3 ತಿಂಗಳಾದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ.. ಜನಾಕ್ರೋಶ
ರಾಜ್ಯ

3 ತಿಂಗಳಾದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ.. ಜನಾಕ್ರೋಶ

Next Post
ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗಾವಕಾಶ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗಾವಕಾಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡೇಟಿಂಗ್ ಆ್ಯಪ್ ಮೂಲಕ ಪರಿಚಯ | ಬೇಟಿ ನೆಪದಲ್ಲಿ ದರೋಡೆ

ಡೇಟಿಂಗ್ ಆ್ಯಪ್ ಮೂಲಕ ಪರಿಚಯ | ಬೇಟಿ ನೆಪದಲ್ಲಿ ದರೋಡೆ

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

Recent News

ಡೇಟಿಂಗ್ ಆ್ಯಪ್ ಮೂಲಕ ಪರಿಚಯ | ಬೇಟಿ ನೆಪದಲ್ಲಿ ದರೋಡೆ

ಡೇಟಿಂಗ್ ಆ್ಯಪ್ ಮೂಲಕ ಪರಿಚಯ | ಬೇಟಿ ನೆಪದಲ್ಲಿ ದರೋಡೆ

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡೇಟಿಂಗ್ ಆ್ಯಪ್ ಮೂಲಕ ಪರಿಚಯ | ಬೇಟಿ ನೆಪದಲ್ಲಿ ದರೋಡೆ

ಡೇಟಿಂಗ್ ಆ್ಯಪ್ ಮೂಲಕ ಪರಿಚಯ | ಬೇಟಿ ನೆಪದಲ್ಲಿ ದರೋಡೆ

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat