ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ರಾಯರ ದರ್ಶನ” ಆಲ್ಬಂ ಸಾಂಗ್‌ಗೆ ಚಾಲನೆ ನೀಡಿದ ನಟ ಜಗ್ಗೇಶ್

December 13, 2025
Share on WhatsappShare on FacebookShare on Twitter

ಗುರು ಶ್ರೀರಾಘವೇಂದ್ರಸ್ವಾಮಿಗಳಿಗೆ ವಿಶ್ವದಾದ್ಯಂತ ಕೋಟ್ಯಂತರ ಭಕ್ತರಿದ್ದಾರೆ. ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಷಯಗಳನ್ನು “ರಾಯರ ದರ್ಶನ” ಆಲ್ಬಂನಲ್ಲಿ ತೋರಿಸಲಾಗುತ್ತಿದೆ. ಸುಗುಣ ರಘು ಈ ಆಲ್ಬಂ ನಿರ್ಮಾಣ ಮಾಡುತ್ತಿದ್ದಾರೆ. ರಘು ಭಟ್ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಈ ಆಲ್ಬಂ ಸಾಂಗ್ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ನಟ ಜಗ್ಗೇಶ್ ಮಂತ್ರಾಲಯದ ಮಾಧ್ಯಮ ಪ್ರತಿನಿಧಿ ಶ್ರೀನಿಧಿ ಕರಣಂ, ರಘು ಭಟ್, ಸುಗುಣ ರಘು ಹಾಗು ಗೀತರಚನೆಕಾರ ನಾಗಾರ್ಜುನ ಶರ್ಮ ಉಪಸ್ಥಿತರಿದ್ದರು.

ಮಂತ್ರಾಲಯದ ಪ್ರಸ್ತುತ ಪೀಠಾಧಿಪತಿಗಳಾದ ಸುಬುಧೇಂದ್ರ ತೀರ್ಥರ ಆಶೀರ್ವಾದದೊಂದಿಗೆ ಶ್ರೀಗುರು ರಾಘವೇಂದ್ರಸ್ವಾಮಿಗಳ ದಿವ್ಯ ಚರಿತ್ರೆಯನ್ನು ವಿಶ್ವದಾದ್ಯಂತ ಹರಡುವ ಧ್ಯೇಯದೊಂದಿಗೆ “ರಾಯರ ದರ್ಶನ” ಆಲ್ಬಂ ಸಾಂಗ್ ನಿರ್ಮಾಣವಾಗುತ್ತಿದೆ. ಇದೇ ತಿಂಗಳ 23 ರಿಂದ 7 ದಿನಗಳ ಕಾಲ ಮಂತ್ರಾಲಯದಲ್ಲಿ ಶ್ರೀಗಳು ಚಿತ್ರೀಕರಣಕ್ಕಾಗಿ ಸಮಯ ನೀಡಿದ್ದಾರೆ. ರಾಯರ ಭಕ್ತರಾದ ಅನೇಕ ಸೆಲೆಬ್ರಿಟಿ ಕಲಾವಿದರು ಈ ಆಲ್ಬಂ ಸಾಂಗ್ ನಲ್ಲಿ ಅಭಿನಯಿಸಲಿದ್ದಾರೆ.

ನಾಗಾರ್ಜುನ ಶರ್ಮ ಅವರು ಗೀತರಚನೆ ಮಾಡುತ್ತಿದ್ದು, ಹೆಸರಾಂತ ಸಂಗೀತ ನಿರ್ದೇಶಕರಾದ ಸಿ.ಆರ್ ಬಾಬಿ ಹಾಗೂ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಲಿದ್ದಾರೆ. ಫೆಬ್ರವರಿಯಲ್ಲಿ ಮಂತ್ರಾಲಯದಲ್ಲೇ ಅದ್ಧೂರಿಯಾಗಿ “ರಾಯರ ದರ್ಶನ” ಆಲ್ಬಂ ಸಾಂಗ್ ಅನಾವರಣವಾಗಲಿದೆ. ಇಂದಿನ ಪತ್ರಿಕಾಗೋಷ್ಠಿಗೆ ಆಗಮಿಸಿರುವ ರಾಯರ ಪರಮಭಕ್ತರಾದ ಜಗ್ಗೇಶ್ ಅವರಿಗೆ ಹಾಗೂ ಶ್ರೀನಿಧಿ ಕರಣಂ ಅವರಿಗೆ ಧನ್ಯವಾದ ಎಂದರು ರಘು ಭಟ್.

ನಾನು ದೆಹಲಿಯಲ್ಲಿದೆ. ಶ್ರೀಗಳು ಫೋನ್ ಮಾಡಿ ಈ ಪತ್ರಿಕಾಗೋಷ್ಠಿಗೆ ಹೋಗಲು ಆದೇಶಿಸಿದ್ದರು. ರಾಯರ ಕೆಲಸ ಅಂದ ಮೇಲೆ ಆಗಲ್ಲ ಎನ್ನುವ ಮಾತೇ ಇಲ್ಲ. ಏಕೆಂದರೆ ನನ್ನ ಉಸಿರೆ ರಾಯರು ಎಂದು ಭಾವುಕರಾಗಿ ಮಾತನಾಡಿದ ನಟ ಜಗ್ಗೇಶ್, ತಮಗೆ ರಾಯರ ಮೇಲೆ ಭಕ್ತಿ ಬರಲು ಕಾರಣ ನಮ್ಮ ತಾಯಿ. ಅವರು 500 ರೂಪಾಯಿ ಕೊಟ್ಟು ನನ್ನನ್ನು ಮೊದಲ ಬಾರಿಗೆ ಮಂತ್ರಾಲಯಕ್ಕೆ ಕಳುಸಿದರು. ರಾಯರಿದ್ದಾರೆ ಎಂದು ಮನದಲ್ಲಿ ಬಿತ್ತಿದ್ದರು. ಆನಂತರ ತಮ್ಮ ಜೀವನದಲ್ಲಾಗಿರುವ ರಾಯರ ಕರುಣೆಯನ್ನು ಮನದಾಳದ ಮಾತುಗಳ ಮೂಲಕ ತೆರೆದಿಟ್ಟ ಜಗ್ಗೇಶ್, ʻರಾಯರ ದರ್ಶನʼ ಆಲ್ಬಂ ಸಾಂಗ್ ಗೆ ಶುಭ ಕೋರಿ, ಎಲ್ಲರೂ ರಘು ಭಟ್ ಅವರ ಕಾರ್ಯಕ್ಕೆ ಪ್ರೋತ್ಸಾಹ ನೀಡಿ ಎಂದರು.

ಮಂತ್ರಾಲಯದಿಂದ ಆಗಮಿಸಿದ್ದ ಶ್ರೀನಿಧಿ ಕರಣಂ ಅವರು ಶ್ರೀಗುರುರಾಯರ ಹಾಗೂ ಶ್ರೀ ಸುಬುಧೇಂದ್ರ ತೀರ್ಥರ ಕರುಣೆಯನ್ನು ನೆನೆದು ಭಾವುಕರಾದರು. ರಘು ಭಟ್ ಅವರ ಈ ಪ್ರಯತ್ನಕ್ಕೆ ಶ್ರೀಗಳ ಸಂಪೂರ್ಣ ಅನುಗ್ರಹವಿದೆ ಎಂದರು. ರಾಯರ ಮಠದ ಮುಂದೆ ಇರುವಗಲೇ “ರಾಯರ ದರ್ಶನ” ದ ಹಾಡು ಬರೆಯಲು ರಘು ಭಟ್ ಅವರಿಂದ ಕರೆ ಬಂದ ವಿಷಯವನ್ನು ಗೀತರಚನೆಕಾರ ನಾಗಾರ್ಜುನ ಶರ್ಮ ತಿಳಿಸಿದರು. ನಿರ್ಮಾಪಕಿ ಸುಗುಣಾ ರಘು ಎಲ್ಲರನ್ನು ಸ್ವಾಗತಿಸಿದರು.

ಇದನ್ನೂ ಓದಿ: ಬೆಳಗಾವಿ | ಕಬ್ಬು ತುಂಬಿದ ಟ್ರ್ಯಾಕ್ಟರ್-ಬಸ್‌ ನಡುವೆ ಭೀಕರ ಅಪಘಾತ ; ಅನಾಹುತದಿಂದ ಪಾರು!

Tags: “Rayara Darshan”ActorbengaloreJaggeshKarnataka News beatlaunches
SendShareTweet
Previous Post

ಬೆಳಗಾವಿ | ಕಬ್ಬು ತುಂಬಿದ ಟ್ರ್ಯಾಕ್ಟರ್-ಬಸ್‌ ನಡುವೆ ಭೀಕರ ಅಪಘಾತ ; ಅನಾಹುತದಿಂದ ಪಾರು!

Next Post

ಹಾವೇರಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ  ಕಬ್ಬಿನ ಗದ್ದೆ

Related Posts

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು
ಕ್ರೀಡೆ

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!
ಸಿನಿಮಾ-ಮನರಂಜನೆ

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!

Next Post
ಹಾವೇರಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ  ಕಬ್ಬಿನ ಗದ್ದೆ

ಹಾವೇರಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ  ಕಬ್ಬಿನ ಗದ್ದೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!

ವಿಕೆಟ್ ಬರ ಎದುರಿಸುತ್ತಿದ್ದರೂ ಜಸ್ಪ್ರೀತ್ ಬುಮ್ರಾ ಶಾಂತಚಿತ್ತ ; ಹೆಚ್ಚಿದ ಆತಂಕ

ವಿಕೆಟ್ ಬರ ಎದುರಿಸುತ್ತಿದ್ದರೂ ಜಸ್ಪ್ರೀತ್ ಬುಮ್ರಾ ಶಾಂತಚಿತ್ತ ; ಹೆಚ್ಚಿದ ಆತಂಕ

ಬೈಕ್ ನಿಯಂತ್ರಣ ತಪ್ಪಿ ಅಪಘಾತ – ಸವಾರ ದುರ್ಮರಣ!

ಬೈಕ್ ನಿಯಂತ್ರಣ ತಪ್ಪಿ ಅಪಘಾತ – ಸವಾರ ದುರ್ಮರಣ!

Recent News

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!

ವಿಕೆಟ್ ಬರ ಎದುರಿಸುತ್ತಿದ್ದರೂ ಜಸ್ಪ್ರೀತ್ ಬುಮ್ರಾ ಶಾಂತಚಿತ್ತ ; ಹೆಚ್ಚಿದ ಆತಂಕ

ವಿಕೆಟ್ ಬರ ಎದುರಿಸುತ್ತಿದ್ದರೂ ಜಸ್ಪ್ರೀತ್ ಬುಮ್ರಾ ಶಾಂತಚಿತ್ತ ; ಹೆಚ್ಚಿದ ಆತಂಕ

ಬೈಕ್ ನಿಯಂತ್ರಣ ತಪ್ಪಿ ಅಪಘಾತ – ಸವಾರ ದುರ್ಮರಣ!

ಬೈಕ್ ನಿಯಂತ್ರಣ ತಪ್ಪಿ ಅಪಘಾತ – ಸವಾರ ದುರ್ಮರಣ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat