ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

March 11, 2026
Share on WhatsappShare on FacebookShare on Twitter

ಬೆಂಗಳೂರು: ಅಮೃತಹಳ್ಳಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದ್ದು, ಆರೋಪಿಗಳು ಪಾರ್ಟಿ ನಡೆಸಿದ್ದ ವಿಲ್ಲಾದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ತನಿಖೆ ವೇಳೆ ಗೋವಾದಿಂದ ತರಲಾಗಿದ್ದ ಮಾದಕ ವಸ್ತುಗಳಾದ ಎಕ್ಸ್‌ಟೆಸಿ ಮಾತ್ರೆಗಳು ಕಾಲೇಜು ಯುವತಿಯರಿಗೆ ನೀಡಿ, ಅವರನ್ನು ಅರೆ ಪ್ರಜ್ಞಾ ಸ್ಥಿತಿಗೆ ತಂದು ಅತ್ಯಾಚಾರ ಎಸಗಲಾಗುತ್ತಿತ್ತು ಎಂಬುದು ತಿಳಿದುಬಂದಿದೆ. ಆರೋಪಿಗಳ ವೈದ್ಯಕೀಯ ವರದಿಯಲ್ಲೂ ಡ್ರಗ್ಸ್ ಬಳಕೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ಯಾಂಗ್ ರೇಪ್ ನಡೆದ ಅಮೃತಹಳ್ಳಿಯ ವಿಲ್ಲಾದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪತ್ತೆಹಚ್ಚಿ ಡಿವಿಆರ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ದೃಶ್ಯಗಳಲ್ಲಿ ಆರೋಪಿಗಳು ಪಾರ್ಟಿಯಲ್ಲಿ ಇದ್ದುದು ದೃಢಪಟ್ಟಿದ್ದು, ಅವರ ಚಹರೆಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.

ಇನ್ನೂ ಈ ವಿಲ್ಲಾದಲ್ಲಿ ಎಷ್ಟು ದಿನಗಳಿಂದ ಪಾರ್ಟಿ ನಡೆಯುತ್ತಿತ್ತು, ಪಾರ್ಟಿಗೆ ಯಾರು ಯಾರು ಆಗಮಿಸುತ್ತಿದ್ದರು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಗುತ್ತಿಗೆದಾರನಾಗಿರುವ ಆರೋಪಿ ಅನಿರುದ್ಧ್ ಪಾರ್ಟಿಗೆ ಬೇಕಾದ ವೆಚ್ಚವನ್ನು ಭರಿಸಿದ್ದು, ಆತನೇ ವಿಲ್ಲಾವನ್ನು ಬುಕ್ ಮಾಡಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಇದೇ ಕಾರಣಕ್ಕೆ ಆತ ಈ ಹಿಂದೆ ಯಾವ ಯಾವ ವಿಲ್ಲಾಗಳನ್ನು ಬುಕ್ ಮಾಡಿದ್ದಾನೆ ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮಂಗಳೂರಲ್ಲಿ ಸೈಬರ್‌ ವಂಚಕರ ಬಂಧನ.. ಇವರ ಹಿಸ್ಟರಿಯೇ ಭಯಾನಕ!

Tags: Amruthahalli gang rape casebengaloreKarnataka News beatThe real story revealed on CCTV!!
SendShareTweet
Previous Post

ತೆಂಗಿನ ನಾರು ಮಂಡಳಿಯಲ್ಲಿ 7 ಹುದ್ದೆಗಳ ನೇಮಕಾತಿ – ಹೀಗೆ ಅರ್ಜಿ ಸಲ್ಲಿಸಿ

Next Post

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

Related Posts

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!
ಬೆಂಗಳೂರು

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!
ಬೆಂಗಳೂರು

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!
ಬೆಂಗಳೂರು

ಬೆಂಗಳೂರಿನ ಪ್ರಸಿದ್ದ ಹೋಟೆಲ್‌ಗಳ ಮೇಲೆ ಫುಡ್‌ಸೇಫ್ಟಿ ಅಧಿಕಾರಿಗಳ ದಾಳಿ : 132 ಕೆಜಿ ಕೊಳೆತ ಆಹಾರ ವಶ.. UB ಸಿಟಿಯ ಸ್ಕೈ ಲಾಂಜ್‌ಗೆ ಬೀಗ!

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!
ಚಿಕ್ಕಬಳ್ಳಾಫುರ

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ ; ಓಟದ ವೇಳೆಯೇ ಕುಸಿದು ಬಿದ್ದು ಕ್ರೀಡಾಪಟು ಸಾವು!

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!
ಬೆಂಗಳೂರು

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

Next Post
ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

Recent News

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat