ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

May 14, 2026
Share on WhatsappShare on FacebookShare on Twitter

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ರಾಜ್ಯ ಯೋಜನೆಯಡಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಕಾಡುಮಲ್ಲೇಶ್ವರ – 2 ಅಂಗನವಾಡಿ ಕೇಂದ್ರ ಮತ್ತು 10 ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನಾ ಸಮಾರಂಭವು ಇದೇ ಬರುವ ಮೇ 16ರಂದು (ಶನಿವಾರ) ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ವಹಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಕ್ಷೇತ್ರದಲ್ಲಿ ಜಾರಿಗೆ ತಂದಿರುವ ಶಾಸಕರು, ಇದೀಗ ಹೊಸ ಅಂಗನವಾಡಿ ಮತ್ತು ಕ್ರೀಚ್ ಕೇಂದ್ರಗಳ ಮೂಲಕ ಮಕ್ಕಳ ಆರೈಕೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ನಿಶ್ಚಲ್ ಬಿ.ಹೆಚ್ ಅವರು ಕೂಡ ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ವೈಯಾಲಿಕಾವಲ್‌ನ 12ನೇ ‘ಸಿ’ ಅಡ್ಡ ರಸ್ತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ಮೂಲಕ ಅಂಗನವಾಡಿ ಕೇಂದ್ರ ಮತ್ತು ಕ್ರೀಚ್ ಕೇಂದ್ರವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುತ್ತಿದೆ. ಮಕ್ಕಳ ಆರೈಕೆ, ಮಹಿಳಾ ಆರೋಗ್ಯ ಹಾಗೂ ಪೌಷ್ಟಿಕತೆ ಕುರಿತ ಸರ್ಕಾರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಈ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳಲ್ಲಿನ ಸೌಲಭ್ಯಗಳು :

ಮಿಷನ್ ಶಕ್ತಿ ಯೋಜನೆಯಡಿ ಕಾರ್ಯನಿರ್ವಹಿಸಲಿರುವ ಅಂಗನವಾಡಿ ಕಂ ಕ್ರೀಚ್ ಕೇಂದ್ರವನ್ನು ಶಿಶು ಪಾಲನಾ ಕೇಂದ್ರವಾಗಿ ಅನುಷ್ಠಾನಗೊಳಿಸಲಾಗಿದೆ. ಈ ಕೇಂದ್ರವನ್ನು ಬೆಳಿಗ್ಗೆ 08 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ತೆರೆಯಲಾಗುತ್ತಿದ್ದು, ಉದ್ಯೋಗದಲ್ಲಿರುವ ಪೋಷಕರಿಗೆ ದೊಡ್ಡ ಸಹಾಯವಾಗಲಿದೆ. 06 ತಿಂಗಳಿಂದ 06 ವರ್ಷದೊಳಗಿನ ಮಕ್ಕಳಿಗೆ ಆರೈಕೆ, ಸುರಕ್ಷತೆ ಮತ್ತು ಪೌಷ್ಟಿಕ ಆಹಾರ ಸೌಲಭ್ಯವನ್ನು ಇಲ್ಲಿ ಒದಗಿಸಲಾಗುತ್ತದೆ.

ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ :

ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆಗೆ ಮೊಟ್ಟೆ, 150 ಗ್ರಾಂ ಹಾಲು, ಅಕ್ಕಿ, ಗೋಧಿ, ಹೆಸರು ಕಾಳು ಮತ್ತು ತೊಗರಿ ಬೇಳೆ ಸೇರಿದಂತೆ ಪೌಷ್ಟಿಕ ಆಹಾರ ವಿತರಣೆ ಮಾಡಲಾಗುತ್ತದೆ. ಜೊತೆಗೆ ಆರೋಗ್ಯ ತಪಾಸಣೆ ಹಾಗೂ ಲಸಿಕೆ ಸೌಲಭ್ಯಗಳನ್ನು ಕೂಡ ನೀಡಲಾಗುತ್ತದೆ.

ಮಾತೃ ವಂದನಾ ಮತ್ತು ಭಾಗ್ಯಲಕ್ಷ್ಮೀ ಯೋಜನೆಗಳ ಸೌಲಭ್ಯ :

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಮೊದಲ ಮಗುವಿಗೆ ರೂ. 5,000 ಹಾಗೂ ಎರಡನೇ ಹೆಣ್ಣು ಮಗುವಿನ ಜನನದ ನಂತರ ರೂ. 6,000 ಹಣವನ್ನು ಕಂತುಗಳಲ್ಲಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಭಾಗ್ಯಲಕ್ಷ್ಮೀ ಸುಕನ್ಯಾ ಸಮೃದ್ಧಿ ಯೋಜನೆಯಡಿ ಎರಡು ಹೆಣ್ಣು ಮಕ್ಕಳಿಗೆ ಸುಕನ್ಯಾ ಸಮೃದ್ಧಿ ಪಾಸ್ ಪುಸ್ತಕ ವಿತರಿಸಲಾಗುತ್ತಿದ್ದು, 18 ವರ್ಷ ತುಂಬಿದ ನಂತರ ರೂ. 1 ಲಕ್ಷದವರೆಗೆ ಪರಿಷ್ಕೃತ ಮೊತ್ತ ಪಡೆಯುವ ಅವಕಾಶವಿದೆ.

ಇನ್ನು, 06 ತಿಂಗಳಿಂದ 03 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಆರೋಗ್ಯ ತಪಾಸಣೆ ಸೌಲಭ್ಯ ನೀಡಲಾಗುತ್ತದೆ. ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ 03 ರಿಂದ 06 ವರ್ಷದ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ, ಮಧ್ಯಾಹ್ನ ಬಿಸಿ ಊಟ, ಮೊಟ್ಟೆ, ಹಾಲು ಹಾಗೂ ನಿಯಮಿತ ಆರೋಗ್ಯ ತಪಾಸಣೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಮಕ್ಕಳ ಭವಿಷ್ಯ, ಮಹಿಳೆಯರ ಆರೋಗ್ಯ ಹಾಗೂ ಕುಟುಂಬಗಳ ಕಲ್ಯಾಣಕ್ಕಾಗಿ ರೂಪಿಸಲಾದ ಯೋಜನೆಗಳ ಸೌಲಭ್ಯವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ ; ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

Tags: bengaloreKarnataka News beat
SendShareTweet
Previous Post

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

Next Post

ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ – ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

Related Posts

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!
ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!
ಚಿಕ್ಕಮಗಳೂರು

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!
ರಾಯಚೂರು

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಬಾಲಕನ ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಪಣ – 3ನೇ ದಿನವೂ ಮುಂದುವರಿದ ಶೋಧ!
ಚಾಮರಾಜನಗರ

ಬಾಲಕನ ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಪಣ – 3ನೇ ದಿನವೂ ಮುಂದುವರಿದ ಶೋಧ!

ಬಿರುಗಾಳಿ ಮಳೆಗೆ ಭೀಕರ ದುರಂತ – ದೇವಸ್ಥಾನದ ಗೋಡೆ ಕುಸಿದು 6 ಜನ ಸ್ಥಳದಲ್ಲೇ ಸಾವು!
ವಿಜಯನಗರ

ಬಿರುಗಾಳಿ ಮಳೆಗೆ ಭೀಕರ ದುರಂತ – ದೇವಸ್ಥಾನದ ಗೋಡೆ ಕುಸಿದು 6 ಜನ ಸ್ಥಳದಲ್ಲೇ ಸಾವು!

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!
ಉಡುಪಿ

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!

Next Post
ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ – ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ - ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ – ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ – ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

Recent News

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ – ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ – ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat