ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

June 1, 2026
Share on WhatsappShare on FacebookShare on Twitter

ಚೆನ್ನೈ : ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿವಿಕೆಗೆ ಗೆಲುವು ತಂದುಕೊಡುವ ಮೂಲಕ ಹೊಸ ರಾಜಕೀಯ ಇತಿಹಾಸ ಬರೆದ ತಮಿಳುನಾಡಿನಲ್ಲಿ ಈಗ ಮತ್ತೊಂದು ಭಾರಿ ರಾಜಕೀಯ ಧ್ರುವೀಕರಣದ ಸುಳಿವು ಸಿಕ್ಕಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲಿದ್ದಾರೆಯೇ ಎಂಬ ದಟ್ಟ ವದಂತಿಗಳು ಹರಡಲಾರಂಭಿಸಿವೆ. ಕೊಯಮತ್ತೂರು ನಗರದಾದ್ಯಂತ ಅಣ್ಣಾಮಲೈ ಅವರ ಫೋಟೋ ಇರುವ ನಿಗೂಢ ಪೋಸ್ಟರ್‌ಗಳು ಪ್ರತ್ಯಕ್ಷವಾಗಿರುವುದು ಈ ಅನುಮಾನಗಳಿಗೆ ರೆಕ್ಕೆಪುಕ್ಕ ನೀಡಿದೆ.

ಪ್ರಸ್ತುತ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯ ಕೇಂದ್ರ ಸಮಿತಿಯ ಸಭೆ ನಡೆಯುತ್ತಿರುವಾಗಲೇ, ಅದರಿಂದ ಅಣ್ಣಾಮಲೈ ದೂರ ಉಳಿದಿರುವುದು ಹಾಗೂ ಅವರ ಬೆಂಬಲಿಗರು ಹೊಸ ಸಂಘಟನೆಗೆ ಜನರನ್ನು ಸೇರಿಸುತ್ತಿರುವುದು ತಮಿಳುನಾಡು ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೊಯಮತ್ತೂರಿನ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಅಣ್ಣಾಮಲೈ ಅವರ ಬೃಹತ್ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಆ ಪೋಸ್ಟರ್‌ಗಳಲ್ಲಿ “ಭಯವಿಲ್ಲದ ಮನಸ್ಸುಗಳಿಗೆ ಯಾವುದೇ ಮಿತಿಗಳಿರುವುದಿಲ್ಲ” (Fearless minds gave no limits) ಎಂಬ ಒಕ್ಕಣೆಯನ್ನು ಬರೆಯಲಾಗಿದೆ.

ಇದರ ಬೆನ್ನಲ್ಲೇ, ಅಣ್ಣಾಮಲೈ ಅವರ ಅಭಿಮಾನಿಗಳ ಕಲ್ಯಾಣ ಸಂಘಟನೆಯಾದ ‘ಅಣ್ಣಾಮಲೈ ಅನ್ಬು ಕೂಟಂ’ ರಾಜ್ಯಾದ್ಯಂತ ಹೊಸ ಸದಸ್ಯರನ್ನು ಹಾಗೂ ಪದಾಧಿಕಾರಿಗಳನ್ನು ಭರದಿಂದ ದಾಖಲಿಸಿಕೊಳ್ಳಲು ಆರಂಭಿಸಿದೆ. ಈ ಎಲ್ಲ ಬೆಳವಣಿಗೆಗಳು ಹೊಸ ಪಕ್ಷದ ಉದಯಕ್ಕೆ ಮುನ್ನುಡಿಯಾಗಿವೆ ಎಂದು ರಾಜಕೀಯ ವಿಶ್ಲೇಷಕರು ಅಂದಾಜಿಸುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ಟ್ವೀಟ್ ಮಾಡಿ, “ತಮಿಳುನಾಡಿನಲ್ಲಿ ಮತ್ತೊಂದು ಹೊಸ ರಾಜಕೀಯ ಪಕ್ಷ ಉದಯಿಸಲು ಸಿದ್ಧವಾಗುತ್ತಿದೆ, ರಾಜಕೀಯ ಮಂಥನ ವೇಗ ಪಡೆದುಕೊಂಡಿದೆ” ಎಂದು ಬರೆಯುವ ಮೂಲಕ ವದಂತಿಗಳಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ.

ಕೇಂದ್ರ ಸರ್ಕಾರದ ಭಾಷಾ ನೀತಿ ವಿರುದ್ಧ ಬಂಡಾಯ

ಅಣ್ಣಾಮಲೈ ಮತ್ತು ಬಿಜೆಪಿ ಹೈಕಮಾಂಡ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಸಿಬಿಎಸ್‌ಇ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳನ್ನು ಕಡ್ಡಾಯಗೊಳಿಸಿ ಜುಲೈ 1, 2026ರಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಈ ದಿಢೀರ್ ನಿರ್ಧಾರವನ್ನು ಅಣ್ಣಾಮಲೈ ಬಹಿರಂಗವಾಗಿಯೇ ವಿರೋಧಿಸಿದ್ದರು. ಈ ನಿಯಮದಿಂದ ತಮಿಳುನಾಡಿನ ವಿದ್ಯಾರ್ಥಿಗಳಿಗೆ ಭಾರಿ ತೊಂದರೆಯಾಗಲಿದ್ದು, ಕೇಂದ್ರ ಶಿಕ್ಷಣ ಸಚಿವಾಲಯವು ತಕ್ಷಣವೇ ಈ ಆದೇಶವನ್ನು ಹಿಂಪಡೆಯಬೇಕು ಮತ್ತು ಈ ಹಿಂದೆ ನಿರ್ಧರಿಸಿದಂತೆ 2029-30ನೇ ಸಾಲಿನಿಂದ ಇದನ್ನು ಜಾರಿಗೆ ತರಬೇಕು ಎಂದು ಅಣ್ಣಾಮಲೈ ಆಗ್ರಹಿಸಿದ್ದರು. ಕೇಂದ್ರದ ನೀತಿಯ ವಿರುದ್ಧವೇ ಅವರು ಧ್ವನಿ ಎತ್ತಿದ್ದು ಹೈಕಮಾಂಡ್‌ಗೆ ಮುಜುಗರ ಉಂಟುಮಾಡಿತ್ತು.

ಅಧ್ಯಕ್ಷ ಸ್ಥಾನದಿಂದ ಮುಕ್ತಿ

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಮಿಳುನಾಡಿನ ಪ್ರಾದೇಶಿಕ ಪಕ್ಷವಾದ ಎಐಎಡಿಎಂಕೆ (AIADMK) ಜೊತೆಗಿನ ಮೈತ್ರಿ ಮುರಿಯಲು ಅಣ್ಣಾಮಲೈ ಅವರೇ ಕಾರಣ ಎಂಬ ಆರೋಪ ಕೇಳಿಬಂದಿತ್ತು. ತಮಿಳುನಾಡಿನ ದ್ರಾವಿಡ ನಾಯಕರಾದ ಸಿ.ಎನ್. ಅಣ್ಣಾದೊರೈ ಮತ್ತು ಜೆ. ಜಯಲಲಿತಾ ಅವರ ಕುರಿತು ಅಣ್ಣಾಮಲೈ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು ಮೈತ್ರಿಕೂಟದಲ್ಲಿ ಬಿರುಕು ಮೂಡಿಸಿದ್ದವು. ಅಂತಿಮವಾಗಿ ಎಐಎಡಿಎಂಕೆ ನಾಯಕರ ಕಠಿಣ ಒತ್ತಾಯಕ್ಕೆ ಮಣಿದ ಕೇಂದ್ರ ಬಿಜೆಪಿ ನಾಯಕರು, ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದರು. ಈ ನಿರ್ಧಾರದಿಂದ ಅಣ್ಣಾಮಲೈ ಮತ್ತು ಅವರ ಬೆಂಬಲಿಗರು ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

ವರಿಷ್ಠರ ಭೇಟಿ ನಂತರ ಅಂತಿಮ ನಿರ್ಧಾರ?

ಬಿಜೆಪಿಯ ಪ್ರಮುಖ ಎರಡು ರಾಜ್ಯ ಮಟ್ಟದ ಸಭೆಗಳಿಗೆ ಗೈರುಹಾಜರಾಗಿ ವಿದೇಶ ಪ್ರವಾಸದಲ್ಲಿರುವ ಅಣ್ಣಾಮಲೈ, ಈ ಹೊಸ ಪಕ್ಷದ ವದಂತಿಗಳ ಕುರಿತು ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಮೂಲಗಳ ಪ್ರಕಾರ ಅವರು ಶೀಘ್ರದಲ್ಲೇ ದೆಹಲಿಗೆ ಆಗಮಿಸಲಿದ್ದು, ಬಿಜೆಪಿ ಉಸ್ತುವಾರಿ ನಿತಿನ್ ನಬೀನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯ ನಂತರವೇ ಅಣ್ಣಾಮಲೈ ಬಿಜೆಪಿಯಲ್ಲೇ ಮುಂದುವರಿಯುತ್ತಾರೋ ಅಥವಾ ತಮ್ಮ ಬೆಂಬಲಿಗರ ಆಸೆಯಂತೆ ಹೊಸ ರಾಜಕೀಯ ವೇದಿಕೆ ಸೃಷ್ಟಿಸುತ್ತಾರೋ ಎಂಬುದು ಸ್ಪಷ್ಟವಾಗಲಿದೆ.

ಇದನ್ನೂ ಓದಿ : RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

Tags: IndiaKarnataka News beatPolitician
SendShareTweet
Previous Post

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

Next Post

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

Related Posts

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ
ದೇಶ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!
ದೇಶ

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!

ಮೊಬೈಲ್‌ನಲ್ಲಿ CBSE ಉತ್ತರಪತ್ರಿಕೆ ಸ್ಕ್ಯಾನ್ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!
ದೇಶ

ಮೊಬೈಲ್‌ನಲ್ಲಿ CBSE ಉತ್ತರಪತ್ರಿಕೆ ಸ್ಕ್ಯಾನ್ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!
ದೇಶ

ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ, ವಯಸ್ಕರಿಗೆ ಕಿರುಕುಳ ನೀಡುವಂತಿಲ್ಲ ; ಸುಪ್ರೀಂ ಕೋರ್ಟ್
ದೇಶ

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ, ವಯಸ್ಕರಿಗೆ ಕಿರುಕುಳ ನೀಡುವಂತಿಲ್ಲ ; ಸುಪ್ರೀಂ ಕೋರ್ಟ್

ದೇಶದ ಜನತೆಗೆ ಶಾಕ್‌ – ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ.. ಬೆಂಗಳೂರಲ್ಲಿ ಎಷ್ಟಾಗಿದೆ ರೇಟ್‌?
ದೇಶ

ದೇಶದ ಜನತೆಗೆ ಶಾಕ್‌ – ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ.. ಬೆಂಗಳೂರಲ್ಲಿ ಎಷ್ಟಾಗಿದೆ ರೇಟ್‌?

Next Post
ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

Recent News

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat