ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

AI Training: ಪಡೆಯಿರಿ ಎಐ ಉಚಿತ ತರಬೇತಿ; ಮಾಸಿಕ 15 ಸಾವಿರ ರೂ. ಸ್ಟೈಪೆಂಡ್ ಕೂಡ ಇದೆ

April 5, 2025
Share on WhatsappShare on FacebookShare on Twitter

ಬೆಂಗಳೂರು: ಕೃತಕ ಬುದ್ಧಿಮತ್ತೆ ತಂತ್ರಜ್ಞಾನವೀಗ ಭಾರತ ಸೇರಿ ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಮಾಹಿತಿ ತಂತ್ರಜ್ಞಾನ ಸೇರಿ ಹಲವು ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ಇಚ್ಛಿಸುವವರು ಎಐ ಬಗ್ಗೆ ಜ್ಞಾನ, ತರಬೇತಿ ಪಡೆದಿರಬೇಕಾದುದು ಅತ್ಯವಶ್ಯಕವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ರಾಜ್ಯ ಸರ್ಕಾರವು ಉಚಿತವಾಗಿ ಎಐ ತರಬೇತಿ (AI Training) ನೀಡಲು ಮುಂದಾಗಿದೆ. ಉಚಿತವಾಗಿ ತರಬೇತಿ ನೀಡುವ ಜತೆಗೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ಕೂಡ ನೀಡುವುದಾಗಿ ಘೋಷಿಸಿದೆ.

ಹೌದು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಐಐಎಸ್ ಸಿ, ಐಐಟಿ ಮತ್ತು ಎನ್ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ಸೇರಿ ವಿವಿಧ ವೃತ್ತಿಪರ ತರಬೇತಿ ಕೋರ್ಸ್ಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಆಧುನಿಕ ತಂತ್ರಜ್ಞಾನದ ತರಬೇತಿಯನ್ನು ಉಚಿತವಾಗಿಯೇ ಪಡೆಯಬಹುದಾಗಿದೆ.

ಎಐ ಕುರಿತು ತರಬೇತಿ ನೀಡುವ ಅವಧಿಯಲ್ಲಿ 15 ಸಾವಿರ ರೂ. ಶಿಷ್ಯವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ, ಬೆಂಗಳೂರು, ಈ ವಿಳಾಸಕ್ಕೆ ಭೇಟಿ ನೀಡಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 13 ಕೊನೆಯ ದಿನವಾಗಿದೆ. ಹಾಗೆಯೇ, ಹೆಚ್ಚಿನ ವಿವರಗಳಿಗೆ 080- 26711096 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

Tags: Job News In KannadaKarnataka
SendShareTweet
Previous Post

ಗಮನಿಸಿ; ಪಿಪಿಎಫ್ ಸೇರಿ ಹಲವು ಉಳಿತಾಯ ಯೋಜನೆಗಳ ನಾಮಿನಿ ಅಪ್ಡೇಟ್ ಶುಲ್ಕ ರದ್ದು

Next Post

Jasprit Bumrah : ಜಸ್‌ಪ್ರೀತ್ ಬುಮ್ರಾ ಐಪಿಎಲ್‌ಗೆ ಮರಳುವ ದಿನ ಹತ್ತಿರ

Related Posts

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!
ಚಿಕ್ಕಮಗಳೂರು

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!

ಕಾವಾಡಿಗನ ಮೇಲೆಯೇ ದಾಳಿ ಮಾಡಿದ ಸಾಕಾನೆ ಸುಗ್ರೀವ!
ರಾಜ್ಯ

ಕಾವಾಡಿಗನ ಮೇಲೆಯೇ ದಾಳಿ ಮಾಡಿದ ಸಾಕಾನೆ ಸುಗ್ರೀವ!

ಶಿವಮೊಗ್ಗದಲ್ಲಿ ಹಳೆ ಸಂಪ್ರದಾಯಕ್ಕೆ ಹೊಸ ಜೀವ – ಎತ್ತಿನ ಬಂಡಿಯಲ್ಲಿ ವಧು ವರರ ಮೆರವಣಿಗೆ
ಶಿವಮೊಗ್ಗ

ಶಿವಮೊಗ್ಗದಲ್ಲಿ ಹಳೆ ಸಂಪ್ರದಾಯಕ್ಕೆ ಹೊಸ ಜೀವ – ಎತ್ತಿನ ಬಂಡಿಯಲ್ಲಿ ವಧು ವರರ ಮೆರವಣಿಗೆ

ಕ್ಯಾಬೇಜ್ ದರ ಪಾತಾಳಕ್ಕೆ.. ಜಾನುವಾರು ಬಿಟ್ಟು ಬೆಳೆ ನಾಶ ಮಾಡಿದ ರೈತರು
ಬೆಳಗಾವಿ

ಕ್ಯಾಬೇಜ್ ದರ ಪಾತಾಳಕ್ಕೆ.. ಜಾನುವಾರು ಬಿಟ್ಟು ಬೆಳೆ ನಾಶ ಮಾಡಿದ ರೈತರು

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ
ಬೆಂಗಳೂರು ನಗರ

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ

Next Post
Jasprit Bumrah

Jasprit Bumrah : ಜಸ್‌ಪ್ರೀತ್ ಬುಮ್ರಾ ಐಪಿಎಲ್‌ಗೆ ಮರಳುವ ದಿನ ಹತ್ತಿರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!

‘ನೋ ಸ್ಟಾಕ್’ ಬೋರ್ಡ್‌ – ಹುಣಸೂರಿನಲ್ಲಿ ಗ್ಯಾಸ್ ಏಜೆನ್ಸಿಗೆ ಮುತ್ತಿಗೆ ಹಾಕಿದ ಗ್ರಾಹಕರು

‘ನೋ ಸ್ಟಾಕ್’ ಬೋರ್ಡ್‌ – ಹುಣಸೂರಿನಲ್ಲಿ ಗ್ಯಾಸ್ ಏಜೆನ್ಸಿಗೆ ಮುತ್ತಿಗೆ ಹಾಕಿದ ಗ್ರಾಹಕರು

Recent News

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!

ಕೆಮ್ಮಣ್ಣುಗುಂಡಿ ಅರಣ್ಯದಲ್ಲಿ ‘ವ್ಯಾಘ್ರ’ ದರ್ಶನ – ಪ್ರವಾಸಿಗರ ಕ್ಯಾಮೆರಾದಲ್ಲಿ ದೃಶ್ಯ ಸೆರೆ!

‘ನೋ ಸ್ಟಾಕ್’ ಬೋರ್ಡ್‌ – ಹುಣಸೂರಿನಲ್ಲಿ ಗ್ಯಾಸ್ ಏಜೆನ್ಸಿಗೆ ಮುತ್ತಿಗೆ ಹಾಕಿದ ಗ್ರಾಹಕರು

‘ನೋ ಸ್ಟಾಕ್’ ಬೋರ್ಡ್‌ – ಹುಣಸೂರಿನಲ್ಲಿ ಗ್ಯಾಸ್ ಏಜೆನ್ಸಿಗೆ ಮುತ್ತಿಗೆ ಹಾಕಿದ ಗ್ರಾಹಕರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat