ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

September 20, 2026
Share on WhatsappShare on FacebookShare on Twitter

ಬೆಂಗಳೂರು : ಕೆಪಿಎಸ್ಸಿ ಪರೀಕ್ಷಾ ಅಕ್ರಮದ ಆರೋಪಗಳ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷಾ ಅಕ್ರಮದ ಹಣದಲ್ಲಿ ಜ್ಞಾನೇಂದ್ರ ಮೋಜು-ಮಸ್ತಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಆತನನ್ನು ಸೆಳೆಯಲು ಕನ್ನಾಳೆ ದುಬಾರಿ ಉಡುಗೊರೆ ಹಾಗೂ ಪ್ರವಾಸದ ವ್ಯವಸ್ಥೆ ಮಾಡಿದ್ದ ಎನ್ನಲಾಗಿದೆ.

ಜ್ಞಾನೇಂದ್ರ ಹಾಗೂ ಆತನ ಗೆಳತಿ ಸುತ್ತಾಡಲು ಕನ್ನಾಳೆ ಬರೋಬ್ಬರಿ 23 ಏರ್ ಟಿಕೆಟ್‌ಗಳನ್ನು ಬುಕ್ ಮಾಡಿದ್ದ ಎನ್ನಲಾಗಿದ್ದು, ವಿವಿಧ ಖರ್ಚುಗಳಿಗಾಗಿ ₹11 ಲಕ್ಷ ಹಣವನ್ನೂ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದಲ್ಲದೆ, ಜ್ಞಾನೇಂದ್ರ ತನ್ನ ಗೆಳತಿಗಾಗಿ ₹52 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಉಡುಗೊರೆಯಾಗಿ ನೀಡಿದ್ದಾನೆ ಎನ್ನಲಾಗಿದೆ. ಬೀದರ್‌ನ ಭಗವತಿ ಎಂಟರ್‌ಪ್ರೈಸಸ್ ಮೂಲಕ ಏರ್ ಟಿಕೆಟ್‌ಗಳನ್ನು ಬುಕ್ ಮಾಡಲಾಗಿದ್ದು, ಈ ಸಂಸ್ಥೆಯ ಮಾಲೀಕರೇ ಕನ್ನಾಳೆ ಎಂದು ನೀಡಿರುವ ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ.

ಜ್ಞಾನೇಂದ್ರನನ್ನು ತನ್ನತ್ತ ಸೆಳೆಯಲು ಕನ್ನಾಳೆ ಈ ರೀತಿಯ ದುಬಾರಿ ಗಿಫ್ಟ್‌ಗಳು ಹಾಗೂ ಪ್ರವಾಸದ ವ್ಯವಸ್ಥೆ ಮಾಡಿದ್ದ ಎನ್ನುವ ಆರೋಪ ಇದೀಗ ಚರ್ಚೆಗೆ ಬಂದಿದೆ. ಕೆಪಿಎಸ್ಸಿ ಪರೀಕ್ಷಾ ಅಕ್ರಮದ ಪ್ರಕರಣದಲ್ಲಿ ಈ ಹಣದ ವಹಿವಾಟು ಹಾಗೂ ಉಡುಗೊರೆಗಳ ಹಿನ್ನೆಲೆಯ ಬಗ್ಗೆಯೂ ತನಿಖೆ ನಡೆಯಬೇಕೆಂಬ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ : ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

Tags: Competitive ExamsExam Irregularitiesgovernment jobsKarnataka GovernmentKarnataka NewsKarnataka Public Service CommissionKNBKPSC IrregularitiesKPSC RecruitmentKPSC ScamNews beatRecruitment Scam
SendShareTweet
Previous Post

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

Related Posts

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

Recent News

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat