ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

20 ವರ್ಷದ ಯುವತಿಯಿಂದ ನಟಿ ಅನುಪಮಾ ಪರಮೇಶ್ವರನ್​​ಗೆ ಕಿರುಕುಳ | ದೂರು ದಾಖಲು!

November 9, 2025
Share on WhatsappShare on FacebookShare on Twitter

ಇತ್ತೀಚೆಗೆ “ಕಾಂತಾರ” ನಟಿ ರುಕ್ಮಿಣಿ ವಸಂತ್ ಅವರ ಹೆಸರನ್ನು ಸೋಶಿಯಲ್ ಮೀಡಿಯಾದಲ್ಲಿ ದುರ್ಬಳಕೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ದಕ್ಷಿಣ ಭಾರತದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಅವರಿಗೂ ಹಾಗೆಯೇ ಆಗಿದೆ. ನಟಿಯ ಫೋಟೋವನ್ನು ಆಕ್ಷೇಪಾರ್ಹ ರೀತಿಯಲ್ಲಿ ಎಡಿಟ್ ಮಾಡಿ, ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ವಿಪರ್ಯಾಸ ಏನಂದ್ರೆ, ಈ ಕೃತ್ಯ ಎಸಗಿರುವುದು ಓರ್ವ ಯುವತಿ. ಆ ಯುವತಿಯ ವಯಸ್ಸು ಕೇವಲ 20 ವರ್ಷ. ಈ ಬಗ್ಗೆ ಅನುಪಮಾ ಪರಮೇಶ್ವರ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಇತ್ತೀಚಿನ ದಿನಗಳಲ್ಲಿ ಒಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಆಕ್ಷೇಪಾರ್ಹ ಫೋಟೋ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿರುವುದು ತಿಳಿದುಬಂತು. ನನ್ನ ಪರಿಚಯದವರನ್ನು ಮತ್ತು ಕುಟುಂಬದವರನ್ನು ಟ್ಯಾಗ್ ಮಾಡಲಾಗುತ್ತಿತ್ತು. ಈ ರೀತಿ ಟಾರ್ಗೆಟ್ ಮಾಡಿ ಕಿರುಕುಳು ನೀಡಿದ್ದರಿಂದ ನನಗೆ ನಿಜಕ್ಕೂ ತೀವ್ರ ನೋವಾಗಿದೆ’ ಎಂದು ಅನುಪಮಾ ಪರಮೇಶ್ವರನ್ ಅವರು ಹೇಳಿದ್ದಾರೆ.

‘ಈ ಬಗ್ಗೆ ತನಿಖೆ ಮಾಡಿದಾಗ ಗೊತ್ತಾಗಿದ್ದು ಏನೆಂದರೆ, ನನ್ನ ಬಗ್ಗೆ ದ್ವೇಷ ಹರಡಲು ಮತ್ತು ನನ್ನ ಬಗ್ಗೆ ಕೆಟ್ಟ ಕಮೆಂಟ್ ಮಾಡಲು ಒಬ್ಬರೇ ವ್ಯಕ್ತಿ ಹಲವು ಫೇಕ್ ಅಕೌಂಟ್ ಮಾಡಿಕೊಂಡಿದ್ದಾರೆ. ಇದು ಗೊತ್ತಾದಾಗ ನಾನು ಕೇರಳ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದೆ. ಈ ಕೃತ್ಯದ ಹಿಂದೆ ಇರುವ ವ್ಯಕ್ತಿ ಯಾರು ಎಂಬುದು ಪೊಲೀಸರ ಸಹಕಾರದಿಂದ ತಿಳಿಯಿತು’ ಎಂದು ಅನುಪಮಾ ಪರಮೇಶ್ವರನ್ ಹೇಳಿದ್ದಾರೆ.

‘ನನಗೆ ಆಶ್ಚರ್ಯ ಆಗಿದ್ದು ಏನೆಂದರೆ, ಈ ಕೃತ್ಯ ಮಾಡಿರುವುದು ತಮಿಳುನಾಡಿನ 20 ವರ್ಷದ ಹುಡುಗಿ. ಆಕೆಯ ವಯಸ್ಸನ್ನು ಗಮನದಲ್ಲಿ ಇಟ್ಟುಕೊಂಡು ಅವಳ ಗುರುತನ್ನು ನಾನು ಬಹಿರಂಗ ಮಾಡುತ್ತಿಲ್ಲ. ಯಾಕೆಂದರೆ, ಆಕೆಯ ಭವಿಷ್ಯ ಮತ್ತು ಮನಶಾಂತಿಗೆ ತೊಂದರೆ ಆಗಬಾರದು’ ಎಂದು ಅನುಪಮಾ ಪರಮೇಶ್ವರನ್ ಅವರು ಹೇಳಿದ್ದಾರೆ. ಅವರ ಈ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ : ಕಾರವಾರ | ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಗೇಟ್‌ ಬಿದ್ದು CISF ಯೋಧ ಸಾವು

Tags: anupama parameshwaranKarnataka News beat
SendShareTweet
Previous Post

ನಿಮ್ಮ ಕಣ್ಣಿನ ದೃಷ್ಟಿ ಸುಧಾರಿಸಬೇಕೇ? ಹಾಗದರೆ ಯಾವೆಲ್ಲ ತರಕಾರಿ ಸೇವಿಸಬೇಕು? ಇಲ್ಲಿದೆ ಮಾಹಿತಿ..

Next Post

ಬೆಂಗಳೂರಿನಲ್ಲಿ ಮೂರು ಸಂಕೀರ್ಣ ಮೂಳೆ ಶಸ್ತ್ರಚಿಕಿತ್ಸೆಗಳು ಯಶಸ್ವಿ : ಆಧುನಿಕ ತಂತ್ರಜ್ಞಾನದಿಂದ ರೋಗಿಗಳಿಗೆ ಹೊಸ ಬದುಕು

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
ಬೆಂಗಳೂರಿನಲ್ಲಿ ಮೂರು ಸಂಕೀರ್ಣ ಮೂಳೆ ಶಸ್ತ್ರಚಿಕಿತ್ಸೆಗಳು ಯಶಸ್ವಿ : ಆಧುನಿಕ ತಂತ್ರಜ್ಞಾನದಿಂದ ರೋಗಿಗಳಿಗೆ ಹೊಸ ಬದುಕು

ಬೆಂಗಳೂರಿನಲ್ಲಿ ಮೂರು ಸಂಕೀರ್ಣ ಮೂಳೆ ಶಸ್ತ್ರಚಿಕಿತ್ಸೆಗಳು ಯಶಸ್ವಿ : ಆಧುನಿಕ ತಂತ್ರಜ್ಞಾನದಿಂದ ರೋಗಿಗಳಿಗೆ ಹೊಸ ಬದುಕು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat