ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಅಮೆರಿಕ!

June 7, 2024
Share on WhatsappShare on FacebookShare on Twitter

ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ್ ತಂಡ ಕ್ರಿಕೆಟ್ ಕೂಸು ಅಮೆರಿಕದ (Pakistan vs America) ವಿರುದ್ಧ ಸೋಲು ಕಂಡಿದೆ.

ಆತಿಥೇಯ ಅಮೆರಿಕ ತಂಡ ಸೂಪರ್ ಓವರ್ ನಲ್ಲಿ (Super Over) ಈ ಪಂದ್ಯ ಗೆದ್ದು ಬೀಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಅಮೆರಿಕ ತಂಡ ಕೂಡ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿತು. ಹೀಗಾಗಿ ಪಂದ್ಯವು ಸೂಪರ್ ಓವರ್ ಗೆ ಹೋಯಿತು.

ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆರಿಕ ತಂಡ 19 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಾಕ್ ತಂಡ 1 ವಿಕೆಟ್ ಕಳೆದುಕೊಂಡು 13 ರನ್ ಮಾತ್ರ ಗಳಿಸಿತು. ಹೀಗಾಗಿ 5 ರನ್ ಗಳಿಂದ ಸೋಲು ಕಂಡಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕ್ ಗೆ ಉತ್ತಮ ಆರಂಭ ಸಿಗಲಿಲ್ಲ. ಮೂವರು ಅಗ್ರ ಕ್ರಮಾಂಕದ ಆಟಗಾರರು 5 ಓವರ್ ಆಗುವಷ್ಟರಲ್ಲಿಯೇ ಔಟ್ ಆದರು. ಹೀಗಾಗಿ ತಂಡವು 5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಕೇವಲ 26 ರನ್ ಗಳಿಸಿತ್ತು. ಆನಂತರ ನಾಯಕ ಬಾಬರ್ ಆಝಂ ಹಾಗೂ ಶಾದಾಬ್ ಖಾನ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಬಾಬರ್ 43 ರನ್ ಗಳಿಸಿದರು. ಶಾದಾಬ್ 40 ರನ್ ಗಳಿಸಿದರು. ಶಾಹೀನ್ ಆಫ್ರಿದಿ 23 ರನ್ ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಪರಿಣಾಮವಾಗಿ ಪಾಕ್ 7 ವಿಕೆಟ್ ಕಳೆದುಕೊಂಡು 159 ರನ್ ಕಲೆ ಹಾಕಿತು.

ಈ ಗುರಿ ಬೆನ್ನಟ್ಟಿದ ಅಮೆರಿಕ ಆರಂಭದಿಂದಲೂ ಉತ್ತಮ ಆಟ ಪ್ರದರ್ಶಿಸಿತು. ಸ್ಟೀವನ್ ಟೇಲರ್ 12 ರನ್ ಗಳಿಸಿದರು. ನಾಯಕ ಮೊನಾಂಕ್ ಪಟೇಲ್ ಮತ್ತು ಆಂಡ್ರೀಸ್ ಗೂಸ್ 68 ರನ್ ಗಳ ಜೊತೆಯಾಟ ನೀಡಿದರು. ನಾಯಕ ಮೊನಾಂಕ್ ಪಟೇಲ್ ಔಟ್ ಆಗುತ್ತಿದ್ದಂತೆ ಅಮೆರಿಕ ಕುಸಿಯಲು ಆರಂಭಿಸಿತು. ಕೊನೆಯ ಓವರ್ ನ ಕೊನೆಯ ಎಸೆತದಲ್ಲಿ ಅಮೆರಿಕ ತಂಡಕ್ಕೆ ಗೆಲ್ಲಲು 5 ರನ್ ಗಳ ಅವಶ್ಯಕತೆ ತ್ತು. ಈ ವೇಳೆ ನಿತಿಶ್ ಕುಮಾರ್ ಬೌಂಡರಿ ಬಾರಿಸಿ ಪಂದ್ಯವನ್ನು ಟೈ ಮಾಡಿದರು.

Tags: AmericaCricketICC t20 World CupIPLPakistan
SendShareTweet
Previous Post

ಉತ್ತರಾಖಂಡದಿಂದ ಮರಳಿ ರಾಜ್ಯಕ್ಕೆ ಬಂದ ಕನ್ನಡಿಗರು!

Next Post

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ!

Related Posts

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!
ಕ್ರೀಡೆ

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

ಇಂಗ್ಲೆಂಡ್ ಟೆಸ್ಟ್‌ಗೆ ಮುನ್ನವೇ ಭಾರತೀಯ ಬ್ಯಾಟರ್‌ಗಳಿಗೆ ತೊಂದರೆ ಸೃಷ್ಟಿಸಿದ ಜಸ್ಪ್ರೀತ್ ಬೂಮ್ರಾ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಮುನ್ನವೇ ಭಾರತೀಯ ಬ್ಯಾಟರ್‌ಗಳಿಗೆ ತೊಂದರೆ ಸೃಷ್ಟಿಸಿದ ಜಸ್ಪ್ರೀತ್ ಬೂಮ್ರಾ

ಟಿ20 ವಿಶ್ವಕಪ್‌ಗೆ ರಾಬಿನ್ ಉತ್ತಪ್ಪ ಮಾಡಿದ 3 ಯುವ ಆಟಗಾರರ ಆಯ್ಕೆ ಇಲ್ಲಿದೆ
ಕ್ರೀಡೆ

ಟಿ20 ವಿಶ್ವಕಪ್‌ಗೆ ರಾಬಿನ್ ಉತ್ತಪ್ಪ ಮಾಡಿದ 3 ಯುವ ಆಟಗಾರರ ಆಯ್ಕೆ ಇಲ್ಲಿದೆ

ಸಂಜು ಸ್ಯಾಮ್ಸನ್‌ನ ರಹಸ್ಯ ಇನ್‌ಸ್ಟಾಗ್ರಾಮ್ ಪೋಸ್ಟ್‌, ಮುಂದಿನ ಆವೃತ್ತಿಯಲ್ಲಿ ಸಿಎಸ್​ಕೆ ಸೇರ್ಪಡೆ?
ಕ್ರೀಡೆ

ಸಂಜು ಸ್ಯಾಮ್ಸನ್‌ನ ರಹಸ್ಯ ಇನ್‌ಸ್ಟಾಗ್ರಾಮ್ ಪೋಸ್ಟ್‌, ಮುಂದಿನ ಆವೃತ್ತಿಯಲ್ಲಿ ಸಿಎಸ್​ಕೆ ಸೇರ್ಪಡೆ?

ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿ ‘ದೌರ್ಬಲ್ಯ ಮರೆಮಾಚುವ ಯತ್ನ’: ಮಾಂಟಿ ಪನೇಸರ್ ಆರೋಪ
ಕ್ರೀಡೆ

ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿ ‘ದೌರ್ಬಲ್ಯ ಮರೆಮಾಚುವ ಯತ್ನ’: ಮಾಂಟಿ ಪನೇಸರ್ ಆರೋಪ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ
ಕ್ರೀಡೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

Next Post
ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ!

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ

ಅಣ್ಣಾಮಲೈ ದೇಗುಲದಲ್ಲಿ ವ್ಯಕ್ತಿಯಿಂದ ಮಾಂಸಾಹಾರ ಸೇವನೆ: ಭಕ್ತರ ಆಕ್ರೋಶ

ಅಣ್ಣಾಮಲೈ ದೇಗುಲದಲ್ಲಿ ವ್ಯಕ್ತಿಯಿಂದ ಮಾಂಸಾಹಾರ ಸೇವನೆ: ಭಕ್ತರ ಆಕ್ರೋಶ

ಪತಿ ಹತ್ತಿರ ಬರುವುದು ನನಗೆ ಇಷ್ಟವಾಗುತ್ತಿಲ್ಲ: ಪ್ರಿಯಕರನಿಗೆ ಸಂದೇಶ ಕಳಿಸಿದ್ದ ಮೇಘಾಲಯ ಹನಿಮೂನ್ ಮರ್ಡರ್ ಆರೋಪಿ ಸೋನಮ್

ಪತಿ ಹತ್ತಿರ ಬರುವುದು ನನಗೆ ಇಷ್ಟವಾಗುತ್ತಿಲ್ಲ: ಪ್ರಿಯಕರನಿಗೆ ಸಂದೇಶ ಕಳಿಸಿದ್ದ ಮೇಘಾಲಯ ಹನಿಮೂನ್ ಮರ್ಡರ್ ಆರೋಪಿ ಸೋನಮ್

Recent News

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ

ಅಣ್ಣಾಮಲೈ ದೇಗುಲದಲ್ಲಿ ವ್ಯಕ್ತಿಯಿಂದ ಮಾಂಸಾಹಾರ ಸೇವನೆ: ಭಕ್ತರ ಆಕ್ರೋಶ

ಅಣ್ಣಾಮಲೈ ದೇಗುಲದಲ್ಲಿ ವ್ಯಕ್ತಿಯಿಂದ ಮಾಂಸಾಹಾರ ಸೇವನೆ: ಭಕ್ತರ ಆಕ್ರೋಶ

ಪತಿ ಹತ್ತಿರ ಬರುವುದು ನನಗೆ ಇಷ್ಟವಾಗುತ್ತಿಲ್ಲ: ಪ್ರಿಯಕರನಿಗೆ ಸಂದೇಶ ಕಳಿಸಿದ್ದ ಮೇಘಾಲಯ ಹನಿಮೂನ್ ಮರ್ಡರ್ ಆರೋಪಿ ಸೋನಮ್

ಪತಿ ಹತ್ತಿರ ಬರುವುದು ನನಗೆ ಇಷ್ಟವಾಗುತ್ತಿಲ್ಲ: ಪ್ರಿಯಕರನಿಗೆ ಸಂದೇಶ ಕಳಿಸಿದ್ದ ಮೇಘಾಲಯ ಹನಿಮೂನ್ ಮರ್ಡರ್ ಆರೋಪಿ ಸೋನಮ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!

ಮದುವೆ ದಿನ ವಧುವಿಗೆ ಅಪ್ಪನಿಂದ ವಿಚಿತ್ರ ಉಡುಗೊರೆ: ಅದರ ಮೌಲ್ಯ 60 ಲಕ್ಷ ರೂ.!

ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat