ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರೋಬೋಟ್ ಇರುವಾಗ ಮನುಷ್ಯರೇಕೆ? 5 ಲಕ್ಷ ಉದ್ಯೋಗಿಗಳನ್ನು ಮನೆಗೆ ಕಳುಹಿಸಲಿದೆ ಈ ಕಂಪನಿ

October 23, 2025
Share on WhatsappShare on FacebookShare on Twitter

ನವದೆಹಲಿ: ಸರ್ಕಾರಿ ಉದ್ಯೋಗಿಗಳನ್ನು ಹೊರತುಪಡಿಸಿ ಖಾಸಗಿ ವಲಯದ ಯಾವ ಕ್ಷೇತ್ರದಲ್ಲೂ ಈಗ ಉದ್ಯೋಗ ಭದ್ರತೆ ಇಲ್ಲ. ಅದರಲ್ಲೂ, ಜಾಗತಿಕ ಭೌಗೋಳಿಕ-ರಾಜಕೀಯ ಸಂಘರ್ಷಗಳು, ಆರ್ಥಿಕ ಹಿಂಜರಿತ ಸೇರಿ ಹಲವು ಕಾರಣಗಳಿಂದಾಗಿ ಖಾಸಗಿ ಉದ್ಯೋಗ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ. ಇದರ ಮಧ್ಯೆಯೇ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವೂ ಸಾವಿರಾರು ಜನರ ಉದ್ಯೋಗ ಕಸಿಯುತ್ತದೆ. ಇಂತಹ ಹೊತ್ತಿನಲ್ಲೇ, ಅಮೆಜಾನ್ ಕಂಪನಿಯು ರೋಬೋಟ್ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಲಿದ್ದು, 5 ಲಕ್ಷ ಉದ್ಯೋಗಿಗಳನ್ನು ಮನೆಗೆ ಕಳುಹಿಸಲಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.

ಜಾಗತಿಕ ಇ-ಕಾಮರ್ಸ್ ದೈತ್ಯವಾಗಿರುವ ಅಮೆಜಾನ್, ಭವಿಷ್ಯದಲ್ಲಿ ವೇರ್ ಹೌಸ್ ಗಳು ಸೇರಿ ಕಂಪನಿಗಳ ಘಟಕಗಳಲ್ಲಿ ಶೇ.75ರಷ್ಟು ರೋಬೋಟ್ ಗಳನ್ನೇ ಬಳಸುವ ಗುರಿ ಹೊಂದಿದೆ. ಕೇವಲ ನಿರ್ವಹಣೆಗಾಗಿ ಮಾತ್ರ ಮನುಷ್ಯರನ್ನು ನೇಮಕಾತಿ ಮಾಡಿಕೊಳ್ಳಲಿದೆ. ಯಾವುದೇ ಉತ್ಪನ್ನಗಳನ್ನು ಪ್ಯಾಕ್ ಮಾಡುವುದು, ಲೋಡ್ ಮಾಡುವುದು, ಅನ್ ಲೋಡ್ ಮಾಡುವುದು ಸೇರಿ ವಿವಿಧ ಕೆಲಸಗಳನ್ನು ರೋಬೋಟ್ ಗಳಿಗೇ ವಹಿಸಲಿದೆ. ಇದರಿಂದಾಗಿ 2033ರ ವೇಳೆಗೆ 5 ಲಕ್ಷ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಹಣ ಉಳಿಸಲು ಮಾಸ್ಟರ್ ಪ್ಲಾನ್


ಪ್ಯಾಕಿಂಗ್, ಲೋಡಿಂಗ್ ಸೇರಿ ಹಲವು ಕೆಲಸಗಳಿಗೆ ಉದ್ಯೋಗಿಗಳನ್ನು ನೇಮಿಸುವುದರ ಬದಲಾಗಿ, ರೋಬೋಟ್ ಗಳನ್ನು ನಿಯೋಜಿಸಿದರೆ ಒಂದು ವಸ್ತುವಿನ ಮೇಲೆ ಕಂಪನಿಗೆ 26 ರೂ. ಉಳಿಯುತ್ತದೆ ಎಂದು ತಿಳಿದುಬಂದಿದೆ. ಹಾಗಾಗಿಯೇ, ಕಂಪನಿಯು ರೋಬೋಟ್ ಗಳನ್ನು ನಿಯೋಜಿಸಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಭಾರತದಲ್ಲೂ ಅಮೆಜಾನ್ ಕಂಪನಿಯ ಮಾರುಕಟ್ಟೆ ಪಾಲು ದೊಡ್ಡದಿರುವ ಕಾರಣ ಇಲ್ಲೂ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ

ರೋಬೋಟ್ ಗಳ ಬಳಕೆಯಿಂದಾಗಿ 2027ರ ವೇಳೆಗೆ ಅಮೆರಿಕದಲ್ಲಿಯೇ 1.6 ಲಕ್ಷಕ್ಕೂ ಹೆಚ್ಚು ಜನರನ್ನು ನೇಮಿಸಿಕೊಳ್ಳುವುದನ್ನು ತಪ್ಪಿಸಬಹುದು ಎಂದು ನಿರೀಕ್ಷಿಸಲಾಗಿದೆ. ರೋಬೋಟ್ ಗಳಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವೇ ದೊಡ್ಡ ಬಲವಾಗಿದೆ. ಹಾಗಾಗಿ, ರೋಬೋಟ್ ಗಳು ಇನ್ನಷ್ಟು ದಕ್ಷವಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ. ಈಗಾಗಲೇ ರೋಬೋಟ್ ಗಳನ್ನು ಪ್ರಾಯೋಗಿಕವಾಗಿ ಬಳಸಲಾಗುತ್ತಿದ್ದು, ಸಕಾರಾತ್ಮಕ ಸ್ಪಂದನೆಯೂ ದೊರೆತಿದೆ ಎನ್ನಲಾಗಿದೆ.

Tags: employees homeKarnataka News beatthere are robotsThis companyWhy humans whenwill send 5 lakh
SendShareTweet
Previous Post

ಅಮೆರಿಕ ಟೆಕ್ ಕ್ಷೇತ್ರಕ್ಕೆ ‘ಹನಿ’ಟ್ರ್ಯಾಪ್: ಸಿಲಿಕಾನ್ ವ್ಯಾಲಿಯಲ್ಲಿ ಹೆಚ್ಚಿದ ‘ಸೆಕ್ಸ್ ವಾರ್‌ಫೇರ್’

Next Post

ಆಪಲ್ ವಿಷನ್ ಪ್ರೋಗೆ ಸ್ಯಾಮ್‌ಸಂಗ್‌ನ ಪೈಪೋಟಿ: ಅರ್ಧ ಬೆಲೆಗೆ ಗ್ಯಾಲಕ್ಸಿ XR ಹೆಡ್‌ಸೆಟ್ ಬಿಡುಗಡೆ

Related Posts

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!
ದೇಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 
ಬೆಂಗಳೂರು

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ತಿರುಪತಿ ತಿಮ್ಮಪ್ಪನ ದರ್ಶನ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ – ಆರೋಪಿ ಅರೆಸ್ಟ್‌!
ದೇಶ

ತಿರುಪತಿ ತಿಮ್ಮಪ್ಪನ ದರ್ಶನ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ – ಆರೋಪಿ ಅರೆಸ್ಟ್‌!

ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ; ಪ್ರಹ್ಲಾದ್‌ ಜೋಶಿ ಸೂಚನೆ!
ದೇಶ

ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ; ಪ್ರಹ್ಲಾದ್‌ ಜೋಶಿ ಸೂಚನೆ!

ವಾರಗಳ ಹಗ್ಗಜಗ್ಗಾಟಕ್ಕೆ ತೆರೆ: ಬಿಹಾರ ‘ಮಹಾಘಟಬಂಧನ್’ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಆಯ್ಕೆ
ದೇಶ

ವಾರಗಳ ಹಗ್ಗಜಗ್ಗಾಟಕ್ಕೆ ತೆರೆ: ಬಿಹಾರ ‘ಮಹಾಘಟಬಂಧನ್’ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಆಯ್ಕೆ

‘ಕಾರ್ಬೈಡ್ ಗನ್’ ಆಟಕ್ಕೆ ಶಾಶ್ವತವಾಗಿ ದೃಷ್ಟಿಹೀನರಾದ 14 ಮಕ್ಕಳು: 122ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
ದೇಶ

‘ಕಾರ್ಬೈಡ್ ಗನ್’ ಆಟಕ್ಕೆ ಶಾಶ್ವತವಾಗಿ ದೃಷ್ಟಿಹೀನರಾದ 14 ಮಕ್ಕಳು: 122ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

Next Post
ಆಪಲ್ ವಿಷನ್ ಪ್ರೋಗೆ ಸ್ಯಾಮ್‌ಸಂಗ್‌ನ ಪೈಪೋಟಿ: ಅರ್ಧ ಬೆಲೆಗೆ ಗ್ಯಾಲಕ್ಸಿ XR ಹೆಡ್‌ಸೆಟ್ ಬಿಡುಗಡೆ

ಆಪಲ್ ವಿಷನ್ ಪ್ರೋಗೆ ಸ್ಯಾಮ್‌ಸಂಗ್‌ನ ಪೈಪೋಟಿ: ಅರ್ಧ ಬೆಲೆಗೆ ಗ್ಯಾಲಕ್ಸಿ XR ಹೆಡ್‌ಸೆಟ್ ಬಿಡುಗಡೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ: ಅಕ್ಟೋಬರ್ 25 ರಂದು "ನಾ ಕಂಡಂತೆ ಮೋದಿ" ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಉಡುಪಿ: ಅಕ್ಟೋಬರ್ 25 ರಂದು “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

Recent News

ಉಡುಪಿ: ಅಕ್ಟೋಬರ್ 25 ರಂದು "ನಾ ಕಂಡಂತೆ ಮೋದಿ" ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಉಡುಪಿ: ಅಕ್ಟೋಬರ್ 25 ರಂದು “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ: ಅಕ್ಟೋಬರ್ 25 ರಂದು "ನಾ ಕಂಡಂತೆ ಮೋದಿ" ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಉಡುಪಿ: ಅಕ್ಟೋಬರ್ 25 ರಂದು “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat