ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

September 3, 2026
Share on WhatsappShare on FacebookShare on Twitter

ನವದೆಹಲಿ : ಭಾರತ-ಪಾಕ್ ಸಂಘರ್ಷದ ವೇಳೆ ಅಂದರೆ 2019ರ ಫೆಬ್ರವರಿಯಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ, ದೇಶಾದ್ಯಂತ ಮನೆಮಾತಾಗಿದ್ದ ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರು ಸೇನೆಯಿಂದ ಅವಧಿಗೂ ಮುನ್ನವೇ ನಿವೃತ್ತಿ ಪಡೆದಿದ್ದಾರೆ. ಸುಮಾರು 22 ವರ್ಷಗಳ ಕಾಲ ದೇಶದ ಸೇನೆಯಲ್ಲಿ ಅಪಾರ ಸೇವೆ ಸಲ್ಲಿಸಿದ ನಂತರ, ಅವರು ವಾಣಿಜ್ಯ ವಿಮಾನ ಚಾಲಕನಾಗಿ (ಕಮರ್ಷಿಯಲ್ ಪೈಲಟ್) ಇದೀಗ ತಮ್ಮ ವೃತ್ತಿಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗೋವಾ ಮೂಲದ ಏರ್‌ಲೈನ್ಸ್ ಸೇರ್ಪಡೆ

ಅಭಿನಂದನ್ ವರ್ಧಮಾನ್ ಅವರು ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾದ ‘ಫ್ಲೈ19’ (FLY91)ಗೆ ಸೇರ್ಪಡೆಯಾಗಿದ್ದಾರೆ ಎಂದು ವರದಿಗಳು ಹೇಳಿವೆ. ಅವರು ಕಳೆದ ಆಗಸ್ಟ್‌ನಲ್ಲಿ ಈ ಖಾಸಗಿ ಏರ್‌ಲೈನ್ಸ್‌ಗೆ ಪೈಲಟ್ ಆಗಿ ಸೇರಿಕೊಂಡಿದ್ದಾರೆ. ಆದಾಗ್ಯೂ, ತಮ್ಮ ಈ ನಿರ್ಧಾರದ ಬಗ್ಗೆ ಅವರು ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ನೌಕರರ ವೈಯಕ್ತಿಕ ವಿಚಾರ ಎಂಬ ಕಾರಣ ನೀಡಿ ಫ್ಲೈ19 ಸಂಸ್ಥೆಯ ವಕ್ತಾರರು ಕೂಡ ಈ ಕುರುತಪ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ್ದಾರೆ. 2024ರ ಮಾರ್ಚ್‌ನಲ್ಲಿ ಕಾರ್ಯಾಚರಣೆ ಆರಂಭಿಸಿದ ಈ ವಿಮಾನಯಾನ ಸಂಸ್ಥೆಯು ಸದ್ಯ 6 ಎಟಿಆರ್ 72-600 ವಿಮಾನಗಳೊಂದಿಗೆ ಗೋವಾ ಮತ್ತು ಹೈದರಾಬಾದ್‌ನಿಂದ ಸೇವೆ ಒದಗಿಸುತ್ತಿದೆ.

ಯಾರಿವರು ಅಭಿನಂದನ್?

2019ರ ಫೆಬ್ರವರಿಯಲ್ಲಿ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ತೆರಳುತ್ತಿದ್ದ ವಾಹನದ ಮೇಲೆ ಉಗ್ರರು ಸ್ಫೋಟಕ ತುಂಬಿದ್ದ ವಾಹನವನ್ನು ಡಿಕ್ಕಿ ಹೊಡೆಸಿ 40ಕ್ಕೂ ಅಧಿಕ ಯೋಧರ ಸಾವಿಗೆ ಕಾರಣರಾಗಿದ್ದರು. ಈ ಭೀಕರ ದಾಳಿಗೆ ಪ್ರತಿಯಾಗಿ ಭಾರತವು ಬಾಲಾಕೋಟ್‌ನಲ್ಲಿದ್ದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ತರಬೇತಿ ಶಿಬಿರದ ಮೇಲೆ ವಾಯುದಾಳಿ ನಡೆಸಿತ್ತು.

ಇದರ ಮಾರನೇ ದಿನ ಅಂದರೆ ಫೆಬ್ರವರಿ 27ರಂದು ಪಾಕಿಸ್ತಾನದ ವಾಯುಪಡೆಯು ಭಾರತದ ಗಡಿ ದಾಟಿ ಅತಿಕ್ರಮಣ ಮಾಡಲು ಯತ್ನಿಸಿತು. ಈ ಸಂದರ್ಭದಲ್ಲಿ ತಮ್ಮ ಮಿಗ್-21 ಬೈಸನ್ ವಿಮಾನದ ಮೂಲಕ ಶತ್ರುಪಡೆಯ ವಿರುದ್ಧ ದಿಟ್ಟ ಹೋರಾಟ ನಡೆಸಿದ್ದ ಆಗಿನ ವಿಂಗ್ ಕಮಾಂಡರ್ ಅಭಿನಂದನ್ ಅವರು, ಪಾಕಿಸ್ತಾನದ ಅತ್ಯಾಧುನಿಕ ಎಫ್-16 ವಿಮಾನವನ್ನು ಹೊಡೆದುರುಳಿಸಿದ್ದರು. ಇದೇ ವೇಳೆ ಅವರ ವಿಮಾನವೂ ಪತನಗೊಂಡು, ಅವರು ಪಾಕಿಸ್ತಾನದ ನೆಲಕ್ಕೆ ಹೋಗಿ ಬಿದ್ದಿದ್ದರು. ಈ ವೇಳೆ ಅವರನ್ನು ಪಾಕ್ ಸೇನೆ ವಶಕ್ಕೆ ಪಡೆದಿತ್ತು. 3 ದಿನಗಳ ಕಾಲ ಅವರನ್ನು ವಶದಲ್ಲಿ ಇಟ್ಟಿದ್ದ ಪಾಕಿಸ್ತಾನ, ಭಾರತದ ರಾಜತಾಂತ್ರಿಕ ಒತ್ತಡಕ್ಕೆ ಮಣಿದು ಮಾರ್ಚ್ 1 ರಂದು ನಿಯಮ ಪ್ರಕಾರ ಬಿಡುಗಡೆ ಮಾಡಿತ್ತು.

ದೇಶದ ಮೂರನೇ ಅತ್ಯುನ್ನತ ಸೇನಾ ಗೌರವ

ಅಸಾಮಾನ್ಯ ಶೌರ್ಯ, ಕರ್ತವ್ಯ ನಿಷ್ಠೆ ಹಾಗೂ ಧೈರ್ಯವನ್ನು ಪ್ರದರ್ಶಿಸಿದ್ದಕ್ಕಾಗಿ ಭಾರತ ಸರ್ಕಾರವು ಅವರಿಗೆ ದೇಶದ ಮೂರನೇ ಅತ್ಯುನ್ನತ ಯುದ್ಧಕಾಲದ ಸಾಹಸ ಪ್ರಶಸ್ತಿಯಾದ ‘ವೀರ ಚಕ್ರ’ ನೀಡಿ ಗೌರವಿಸಿತು. ನಂತರದ ದಿನಗಳಲ್ಲಿ ವಾಯುಪಡೆಯು ಅವರಿಗೆ ‘ಗ್ರೂಪ್ ಕ್ಯಾಪ್ಟನ್’ ಹುದ್ದೆಗೆ ಬಡ್ತಿ ನೀಡಿ ಗೌರವಿಸಿತ್ತು. ಆದರೆ ಈಗ ಅವರು ಸೇನೆಯ ಸೇವೆಯಿಂದ ನಿವೃತ್ತರಾಗಿ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಪೈಲಟ್ ಆಗಿ ಸೇರ್ಪಡೆಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ ; ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: Abhinandan Air Force RetirementAbhinandan Retirement NewsAbhinandan VarthamanBalakot Air StrikeDefence News IndiaIndian Air ForceIndian Air Force NewsKarnataka News beatKNBPakistan Fighter JetPrivate Airline JobWing Commander Abhinandan
SendShareTweet
Previous Post

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

Related Posts

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ
ದೇಶ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!
ಚಾಮರಾಜನಗರ

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!

‘ನಾಟಿ ಬಾಯ್’ ರಾಕೆಟ್ ಹೆಗಲಿಗೆ ಇಸ್ರೋ ಭವಿಷ್ಯ : ಇಂದು ತಡರಾತ್ರಿ ಅರ್ಥ್‌ ಇಮೇಜಿಂಗ್ ಉಪಗ್ರಹ ಉಡಾವಣೆ
ದೇಶ

‘ನಾಟಿ ಬಾಯ್’ ರಾಕೆಟ್ ಹೆಗಲಿಗೆ ಇಸ್ರೋ ಭವಿಷ್ಯ : ಇಂದು ತಡರಾತ್ರಿ ಅರ್ಥ್‌ ಇಮೇಜಿಂಗ್ ಉಪಗ್ರಹ ಉಡಾವಣೆ

ಪಂಜಾಬ್ ಮತದಾರರ ಪಟ್ಟಿಯಿಂದ ಬಿಜೆಪಿ ನಾಯಕ ರಾಘವ್ ಚಡ್ಡಾ ಹೆಸರು ಡಿಲೀಟ್ : ಆಪ್ ವಿರುದ್ಧ ಆಕ್ರೋಶ
ದೇಶ

ಪಂಜಾಬ್ ಮತದಾರರ ಪಟ್ಟಿಯಿಂದ ಬಿಜೆಪಿ ನಾಯಕ ರಾಘವ್ ಚಡ್ಡಾ ಹೆಸರು ಡಿಲೀಟ್ : ಆಪ್ ವಿರುದ್ಧ ಆಕ್ರೋಶ

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ
ದೇಶ

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!
ದೇಶ

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

Next Post
2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

Recent News

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat