ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ ಆಫ್ಗನ್: ಕೆ.ಜಿ. ಟೊಮ್ಯಾಟೋಗೆ ಈಗ 700 ರೂಪಾಯಿ

October 23, 2025
Share on WhatsappShare on FacebookShare on Twitter

ಬೆಂಗಳೂರು: ಅಸಮರ್ಥ ನಾಯಕತ್ವ, ಉಗ್ರ ಪೋಷಣೆ, ಮೂಲಭೂತವಾದದಿಂದಾಗಿ ಆರ್ಥಿಕವಾಗಿ ದಿವಾಳಿಯೆದ್ದಿರುವ ಪಾಕಿಸ್ತಾನಕ್ಕೆ ಈಗ ಮತ್ತೊಂದು ಆಘಾತವಾಗಿದೆ. ತಮ್ಮ ದೇಶದ ಮೇಲೆ ದಾಳಿ ಮಾಡಿದ ಕಾರಣ ಅಫಘಾನಿಸ್ತಾನವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ. ಅಫಘಾನಿಸ್ತಾನವು ಪಾಕಿಸ್ತಾನಕ್ಕೆ ಟೊಮ್ಯಾಟೋ ರಫ್ತು ಮಾಡುವುದನ್ನು ನಿಲ್ಲಿಸಿದ ಪರಿಣಾಮವಾಗಿ, ಪಾಕಿಸ್ತಾನದಲ್ಲಿ ಒಂದು ಕೆ.ಜಿ ಟೊಮ್ಯಾಟೋಗೆ ಈಗ 700 ರೂಪಾಯಿ ಆಗಿದೆ. ಇದರಿಂದಾಗಿ ಪಾಕ್ ನಾಗರಿಕರು ಪರದಾಡುವಂತಾಗಿದೆ.

ಇತ್ತೀಚೆಗೆ ಪಾಕಿಸ್ತಾನವು ಅಫಘಾನಿಸ್ತಾದ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಅಫಘಾನಿಸ್ತಾನ ಕೂಡ ದಾಳಿ ನಡೆಸಿ, ಪಾಕ್ ಸೈನಿಕರನ್ನು ಹತ್ಯೆ ಮಾಡಿತ್ತು. ಅಷ್ಟೇ ಅಲ್ಲ, ಪಾಕ್ ಸೈನಿಕರ ಸಮವಸ್ತ್ರವನ್ನು ಕಂಬಕ್ಕೆ ನೇತುಹಾಕಿ, ಪಾಕ್ ಯುದ್ಧ ಟ್ಯಾಂಕರ್ ಗಳನ್ನು ವಶಪಡಿಸಿಕೊಂಡು, ಅವುಗಳನ್ನು ಪರೇಡ್ ನಡೆಸಿತ್ತು. ಆ ಮೂಲಕ ಪಾಕಿಸ್ತಾನದ ವಿರುದ್ಧ ಶೌರ್ಯ ಮೆರೆದಿತ್ತು. ಈಗ ಟೊಮ್ಯಾಟೋ ಕೂಡ ರಫ್ತು ಮಾಡದ ಕಾರಣ ಪಾಕಿಸ್ತಾನವು ಸಂಕಷ್ಟಕ್ಕೆ ಸಿಲುಕಿದೆ.

ಆರ್ಥಿಕ ದುಸ್ಥಿತಿಯಿಂದಾಗಿ ಪಾಕಿಸ್ತಾನದಲ್ಲಿ ಮೊದಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿತ್ತು. ಈಗ ಅಫಘಾನಿಸ್ತಾನದಿಂದ ಟೊಮ್ಯಾಟೋ ಸೇರಿ ಹಲವು ಅಗತ್ಯ ವಸ್ತುಗಳ ಪೂರೈಕೆಯಾಗದ ಕಾರಣ ಬೆಲೆ ಮತ್ತಷ್ಟು ಜಾಸ್ತಿಯಾಗಿವೆ. ಒಂದು ಕೆ.ಜಿ ಟೊಮ್ಯಾಟೋ ಬೆಲೆಯೀಗ 700 ರೂಪಾಯಿ ಆಗಿದೆ. ಇದರಿಂದಾಗಿ ಜನಸಾಮಾನ್ಯರು ಪರದಾಡುವಂತಾಗಿದೆ. ಇನ್ನು ಪಾಕಿಸ್ತಾನದ ಹಲವೆಡೆ ದಲ್ಲಾಳಿಗಳ ಕಾಟವೂ ಜಾಸ್ತಿಯಾಗಿದ್ದು, ಟೊಮ್ಯಾಟೊ ಬೆಲೆಯನ್ನು ಇನ್ನಿಲ್ಲದಂತೆ ಜಾಸ್ತಿ ಮಾಡಿದ್ದಾರೆ.

ಮುಲ್ತಾನ್ ನಲ್ಲಿ ಕೆಲ ದಿನಗಳ ಹಿಂದಷ್ಟೇ ಕೆ.ಜಿ ಟೊಮ್ಯಾಟೋಗೆ 170 ರೂಪಾಯಿ ಇತ್ತು. ಈಗ ದಲ್ಲಾಳಿಗಳು ಹಾಗೂ ವ್ಯಾಪಾರಿಗಳಿಂದಾಗಿ ಟೊಮ್ಯಾಟೋ ಬೆಲೆಯು 450 ರೂ.ಗೆ ಏರಿಕೆಯಾಗಿದೆ. ಇತ್ತೀಚೆಗೆ ಪಾಕಿಸ್ತಾನದಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಇದರಿಂದಾಗಿಯೇ ಇರಾನ್ ನಿಂದ ಕೂಡ ಹೆಚ್ಚಿನ ವಸ್ತುಗಳ ಪೂರೈಕೆಯಾಗುತ್ತಿಲ್ಲ. ಅದರಲ್ಲೂ, ಅಫಘಾನಿಸ್ತಾನದ ಜತೆಗಿನ ಸಂಘರ್ಷವೇ ಬೆಲೆಯೇರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.

Tags: Afghans taughtKarnataka News beatKG Tomatonow costs Rs 700Pakistan a lesson
SendShareTweet
Previous Post

ಸೈಕ್ಲೋನ್ ಎಫೆಕ್ಟ್ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ!

Next Post

ಆಸೀಸ್ ನೆಲದಲ್ಲಿ ‘ಹಿಟ್‌ಮ್ಯಾನ್’ ರೋಹಿತ್​ ಶರ್ಮಾ ಐತಿಹಾಸಿಕ ಸಾಧನೆ

Related Posts

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!
ವಿದೇಶ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ
ವಿದೇಶ

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ

Next Post
ಆಸೀಸ್ ನೆಲದಲ್ಲಿ ‘ಹಿಟ್‌ಮ್ಯಾನ್’ ರೋಹಿತ್​ ಶರ್ಮಾ ಐತಿಹಾಸಿಕ ಸಾಧನೆ

ಆಸೀಸ್ ನೆಲದಲ್ಲಿ 'ಹಿಟ್‌ಮ್ಯಾನ್' ರೋಹಿತ್​ ಶರ್ಮಾ ಐತಿಹಾಸಿಕ ಸಾಧನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Recent News

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat