ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಎಐ ತಂತ್ರಜ್ಞಾನ ಕಲಿಯದಿದ್ದರೆ ಉಳಿಗಾಲವಿಲ್ಲ: ಈ ವರದಿ ಏನ್ ಹೇಳ್ತಿದೆ ಗೊತ್ತಾ?

October 23, 2025
Share on WhatsappShare on FacebookShare on Twitter

ಬೆಂಗಳೂರು: ಇದೇ ವರ್ಷದಲ್ಲಿ ಮೈಕ್ರೋಸಾಫ್ಟ್, ಚಾರ್ಟರ್, ಗೂಗಲ್, ಆ್ಯಪಲ್, ಇನ್ಫೋಸಿಸ್, ಟಿಸಿಎಸ್ ಸೇರಿ ಜಾಗತಿಕ ಮಟ್ಟದ ಕಂಪನಿಗಳೇ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿವೆ. ಅದರಲ್ಲೂ, ಎಐ ತಂತ್ರಜ್ಞಾನದ ಬಳಕೆ ಹೆಚ್ಚಾದಂತೆಲ್ಲ ಮನುಷ್ಯನ ಉದ್ಯೋಗಕ್ಕೆ ಸಂಚಕಾರ ಬರುತ್ತಿದೆ. ಹಾಗಾಗಿ, ಉದ್ಯೋಗಿಗಳು, ಮುಂದಿನ ದಿನಗಳಲ್ಲಿ ಕೆಲಸಕ್ಕೆ ಸೇರುವವರಿಗೆ ಎಐ ತಂತ್ರಜ್ಞಾನದ ಬಳಕೆ, ಅದನ್ನು ಬಳಸಿಕೊಂಡೇ ಕೆಲಸದಲ್ಲಿ ದಕ್ಷತೆ ತೋರುವವರಿಗೆ ಭಾರಿ ಬೇಡಿಕೆ ಉಂಟಾಗಲಿದೆ. ಇದಕ್ಕೆ ನಿದರ್ಶನ ಎಂಬಂತೆ, ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ಎಐ ಆಧಾರಿತ ಕಂಪನಿಗಳಲ್ಲಿ ಉದ್ಯೋಗಕ್ಕೆ ಬೇಡಿಕೆ ಉಂಟಾಗಿದೆ.

ಹೌದು, ಎಐ ಆಧಾರಿತ ಕೆಲಸಗಳಿಗೆ ಭಾರತದಲ್ಲಿ ಭಾರಿ ಬೇಡಿಕೆ ಉಂಟಾಗುತ್ತಿದೆ. ಎಐ ಸ್ಕಿಲ್ ಗಳನ್ನು ಹೊಂದಿರುವವರಿಗೆ ಫ್ರೆಶರ್ಸ್ ಆದರೂ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಳ್ಳೆಯ ಸಂಬಳವೂ ಸಿಗುತ್ತಿದೆ. ಎಐ ಆಧಾರಿತ ಕಂಪನಿಗಳಲ್ಲಿ ಉದ್ಯೋಗಿಗಳ ನೇಮಕಾತಿಯು ಸೆಪ್ಟೆಂಬರ್ ನಲ್ಲಿ ಶೇ.11.7ರಷ್ಟು ಜಾಸ್ತಿಯಾಗಿದೆ ಎಂದು ಇಂಡೀಡ್ ಕಂಪನಿಯ ವರದಿಯೊಂದು ತಿಳಿಸಿದೆ.

ಇದಕ್ಕೂ ಮೊದಲು ಭಾರತದಲ್ಲಿ ಎಐ ಆಧಾರಿತ ಉದ್ಯೋಗಿಗಳ ಬೇಡಿಕೆ ಶೇ.8.2ರಷ್ಟಿತ್ತು. ಈಗ ಏಕಾಏಕಿ ಅದು 11.7ಕ್ಕೆ ಜಾಸ್ತಿಯಾಗಿದೆ. ಇನ್ನು, ಭಾರತದ ನಂತರ ಎಐ ಕೌಶಲಗಳುಳ್ಳ ಉದ್ಯೋಗಿಗಳಿಗೆ ಸಿಂಗಾಪುರದಲ್ಲಿಯೇ ಹೆಚ್ಚು ಬೇಡಿಕೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಭಾರತದಲ್ಲಿರುವ ಎಂಎನ್ ಸಿಗಳು, ಐಟಿ ಕಂಪನಿಗಳೇ ಎಐ ಆಧಾರಿತ ಉದ್ಯೋಗಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿವೆ ಎಂದು ಹೇಳಲಾಗುತ್ತಿದೆ.

ವರದಿಯ ಪ್ರಕಾರ, ಟೆಕ್ನಾಲಜಿ ಕ್ಷೇತ್ರದಲ್ಲಿಯೇ ಎಐ ಕೌಶಲ ಇರುವವರಿಗೆ ಹೆಚ್ಚಿನ ಆದ್ಯತೆ ಇದೆ. ಇನ್ನು ಡೇಟಾ ಅನಾಲಿಟಿಕ್ಸ್ ನಲ್ಲಿ ಶೇ.39ರಷ್ಟು ಬೇಡಿಕೆ ಇದೆ. ಅದೇ ರೀತಿ, ಸಾಫ್ಟ್ ವೇರ್ ಡೆವಲಪ್ ಮೆಂಟ್ ಕ್ಷೇತ್ರದಲ್ಲಿ ಶೇ.23ರಷ್ಟು ಬೇಡಿಕೆ ಇದೆ. ಹಾಗಾಗಿ, ಈಗ ಉದ್ಯೋಗದಲ್ಲಿರುವವರು, ಅಧ್ಯಯನ ಮಾಡುತ್ತಿರುವವರು, ಎಂಎನ್ ಸಿಗಳಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರು ಎಐ ಬಳಕೆ, ಸದುಪಯೋಗ, ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವುದು ಅನಿವಾರ್ಯವಾಗಿದೆ.

Tags: AI technologyDo you knowIf you don't learnKarnataka News beatwhat this report says?you won't survive
SendShareTweet
Previous Post

ನೀನು ಗಂಡಸಾಗಿದ್ರೆ ನಮ್ಮನ್ನು ಎದುರಿಸು: ಪಾಕ್ ಸೇನಾ ಮುಖ್ಯಸ್ಥ ಮುನೀರ್‌ಗೆ ಟಿಟಿಪಿ ಬಹಿರಂಗ ಸವಾಲು!

Next Post

ಹಳಿ ದಾಟುವಾಗ ರೈಲು ಡಿಕ್ಕಿ.. ತಾಯಿ-ಮಗಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!

Related Posts

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ
ವ್ಯಾಪಾರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!
ವ್ಯಾಪಾರ

ವಿವೋದಲ್ಲಿ ಶೀಘ್ರವೇ ಗೂಗಲ್‌ನ ‘ಸ್ಕ್ಯಾಮ್ ಡಿಟೆಕ್ಷನ್’ ಫೀಚರ್ : ಕರೆ, ಸಂದೇಶಗಳ ಮೂಲಕ ನಡೆಯುವ ವಂಚನೆಗೆ ಬೀಳಲಿದೆ ಬ್ರೇಕ್!

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?
ತಂತ್ರಜ್ಞಾನ

ಗೂಗಲ್ ಪಿಕ್ಸೆಲ್ 11 ಜಾಹೀರಾತಿನಲ್ಲಿ ನಿಗೂಢ ಫಿಟ್‌ನೆಸ್ ಟ್ರ್ಯಾಕರ್ : ಹೊಸ ಫಿಟ್‌ಬಿಟ್ ಸ್ಮಾರ್ಟ್ ಬ್ಯಾಂಡ್ ಬಿಡುಗಡೆಗೆ ಸಿದ್ಧತೆ?

ಭಾರತದ ಮೊದಲ AI ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್ ‘ಇ3 ಟ್ರಿಯಾನ್’ ಬಿಡುಗಡೆ : ಕೇವಲ 1 ಲಕ್ಷ ರೂ.ಗೆ ಲಭ್ಯ
ವ್ಯಾಪಾರ

ಭಾರತದ ಮೊದಲ AI ಆಧಾರಿತ ಎಲೆಕ್ಟ್ರಿಕ್ ಸ್ಕೂಟರ್ ‘ಇ3 ಟ್ರಿಯಾನ್’ ಬಿಡುಗಡೆ : ಕೇವಲ 1 ಲಕ್ಷ ರೂ.ಗೆ ಲಭ್ಯ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ
ತಂತ್ರಜ್ಞಾನ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?
ದೇಶ

2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?

Next Post
ಹಳಿ ದಾಟುವಾಗ ರೈಲು ಡಿಕ್ಕಿ.. ತಾಯಿ-ಮಗಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!

ಹಳಿ ದಾಟುವಾಗ ರೈಲು ಡಿಕ್ಕಿ.. ತಾಯಿ-ಮಗಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat