ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಜಿತ್ ಪವಾರ್ ಕೊನೆಯ ಮಾತುಗಳೇನು? ವಿಮಾನ ಪತನಕ್ಕೆ 9 ನಿಮಿಷ ಮೊದಲು ನಡೆಸಿದ್ದ ಸಂಭಾಷಣೆಯ ಆಡಿಯೋ ರಿಲೀಸ್!

February 4, 2026
Share on WhatsappShare on FacebookShare on Twitter

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿದ್ದ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ವಿಮಾನ ಅವಘಡದಲ್ಲಿ ಸಾವಿಗೀಡಾಗುವ ಕೆಲವೇ ನಿಮಿಷಗಳ ಮೊದಲು ನಡೆಸಿದ್ದ ಕೊನೆಯ ಫೋನ್ ಸಂಭಾಷಣೆಯ ಆಡಿಯೋವನ್ನು ಅವರ ಪಕ್ಷ ಬಿಡುಗಡೆ ಮಾಡಿದೆ.

ಜನವರಿ 28 ರಂದು ಬಾರಾಮತಿ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ದುರಂತದಲ್ಲಿ ಅಸುನೀಗುವ ಕೇವಲ 9 ನಿಮಿಷಗಳ ಮೊದಲು ಅವರು ಪಕ್ಷದ ಕಾರ್ಯಕರ್ತರೊಬ್ಬರ ಜೊತೆ ಮಾತನಾಡುತ್ತಾ ಸೌಹಾರ್ದತೆಯ ಸಂದೇಶ ನೀಡಿದ್ದರು ಎಂಬುದು ಈ ಆಡಿಯೋದಿಂದ ತಿಳಿದುಬಂದಿದೆ

ಕಾಟೇವಾಡಿಯ ಎನ್‌ಸಿಪಿ ಕಾರ್ಯಕರ್ತ ಶ್ರೀಜೀತ್ ಪವಾರ್ ಎಂಬವರು ಅಜಿತ್ ಪವಾರ್ ಅವರಿಗೆ ಬೆಳಗ್ಗೆ 8.19ಕ್ಕೆ ಯಾವುದೋ ಕೆಲಸದ ನಿಮಿತ್ತ ಸಂದೇಶ ಕಳುಹಿಸಿದ್ದರು. ವಿಮಾನವು ಲ್ಯಾಂಡಿಂಗ್ ಆಗುವ ಸಮಯದಲ್ಲಿ ನೆಟ್‌ವರ್ಕ್ ವ್ಯಾಪ್ತಿಗೆ ಬಂದಾಗ, ಅಂದರೆ ಸರಿಯಾಗಿ 8.37ಕ್ಕೆ ಅಜಿತ್ ಪವಾರ್ ಅವರು ಶ್ರೀಜೀತ್ ಅವರಿಗೆ ಮರಳಿ ಕರೆ ಮಾಡಿದ್ದಾರೆ. ಈ ವೇಳೆ ಸ್ಥಳೀಯ ರಾಜಕೀಯದ ಬಗ್ಗೆ ಚರ್ಚಿಸುತ್ತಾ, “ನಾವು ಎಲ್ಲಾ ಜಾತಿ ಮತ್ತು ಧರ್ಮದವರನ್ನು ಒಟ್ಟಾಗಿ ಕರೆದೊಯ್ಯುತ್ತಿದ್ದೇವೆ. ಎಲ್ಲರಿಗೂ ನ್ಯಾಯ ಒದಗಿಸುವ ಪ್ರಯತ್ನ ಮಾಡಿದ್ದೇವೆ” ಎಂದು ಅಜಿತ್ ಪವಾರ್ ಹೇಳಿದ್ದಾರೆ. ಈ ಮಾತುಗಳನ್ನಾಡಿದ ಕೇವಲ 9 ನಿಮಿಷಗಳಲ್ಲಿ, ಅಂದರೆ 8.45 ಕ್ಕೆ ವಿಮಾನವು ಪತನಗೊಂಡಿದೆ.

ಆಡಿಯೋ ಬಿಡುಗಡೆಯ ಉದ್ದೇಶ



ಅಜಿತ್ ಪವಾರ್ ಅವರು ತಮ್ಮ ಕೊನೆಯ ಉಸಿರಿರುವವರೆಗೂ ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಸಾಮಾಜಿಕ ಸಮಾನತೆಯ ಬಗ್ಗೆಯೇ ಯೋಚಿಸುತ್ತಿದ್ದರು ಎಂಬುದು ಜನರಿಗೆ ತಿಳಿಯಲಿ ಎಂಬ ಉದ್ದೇಶದಿಂದ ಈ ಆಡಿಯೋ ಬಿಡುಗಡೆ ಮಾಡಲಾಗಿದೆ ಎಂದು ಶ್ರೀಜೀತ್ ಪವಾರ್ ತಿಳಿಸಿದ್ದಾರೆ. ಸಂಭಾಷಣೆಯ ವೇಳೆ ಅಜಿತ್ ಪವಾರ್ ಅವರು ಮಾಲಿ ಸಮುದಾಯಕ್ಕೆ ಜಿಲ್ಲಾ ಪಂಚಾಯತ್‌ನಲ್ಲಿ ನೀಡಲಾದ ಪ್ರಾತಿನಿಧ್ಯದ ಬಗ್ಗೆ ಪ್ರಸ್ತಾಪಿಸುತ್ತಾ, “ನಾವು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತೇವೆ” ಎಂದು ಹೇಳಿ ನಂತರ “ಲ್ಯಾಂಡಿಂಗ್ ಸಿದ್ಧತೆಯಲ್ಲಿದ್ದೇನೆ, ಆಮೇಲೆ ಮಾತನಾಡೋಣ” ಎಂದು ಫೋನ್ ಇಟ್ಟಿದ್ದರು. ಇದೇ ಅವರ ಜೀವನದ ಅಂತಿಮ ಕರೆಯಾಗಿದೆ.

ಜನವರಿ 28 ರಂದು ಮುಂಬೈಯಿಂದ ಹೊರಟಿದ್ದ ಲಿಯರ್‌ಜೆಟ್ 45 ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಎರಡನೇ ಬಾರಿ ಲ್ಯಾಂಡಿಂಗ್‌ಗೆ ಯತ್ನಿಸುತ್ತಿದ್ದಾಗ ಅಪಘಾತಕ್ಕೀಡಾಗಿತ್ತು. ಈ ದುರಂತದಲ್ಲಿ ಅಜಿತ್ ಪವಾರ್ ಅವರೊಂದಿಗೆ ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ಸಹಾಯಕ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಒಟ್ಟು ಐವರು ಸಾವನ್ನಪ್ಪಿದ್ದರು. ಕಡಿಮೆ ಗೋಚರತೆ ಈ ಅಪಘಾತಕ್ಕೆ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖಾ ಮೂಲಗಳು ತಿಳಿಸಿವೆ.

ಅಜಿತ್ ಪವಾರ್ ಅವರ ಅಕಾಲಿಕ ನಿಧನವು ಮಹಾರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸಿದ್ದು, ಅದರ ಬೆನ್ನಲ್ಲೇ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಜಿತ್ ಪವಾರ್ ಅವರ ಈ ಅಂತಿಮ ಸಂದೇಶವು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅವರ ಬೆಂಬಲಿಗರು ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ : ​ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

Tags: IndiaKarnataka News beat
SendShareTweet
Previous Post

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ | ಸರ್ಕಾರ FIR ದಾಖಲಿಸಲು ಸಿದ್ದವಿದೆ – ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ

Next Post

ಕೃಷ್ಣದೇವರಾಯ ವಿವಿಯಲ್ಲಿ 139 ಪ್ರೊಫೆಸರ್ ಹುದ್ದೆಗಳ ನೇಮಕ | 2.18 ಲಕ್ಷ ರೂ. ಸಂಬಳ

Related Posts

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ
ದೇಶ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ
ದೇಶ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!
ದೇಶ

ಮುಂಬೈನಲ್ಲಿ ಮರಾಠಿ ಪ್ರಶ್ನೆಗಳ ಭೀತಿ : ಆಟೋ, ಟ್ಯಾಕ್ಸಿಗಳ ಮುಷ್ಕರ.. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರು!

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ
ದೇಶ

ರೈಫಲ್ ಶೂಟಿಂಗ್ ತರಬೇತುದಾರನ ಕಿರುಕುಳಕ್ಕೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ; ಆರೋಪಿ ಖಾನ್ ಬಂಧನ

ಇಂಗ್ಲಿಷ್ ಭಾಷಾ ಜ್ಞಾನದ ವಿಚಾರವಾಗಿ ಅಭಿಜಿತ್‌ ದೀಪ್ಕೆಗೆ ಕಂಗನಾ ರಣಾವತ್ ಲೇವಡಿ
ದೇಶ

ಇಂಗ್ಲಿಷ್ ಭಾಷಾ ಜ್ಞಾನದ ವಿಚಾರವಾಗಿ ಅಭಿಜಿತ್‌ ದೀಪ್ಕೆಗೆ ಕಂಗನಾ ರಣಾವತ್ ಲೇವಡಿ

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್
ದೇಶ

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

Next Post
ಕೃಷ್ಣದೇವರಾಯ ವಿವಿಯಲ್ಲಿ 139 ಪ್ರೊಫೆಸರ್ ಹುದ್ದೆಗಳ ನೇಮಕ | 2.18 ಲಕ್ಷ ರೂ. ಸಂಬಳ

ಕೃಷ್ಣದೇವರಾಯ ವಿವಿಯಲ್ಲಿ 139 ಪ್ರೊಫೆಸರ್ ಹುದ್ದೆಗಳ ನೇಮಕ | 2.18 ಲಕ್ಷ ರೂ. ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

Recent News

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat