ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಬೆಳಗಾವಿ ಅಧಿವೇಶನ | ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ.. ಪೊಲೀಸರು ಹೈ ಅಲರ್ಟ್!

December 3, 2025
Share on WhatsappShare on FacebookShare on Twitter

ಬೆಳಗಾವಿ : ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆ ಬೆಳಗಾವಿಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯಿಂದ ಎಚ್ಚರಿಕೆಯ ಸಂದೇಶ ಬಂದಿದ್ದು, ಈ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳು ಹೈಅಲರ್ಟ್‌ ಆಗಿವೆ.

ಅಧಿವೇಶನ ವೇಳೆಗೆ 6ರಿಂದ 8ಸಾವಿರ ಪೊಲೀಸರನ್ನು ನಿಯೋಜಿಸಲು ತೀರ್ಮಾನಿಸಲಾಗಿದ್ದು, ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ

ಅಧಿವೇಶನ ಅವಧಿಯಲ್ಲಿ ಸುವರ್ಣ ಸೌಧ ಆವರಣದಲ್ಲಿ ಸಾಲು ಸಾಲು ಪ್ರತಿಭಟನೆಗಳು ಕೂಡ ನಡೆಯುತ್ತವೆ. ಹೀಗಾಗಿ ಪ್ರತಿದಿನ 50 ಸಾವಿರ ಜನ ಸೇರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಯಾವುದೇ ಅವಘಡವಾಗದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಸುವರ್ಣ ವಿಧಾನಸೌಧದ ಸುತ್ತಮುತ್ತ 3 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

ಅಧಿವೇಶನಕ್ಕೆ ಸಂಬಂಧಿಸಿದಂತೆ ಸುವರ್ಣ ವಿಧಾನಸೌಧದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಿದ್ಧತೆಗಳ ಬಗ್ಗೆ ಖುದ್ದು ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಭೂಷಣ್ ಬೋರಸೆ, ಎಸ್ಪಿ ಡಾ. ಭೀಮಾಶಂಕರ ಗುಳೇದ್ ಹಾಗೂ ಸಿಇಒ ರಾಹುಲ್ ಶಿಂಧೆ ಮಂಗಳವಾರ ಪರಿಶೀಲಿಸಿದರು. ಸುವರ್ಣ ಸೌಧ ಆವರಣದಲ್ಲಿ ಉದ್ಯಾನವನ, ಧ್ವಜಸ್ತಂಭ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕೂಡ ನಡೆಯಲಿದೆ.

ಸಿಎಂ, ಡಿಸಿಎಂ, ಸಚಿವರು, ಶಾಸಕರು ಹಾಗೂ ಸಿಬ್ಬಂದಿಗಳ ವಾಸ್ತವ್ಯಕ್ಕೆ ಈಗಾಗಲೇ 3 ಸಾವಿರ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಮತ್ತೊಂದೆಡೆ ನಾಡದ್ರೋಹಿ ಎಂಇಎಸ್ ಸಂಸ್ಥೆ ನಡೆಸಲು ಯೋಜಿಸಿದ್ದ ‘ಮಹಾಮೇಳಾವ್’ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದೆ.

ಇದನ್ನೂ ಓದಿ : ನಮ್ಮ ಮೆಟ್ರೋದಲ್ಲಿ 27 ಎಂಜಿನಿಯರ್ ಹುದ್ದೆಗಳ ನೇಮಕ : ಬಿಇ ಮುಗಿಸಿದವರಿಗೆ ಗುಡ್ ನ್ಯೂಸ್

SendShareTweet
Previous Post

ನಮ್ಮ ಮೆಟ್ರೋದಲ್ಲಿ 27 ಎಂಜಿನಿಯರ್ ಹುದ್ದೆಗಳ ನೇಮಕ : ಬಿಇ ಮುಗಿಸಿದವರಿಗೆ ಗುಡ್ ನ್ಯೂಸ್

Next Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮರಾಠಿ ಬಿಗ್‌ ಬಾಸ್‌ ವಿನ್ನರ್‌ ಸೂರಜ್ ಚವಾಣ್ | ಹುಡುಗಿ ಯಾರು ಗೊತ್ತಾ?

Related Posts

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!
Uncategorized

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದ ಸೈನಿಕರು!
Uncategorized

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದ ಸೈನಿಕರು!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!
Uncategorized

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!
Uncategorized

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!

ಹೈದರಾಬಾದ್​​ ವೇಗಿಯ ಕನಸಿನ ಪದಾರ್ಪಣೆ : ರಾಜಸ್ಥಾನ ತಂಡ ನಿದ್ದೆಗೆಡಿಸಿದ ವೇಗಿ ಪ್ರಫುಲ್ ಹಿಂಗೆ ಯಾರು?
Uncategorized

ಹೈದರಾಬಾದ್​​ ವೇಗಿಯ ಕನಸಿನ ಪದಾರ್ಪಣೆ : ರಾಜಸ್ಥಾನ ತಂಡ ನಿದ್ದೆಗೆಡಿಸಿದ ವೇಗಿ ಪ್ರಫುಲ್ ಹಿಂಗೆ ಯಾರು?

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ.. ಕಾನೂನು ಪದವೀಧರರಿಗೆ ಒಳ್ಳೆಯ ಅವಕಾಶ!
Uncategorized

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ.. ಕಾನೂನು ಪದವೀಧರರಿಗೆ ಒಳ್ಳೆಯ ಅವಕಾಶ!

Next Post
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮರಾಠಿ ಬಿಗ್‌ ಬಾಸ್‌ ವಿನ್ನರ್‌ ಸೂರಜ್ ಚವಾಣ್ | ಹುಡುಗಿ ಯಾರು ಗೊತ್ತಾ?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮರಾಠಿ ಬಿಗ್‌ ಬಾಸ್‌ ವಿನ್ನರ್‌ ಸೂರಜ್ ಚವಾಣ್ | ಹುಡುಗಿ ಯಾರು ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IRS ಅಧಿಕಾರಿಯ ಪುತ್ರಿಯ ಕೊಂದ ಬಳಿಕ ಆಕೆಯ ರಕ್ತಸಿಕ್ತ ಬೆರಳಿನಿಂದ ಲಾಕರ್ ತೆಗೆಯಲು ಯತ್ನಿಸಿದ ಆರೋಪಿ!

IRS ಅಧಿಕಾರಿಯ ಪುತ್ರಿಯ ಕೊಂದ ಬಳಿಕ ಆಕೆಯ ರಕ್ತಸಿಕ್ತ ಬೆರಳಿನಿಂದ ಲಾಕರ್ ತೆಗೆಯಲು ಯತ್ನಿಸಿದ ಆರೋಪಿ!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಭಾರತದ ಮಾರುಕಟ್ಟೆಗೆ ಟೆಸ್ಲಾ ಮಾಡೆಲ್ Y L ಗ್ರ್ಯಾಂಡ್ ಎಂಟ್ರಿ!

ಭಾರತದ ಮಾರುಕಟ್ಟೆಗೆ ಟೆಸ್ಲಾ ಮಾಡೆಲ್ Y L ಗ್ರ್ಯಾಂಡ್ ಎಂಟ್ರಿ!

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ

Recent News

IRS ಅಧಿಕಾರಿಯ ಪುತ್ರಿಯ ಕೊಂದ ಬಳಿಕ ಆಕೆಯ ರಕ್ತಸಿಕ್ತ ಬೆರಳಿನಿಂದ ಲಾಕರ್ ತೆಗೆಯಲು ಯತ್ನಿಸಿದ ಆರೋಪಿ!

IRS ಅಧಿಕಾರಿಯ ಪುತ್ರಿಯ ಕೊಂದ ಬಳಿಕ ಆಕೆಯ ರಕ್ತಸಿಕ್ತ ಬೆರಳಿನಿಂದ ಲಾಕರ್ ತೆಗೆಯಲು ಯತ್ನಿಸಿದ ಆರೋಪಿ!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಭಾರತದ ಮಾರುಕಟ್ಟೆಗೆ ಟೆಸ್ಲಾ ಮಾಡೆಲ್ Y L ಗ್ರ್ಯಾಂಡ್ ಎಂಟ್ರಿ!

ಭಾರತದ ಮಾರುಕಟ್ಟೆಗೆ ಟೆಸ್ಲಾ ಮಾಡೆಲ್ Y L ಗ್ರ್ಯಾಂಡ್ ಎಂಟ್ರಿ!

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IRS ಅಧಿಕಾರಿಯ ಪುತ್ರಿಯ ಕೊಂದ ಬಳಿಕ ಆಕೆಯ ರಕ್ತಸಿಕ್ತ ಬೆರಳಿನಿಂದ ಲಾಕರ್ ತೆಗೆಯಲು ಯತ್ನಿಸಿದ ಆರೋಪಿ!

IRS ಅಧಿಕಾರಿಯ ಪುತ್ರಿಯ ಕೊಂದ ಬಳಿಕ ಆಕೆಯ ರಕ್ತಸಿಕ್ತ ಬೆರಳಿನಿಂದ ಲಾಕರ್ ತೆಗೆಯಲು ಯತ್ನಿಸಿದ ಆರೋಪಿ!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

ಆಟಗಾರರ ಪ್ರಾಣಕ್ಕಿಂತ ಹಣವೇ ಮುಖ್ಯವಾಯಿತೆ? BCCI ವಿರುದ್ಧ ಲಲಿತ್ ಮೋದಿ ವಾಗ್ದಾಳಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat