ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮದುವೆಯಾದ 15 ದಿನದಲ್ಲೇ ಲವ್ವರ್ ಜತೆಗೂಡಿ ಪತಿಯ ಕೊಲೆಗೆ ಸುಪಾರಿ ಕೊಟ್ಟ ಮಹಿಳೆ: ಮುಂದೇನಾಯ್ತು?

March 25, 2025
Share on WhatsappShare on FacebookShare on Twitter

ಲಖನೌ: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಆದರೆ, ಆಧುನಿಕ ಕಾಲದಲ್ಲಿ ಕೆಲವೊಂದು ಮದುವೆಗಳು ಭೂಲೋಕದಲ್ಲೇ ನರಕಸದೃಶವಾಗಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬಳು ಮದುವೆಯಾದ ಕೇವಲ ಎರಡು ವಾರಗಳಲ್ಲಿಯೇ ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಡಿಸಿದ್ದಾಳೆ. ಪ್ರಿಯತಮನ ಜತೆಗೂಡಿ ಪತಿಯನ್ನೇ ಕೊಲೆ ಮಾಡಲು ಸುಪಾರಿ ಕೊಟ್ಟ ಪ್ರಕರಣ ಈಗ ಬಯಲಾಗಿದೆ.

ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಇಂತಹದ್ದೊಂದು ಪ್ರಕರಣ ಬಯಲಾಗಿದೆ. ಮಾರ್ಚ್ 5ರಂದು ದಿಲೀಪ್ ಹಾಗೂ ಪ್ರಗತಿ ಯಾದವ್ ಮದುವೆಯಾಗಿದ್ದಾರೆ. ಆದರೆ, ಪ್ರಗತಿ ಯಾದವ್ ಹಾಗೂ ಅನುರಾಗ್ ಯಾದವ್ ಅವರು ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಪ್ರಗತಿ ಯಾದವ್ ಮನೆಯಲ್ಲಿ ಇವರ ಪ್ರೀತಿಗೆ ಒಪ್ಪಿರಲಿಲ್ಲ. ಹಾಗಾಗಿ, ಬಲವಂತದಿಂದ ದಿಲೀಪ್ ಜತೆ ಮದುವೆ ಮಾಡಿಸಿದ್ದಾರೆ. ಇದಾದ ಬಳಿಕ 22 ವರ್ಷದ ಪ್ರಗತಿ ಯಾದವ್, ಪ್ರಿಯತಮನ ಜತೆಗೂಡಿ ಗಂಡನ ಕೊಲೆಗೆ ಸುಪಾರಿ ಕೊಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಾರ್ಚ್ 19ರಂದು 25 ವರ್ಷದ ವ್ಯಕ್ತಿಯೊಬ್ಬರು ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ವಿಚಾರಿಸಿ ನೋಡಿದಾಗ ಗಾಯಗೊಂಡ ವ್ಯಕ್ತಿಯು ದಿಲೀಪ್ ಎಂಬುದು ಗೊತ್ತಾಗಿದೆ. ಇದಾದ ನಂತರ ದಿಲೀಪ್ ಸಹೋದರ ಸಾಹರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸಿದ ಬಳಿಕ ಸುಪಾರಿ ಕೊಟ್ಟಿದ್ದು ಯಾರು ಎಂಬುದು ಬಯಲಾಗಿದೆ.

ಪೊಲೀಸರು ತನಿಖೆ ನಡೆಸಿದ ಬಳಿಕ ಪ್ರಗತಿ ಯಾದವ್ ಹಾಗೂ ಅನುರಾಗ್ ಯಾದವ್ ಅವರೇ ದಿಲೀಪ್ ಹತ್ಯೆಗೆ ಸಂಚು ರೂಪಿಸಿದ್ದಾರೆ. ಅಲ್ಲದೆ, ರಾಮ್ ಜಿ ಚೌಧರಿ ಎಂಬ ಸುಪಾರಿ ಕಿಲ್ಲರ್ ಗೆ 2 ಲಕ್ಷ ರೂಪಾಯಿ ಕೊಟ್ಟು, ದಿಲೀಪ್ ಅವರನ್ನು ಕೊಲೆ ಮಾಡಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಈಗ ದಿಲೀಪ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸದ್ಯ, ಪ್ರಗತಿ ಹಾಗೂ ಅನುರಾಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

Tags: HospitalHusbandLoveMarriageMurderPoliceWife
SendShareTweet
Previous Post

IPL 2025: ಡೆಲ್ಲಿ ಗೆಲುವಿನಲ್ಲಿ ಪಾತ್ರ ವಹಿಸಿ ವಿಪ್ರಜ್ ನಿಗಮ್ ಯಾರು? ಎಲ್ಲಿಯವರು?

Next Post

Mamata Banerjee: ಸೀರೆ, ಸ್ಲಿಪ್ಪರ್ ಧರಿಸಿ ಲಂಡನ್ ನಲ್ಲಿ ಜಾಗಿಂಗ್ ಮಾಡಿದ ಮಮತಾ ಬ್ಯಾನರ್ಜಿ; ವೀಡಿಯೋ ನೋಡಿ

Related Posts

ಬೆಂಗಳೂರಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ!

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​!
ಬೆಂಗಳೂರು

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​!

ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಮಾರಣಾಂತಿಕ ಹಲ್ಲೆ – ಕೇಸ್‌ ದಾಖಲು!
ಬೆಂಗಳೂರು

ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಮಾರಣಾಂತಿಕ ಹಲ್ಲೆ – ಕೇಸ್‌ ದಾಖಲು!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!
ದೇಶ

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಬೆಂಗಳೂರಿನಲ್ಲಿ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ!
ಬೆಂಗಳೂರು

ಬೆಂಗಳೂರಿನಲ್ಲಿ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ!

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!
ಬೆಂಗಳೂರು

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

Next Post
Mamata Banerjee: ಸೀರೆ, ಸ್ಲಿಪ್ಪರ್ ಧರಿಸಿ ಲಂಡನ್ ನಲ್ಲಿ ಜಾಗಿಂಗ್ ಮಾಡಿದ ಮಮತಾ ಬ್ಯಾನರ್ಜಿ; ವೀಡಿಯೋ ನೋಡಿ

Mamata Banerjee: ಸೀರೆ, ಸ್ಲಿಪ್ಪರ್ ಧರಿಸಿ ಲಂಡನ್ ನಲ್ಲಿ ಜಾಗಿಂಗ್ ಮಾಡಿದ ಮಮತಾ ಬ್ಯಾನರ್ಜಿ; ವೀಡಿಯೋ ನೋಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮತ್ತೆ ಪಾಕ್‌ ತಂಡದ ನಾಯಕನಾಗುವ ಸುಳಿವು ನೀಡಿದ ಬಾಬರ್ ಅಜಮ್ : ಪಿಎಸ್‌ಎಲ್ 2026 ಟೂರ್ನಿಯಲ್ಲಿ ಝಲ್ಮಿ ತಂಡಕ್ಕೆ ಫೈನಲ್ ಟಿಕೆಟ್

ಮತ್ತೆ ಪಾಕ್‌ ತಂಡದ ನಾಯಕನಾಗುವ ಸುಳಿವು ನೀಡಿದ ಬಾಬರ್ ಅಜಮ್ : ಪಿಎಸ್‌ಎಲ್ 2026 ಟೂರ್ನಿಯಲ್ಲಿ ಝಲ್ಮಿ ತಂಡಕ್ಕೆ ಫೈನಲ್ ಟಿಕೆಟ್

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಹತ್ಯೆ ಶಂಕೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಹತ್ಯೆ ಶಂಕೆ

ಗಾಯಗೊಂಡ ಅಭಿಮಾನಿಗೆ ಪಂಜಾಬ್ ಕಿಂಗ್ಸ್ ಬುಲಾವ್ : ‘ಫ್ಯಾನ್ ಫಸ್ಟ್’ ಎಂದ ಪ್ರೀತಿ ಜಿಂಟಾ ತಂಡ!

ಗಾಯಗೊಂಡ ಅಭಿಮಾನಿಗೆ ಪಂಜಾಬ್ ಕಿಂಗ್ಸ್ ಬುಲಾವ್ : ‘ಫ್ಯಾನ್ ಫಸ್ಟ್’ ಎಂದ ಪ್ರೀತಿ ಜಿಂಟಾ ತಂಡ!

Recent News

ಮತ್ತೆ ಪಾಕ್‌ ತಂಡದ ನಾಯಕನಾಗುವ ಸುಳಿವು ನೀಡಿದ ಬಾಬರ್ ಅಜಮ್ : ಪಿಎಸ್‌ಎಲ್ 2026 ಟೂರ್ನಿಯಲ್ಲಿ ಝಲ್ಮಿ ತಂಡಕ್ಕೆ ಫೈನಲ್ ಟಿಕೆಟ್

ಮತ್ತೆ ಪಾಕ್‌ ತಂಡದ ನಾಯಕನಾಗುವ ಸುಳಿವು ನೀಡಿದ ಬಾಬರ್ ಅಜಮ್ : ಪಿಎಸ್‌ಎಲ್ 2026 ಟೂರ್ನಿಯಲ್ಲಿ ಝಲ್ಮಿ ತಂಡಕ್ಕೆ ಫೈನಲ್ ಟಿಕೆಟ್

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಹತ್ಯೆ ಶಂಕೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಹತ್ಯೆ ಶಂಕೆ

ಗಾಯಗೊಂಡ ಅಭಿಮಾನಿಗೆ ಪಂಜಾಬ್ ಕಿಂಗ್ಸ್ ಬುಲಾವ್ : ‘ಫ್ಯಾನ್ ಫಸ್ಟ್’ ಎಂದ ಪ್ರೀತಿ ಜಿಂಟಾ ತಂಡ!

ಗಾಯಗೊಂಡ ಅಭಿಮಾನಿಗೆ ಪಂಜಾಬ್ ಕಿಂಗ್ಸ್ ಬುಲಾವ್ : ‘ಫ್ಯಾನ್ ಫಸ್ಟ್’ ಎಂದ ಪ್ರೀತಿ ಜಿಂಟಾ ತಂಡ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮತ್ತೆ ಪಾಕ್‌ ತಂಡದ ನಾಯಕನಾಗುವ ಸುಳಿವು ನೀಡಿದ ಬಾಬರ್ ಅಜಮ್ : ಪಿಎಸ್‌ಎಲ್ 2026 ಟೂರ್ನಿಯಲ್ಲಿ ಝಲ್ಮಿ ತಂಡಕ್ಕೆ ಫೈನಲ್ ಟಿಕೆಟ್

ಮತ್ತೆ ಪಾಕ್‌ ತಂಡದ ನಾಯಕನಾಗುವ ಸುಳಿವು ನೀಡಿದ ಬಾಬರ್ ಅಜಮ್ : ಪಿಎಸ್‌ಎಲ್ 2026 ಟೂರ್ನಿಯಲ್ಲಿ ಝಲ್ಮಿ ತಂಡಕ್ಕೆ ಫೈನಲ್ ಟಿಕೆಟ್

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat