ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದುಬೈ ಕೇರಳ ಸಂಘದ ಕಾರ್ಯಕ್ರಮಕ್ಕೆ ಆಫ್ರಿದಿ; ವ್ಯಾಪಕ ಟೀಕೆ

May 31, 2025
Share on WhatsappShare on FacebookShare on Twitter

ದುಬೈ ಕೇರಳ ಸಂಘದ ಆ ಕಾರ್ಯಕ್ರಮ ಈಗ ದೇಶದೆಲ್ಲೆಡೆ ವ್ಯಾಪಕ ಟೀಕೆಗೆ ಗುರಿಯಾಗಿದೆ.

ದುಬೈ ಕೇರಳ ಸಂಘ ಈ ಬಾರಿ ತನ್ನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪಾಕಿಸ್ತಾನಿ ಕ್ರಿಕೆಟಿಗ ಶಾಹೀದ್ ಅಪ್ರಿದಿಯನ್ನು ಆಹ್ವಾನಿಸಿತ್ತು. ಹೀಗಾಗಿ ಕಾರ್ಯಕ್ರಮಕ್ಕೆ ಬಂದ ಪಾಕ್ ಕ್ರಿಕೆಟರ್ ಗೆ ದುಬೈ ಕೇರಳ ಸಂಘದ ಸದಸ್ಯರು ಕೆಂಪು ಹಾಸಿನ ಸ್ವಾಗತ ನೀಡಿ ಸತ್ಕರಿಸಿದ್ದಾರೆ. ಈ ಘಟನೆ ಸಮಸ್ತ ಭಾರತೀಯರನ್ನು ಕೆರಳುವಂತೆ ಮಾಡಿದೆ. ಇತ್ತೀಚೆಗಷ್ಟೇ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ ಸಮರ ಸಾರಿತ್ತು. ಇದಕ್ಕೆ ಕೆಂಡ ಕಾರಿದ್ದ ಅಫ್ರಿದಿ, ಉಗ್ರರು ಭಾರತದೊಳಗೆ ನುಸುಳವಾಗ ಯೋಧರೇನು ಮಾಡುತ್ತಿದ್ದರು? ಭಯೋತ್ಪಾದಕರೇನು ಪಾಕಿಸ್ತಾನಿಗಳಾ? ಅಂತಾ ಕ್ಯಾತೆ ತೆಗೆದಿದ್ದ. ಇಂಥಾ ವ್ಯಕ್ತಿಯನ್ನು ಕೇರಳ ಸಂಘ ಸ್ವಾಗತಿಸಿ, ಸನ್ಮಾನಿಸಿದ ಪರಿ ಈಗ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಭಾರತ ವಿರೋಧಿ ಮನಸ್ಥಿತಿಯ ವ್ಯಕ್ತಿಯನ್ನು ಆಹ್ವಾನಿಸುವ ಅಗತ್ಯವಿತ್ತಾ? ಎನ್ನುವ ಅನ್ನೋ ಪ್ರಶ್ನೆ ಕೂಡ ಮೂಡಿದೆ. ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಪ್ರವಾಸಿಗರನ್ನು ಧರ್ಮ ಕೇಳಿ ಹತ್ಯೆ ಮಾಡಲಾಗಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತವು ಪಾಕ್ ನೊಳಗೆ ನುಗ್ಗಿ ದಾಳಿ ಮಾಡಿತ್ತು. ಇದರ ಬೆನ್ನಲ್ಲೇ ವಾಘಾ-ಅಟ್ಟಾರಿ ಗಡಿಗೆ ಆಗಮಿಸಿದ್ದ ಅಫ್ರಿದಿ ಪಾಕ್ ಯೋಧರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದ. ಅಲ್ಲದೆ ಪಾಕ್ ಸಿಖ್ ಸಮುದಾಯದ ಮುಖಂಡರೊಟ್ಟಿಗೆ ಸಮಾಲೋಚನೆ ನಡೆಸಿದ್ದ ಅಫ್ರಿದಿ, ಭಾರತದ ಸಿಖ್ಖರ ಪವಿತ್ರ ಭೂಮಿ ಪಾಕಿಸ್ತಾನ. ಹೀಗಾಗಿ ಅವರೆಲ್ಲಾ ಪಾಕ್ ಸೇನೆಯನ್ನು ಬೆಂಬಲಿಸಬೇಕು ಅಂತಾ ನಾಲಗೆ ಹರಿಬಿಟ್ಟಿದ್ದ.

Tags: AfridiDubaiKerala Sangha
SendShareTweet
Previous Post

ಅನರ್ಹ ಪಡಿತರದಾರರಿಗೆ ಸಿಎಂ ಶಾಕ್!

Next Post

ಈಗಲೇ ಮುಂದಿನ ವರ್ಷಕ್ಕೆ ಲಗ್ಗೆಯಿಟ್ಟ ಭಾರತೀಯ ಚಿತ್ರರಂಗ

Related Posts

ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಕೋರ್ಟ್‌ ಮೊರೆ ಹೋದ ವಿಶ್ವ ಸುಂದರಿ !
ದೇಶ

ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಕೋರ್ಟ್‌ ಮೊರೆ ಹೋದ ಮಾಜಿ ವಿಶ್ವ ಸುಂದರಿ !

ಧರ್ಮಸ್ಥಳ ಪ್ರಕರಣ | ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಚರ್ಚೆ
ದೇಶ

ಧರ್ಮಸ್ಥಳ ಪ್ರಕರಣ | ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಚರ್ಚೆ

ಇತ್ತ ಭಾರತಕ್ಕೆ ಸುಂಕದ ಶಿಕ್ಷೆ, ಅತ್ತ ಉಕ್ರೇನ್ ಯುದ್ಧದಿಂದ ಭಾರೀ ಲಾಭ ಗಳಿಸುತ್ತಿರುವ ಅಮೆರಿಕ!
ವಿದೇಶ

ಇತ್ತ ಭಾರತಕ್ಕೆ ಸುಂಕದ ಶಿಕ್ಷೆ, ಅತ್ತ ಉಕ್ರೇನ್ ಯುದ್ಧದಿಂದ ಭಾರೀ ಲಾಭ ಗಳಿಸುತ್ತಿರುವ ಅಮೆರಿಕ!

ಉಪರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ, ‘ತೆಲುಗು’ ಅಸ್ತ್ರ ಪ್ರಯೋಗಿಸಿದ ಕಾಂಗ್ರೆಸ್
ದೇಶ

ಉಪರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ, ‘ತೆಲುಗು’ ಅಸ್ತ್ರ ಪ್ರಯೋಗಿಸಿದ ಕಾಂಗ್ರೆಸ್

ಹಿಮಾಚಲ ಪ್ರದೇಶಕ್ಕೆ ಸಂಪೂರ್ಣ ಸಾಕ್ಷರತಾ ರಾಜ್ಯದ ಗರಿ: ಈ ಸಾಧನೆ ಮಾಡಿದ ಇತರೆ ರಾಜ್ಯಗಳಾವುವು?
ದೇಶ

ಹಿಮಾಚಲ ಪ್ರದೇಶಕ್ಕೆ ಸಂಪೂರ್ಣ ಸಾಕ್ಷರತಾ ರಾಜ್ಯದ ಗರಿ: ಈ ಸಾಧನೆ ಮಾಡಿದ ಇತರೆ ರಾಜ್ಯಗಳಾವುವು?

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ, ಬೀದಿಗಳಲ್ಲಿ ಬೆಂಕಿ, ಅಧ್ಯಕ್ಷರ ಮನೆಗೆ ದಾಳಿ
ವಿದೇಶ

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ, ಬೀದಿಗಳಲ್ಲಿ ಬೆಂಕಿ, ಅಧ್ಯಕ್ಷರ ಮನೆಗೆ ದಾಳಿ

Next Post
ಈಗಲೇ ಮುಂದಿನ ವರ್ಷಕ್ಕೆ ಲಗ್ಗೆಯಿಟ್ಟ ಭಾರತೀಯ ಚಿತ್ರರಂಗ

ಈಗಲೇ ಮುಂದಿನ ವರ್ಷಕ್ಕೆ ಲಗ್ಗೆಯಿಟ್ಟ ಭಾರತೀಯ ಚಿತ್ರರಂಗ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋ ಬುಕ್‌ ಮಾಡಿ ಚಾಲಕನ ಸುಲಿಗೆ | ಮೂವರ ಬಂಧನ

ಆಟೋ ಬುಕ್‌ ಮಾಡಿ ಚಾಲಕನ ಸುಲಿಗೆ | ಮೂವರ ಬಂಧನ

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಕೋರ್ಟ್‌ ಮೊರೆ ಹೋದ ವಿಶ್ವ ಸುಂದರಿ !

ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಕೋರ್ಟ್‌ ಮೊರೆ ಹೋದ ಮಾಜಿ ವಿಶ್ವ ಸುಂದರಿ !

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

Recent News

ಆಟೋ ಬುಕ್‌ ಮಾಡಿ ಚಾಲಕನ ಸುಲಿಗೆ | ಮೂವರ ಬಂಧನ

ಆಟೋ ಬುಕ್‌ ಮಾಡಿ ಚಾಲಕನ ಸುಲಿಗೆ | ಮೂವರ ಬಂಧನ

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಕೋರ್ಟ್‌ ಮೊರೆ ಹೋದ ವಿಶ್ವ ಸುಂದರಿ !

ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಕೋರ್ಟ್‌ ಮೊರೆ ಹೋದ ಮಾಜಿ ವಿಶ್ವ ಸುಂದರಿ !

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋ ಬುಕ್‌ ಮಾಡಿ ಚಾಲಕನ ಸುಲಿಗೆ | ಮೂವರ ಬಂಧನ

ಆಟೋ ಬುಕ್‌ ಮಾಡಿ ಚಾಲಕನ ಸುಲಿಗೆ | ಮೂವರ ಬಂಧನ

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

ಧರ್ಮಸ್ಥಳದ ಪರ ನಿಂತ ನಟ ಪವನ್ ಕಲ್ಯಾಣ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat