ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಾಳೆಯಿಂದ ಮತ್ತೊಂದು ಬೆಲೆ ಏರಿಕೆಯ ಬರೆ!

April 9, 2025
Share on WhatsappShare on FacebookShare on Twitter


ಬೆಂಗಳೂರು: ಬೆಲೆ ಏರಿಕೆಗಳ ಮಧ್ಯೆ ಈಗ ನೀರಿನ ದರ ಏರಿಸಲು ಸರ್ಕಾರ ಮುಂದಾಗಿದೆ. ಕಳೆದ ಎರಡು ತಿಂಗಳುಗಳಿಂದ ನೀರಿನ ಬೆಲೆ ಏರಿಕೆ ಮಾಡುವ ಬಗ್ಗೆ ಸರ್ಕಾರ ಚರ್ಚೆ ನಡೆಸುತ್ತಿತ್ತು. ಈಗ ನಾಳೆಯಿಂದ ಅಧಿಕೃತವಾಗಿ ನೀರಿನ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.


ನಾಳೆ ಅಧಿಕೃತವಾಗಿ ನೀರಿನ ಬೆಲೆ ಹೆಚ್ಚಳದ ಅದೇಶ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಸತಿ ಬಳಕೆಯ ಪ್ರತಿ ಲೀಟರ್ ಗೆ ಒಂದು ಪೈಸೆ ದರ ಏರಿಕೆ ಮಾಡುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 11 ವರ್ಷಗಳಿಂದ ನೀರಿನ ಬೆಲೆ ಪರಿಷ್ಕರಣೆ ಮಾಡಿರಲಿಲ್ಲ. ಹೀಗಾಗಿ ಜಲ ಮಂಡಳಿಯು ಲೀಟರ್ ಗೆ 8 ಪೈಸೆ ಬೆಲೆ ಏರಿಕೆ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈಗ ಸರ್ಕಾರ ಕೂಡ ಬೆಲೆ ಏರಿಕೆಯ ನಿರ್ಧಾರ ಕೈಗೊಂಡಿದ್ದು, ಈ ತಿಂಗಳಿಂದಲೇ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೀಗಾಗಿ ಮತ್ತೊಂದು ಬೆಲೆ ಏರಿಕೆಯ ಬಿಸಿ ಸಿಲಿಕಾನ್ ಸಿಟಿ ಮಂದಿಗೆ ತಟ್ಟಲಿದೆ. ಆರ್ಥಿಕ ವರ್ಷ ಆರಂಭದ ಹಿನ್ನೆಲೆಯಲ್ಲಿ ಪರಿಷ್ಕೃತ ನೀರಿನ ದರವನ್ನು ಏಪ್ರಿಲ್‌ನಿಂದಲೇ ಜಾರಿ ಮಾಡಬಹುದು ಎನ್ನಲಾಗುತ್ತಿದೆ. ಸದ್ಯ ವಸತಿ ಕಟ್ಟಡಗಳಿಗೆ ಪೂರೈಕೆ ಮಾಡುವ ನೀರಿಗೆ ಒಟ್ಟು ನಾಲ್ಕು ಸ್ಲ್ಯಾಬ್‌ ನಲ್ಲಿ ದರ ನಿಗದಿ ಪಡಿಸಲಾಗಿದೆ.

ಪ್ರತಿ ಲೀಟರ್‌ ದರವನ್ನು 1 ಪೈಸೆ ಹೆಚ್ಚಳ ಮಾಡುವುದಕ್ಕೆ ಈಗಾಗಲೇ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಅಪಾರ್ಟ್‌ಮೆಂಟ್‌, ವಸತಿಯೇತರ ಬಳಕೆಯ ನೀರಿನ ದರ ಸಹ ವಿವಿಧ ಸ್ಲ್ಯಾಬ್‌ ಆಧಾರದ ಮೇಲೆ ಪರಿಷ್ಕರಣೆ ಮಾಡಲಾಗಿದೆ. .

ಸಂಭವನೀಯ ಸ್ಲ್ಯಾಬ್‌ ದರ ಹೇಗಿದೆ?
ಮೊದಲ ಸ್ಯಾಬ್‌

ತಿಂಗಳಿಗೆ 8 ಸಾವಿರ ಲೀಟರ್‌ ಬಳಕೆ ಮಾಡುವವರಿಗೆ ಪ್ರತಿ ಸಾವಿರ ಲೀಟರ್‌ ಗೆ 7 ರೂ. ದರ ನಿಗದಿ.
ಪ್ರತಿ ಲೀಟರ್‌ಗೆ 1 ಪೈಸೆ ಹೆಚ್ಚಳ ಮಾಡಿದರೆ ಸಾವಿರ ಲೀಟರ್‌ಗೆ 17 ರೂ. ಪಾವತಿಸಬೇಕು.
ಮಾಸಿಕ ಪಾವತಿ ದರವು 56 ರೂ. ನಿಂದ 136 ರೂ.ಗೆ ಹೆಚ್ಚಳ

2ನೇ ಸ್ಲ್ಯಾಬ್‌:
8,001 ಲೀಟರ್‌ ನಿಂದ 25 ಸಾವಿರ ಲೀಟರ್‌ ಗೆ ಸದ್ಯ ಪ್ರತಿ ಸಾವಿರ ಲೀಟರ್‌ಗೆ 11 ರೂ..
ಪರಿಷ್ಕೃತ ದರ ಜಾರಿಗೊಂಡರೆ 21 ರೂ. ಪಾವತಿಸಬೇಕು
ಕನಿಷ್ಠ 168 ರೂ. ನಿಂದ ಗರಿಷ್ಠ 525 ರೂ.ಗೆ ದರ ಹೆಚ್ಚಳ

3ನೇ ಸ್ಲ್ಯಾಬ್‌:
25,001 ಲೀಟರ್‌ನಿಂದ 50 ಸಾವಿರ ಲೀಟರ್‌ಗೆ ಸದ್ಯ ಪ್ರತಿ ಸಾವಿರ ಲೀಟರ್‌ಗೆ 25 ರೂ.
ಪರಿಷ್ಕೃತ ದರ ಜಾರಿಗೊಂಡರೆ 35 ರೂ. ಆಗಲಿದೆ.
ಕನಿಷ್ಠ 875 ರೂ. ನಿಂದ 1,750 ರೂ. ವರೆಗೆ ಪಾವತಿಸಬೇಕು

4ನೇ ಸ್ಲ್ಯಾಬ್‌:
50,001 ಲೀಟರ್‌ಗಿಂತ ಹೆಚ್ಚಿನ ನೀರು ಬಳಕೆದಾರರಿಗೆ ಪ್ರತಿ ಸಾವಿರ ಲೀಟರ್‌ಗೆ 45 ರೂ.
ಪರಿಷ್ಕೃತ ದರ ಜಾರಿಗೆ ಬಂದರೆ 55 ರೂ. ಪಾವತಿಸಬೇಕು.
2,250 ರೂ.ನಿಂದ ನೀರಿನ ಬಳಕೆಯಂತೆ ಪಾವತಿ ಮಾಡಬೇಕು.

Tags: BBMPbengalorePeoplePriceWater
SendShareTweet
Previous Post

ಸರ್ಕಾರದ ಒಂದು ನಿರ್ಧಾರ: ಬಂಪರ್ ಆದಾಯ!

Next Post

Aadhaar App: ಆಧಾರ್ ಬಳಕೆದಾರರಿಗೆ ಬಂತು ಹೊಸ ಆ್ಯಪ್; ಇನ್ನು ಹಾರ್ಡ್ ಕಾಪಿ ಬೇಕಾಗಿಲ್ಲ!

Related Posts

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ
ಬೆಂಗಳೂರು

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!
ಬೆಂಗಳೂರು

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ
ಬೆಂಗಳೂರು

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!
ಬೆಂಗಳೂರು

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?
ಬೆಂಗಳೂರು

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

Next Post
Aadhaar App: ಆಧಾರ್ ಬಳಕೆದಾರರಿಗೆ ಬಂತು ಹೊಸ ಆ್ಯಪ್; ಇನ್ನು ಹಾರ್ಡ್ ಕಾಪಿ ಬೇಕಾಗಿಲ್ಲ!

Aadhaar App: ಆಧಾರ್ ಬಳಕೆದಾರರಿಗೆ ಬಂತು ಹೊಸ ಆ್ಯಪ್; ಇನ್ನು ಹಾರ್ಡ್ ಕಾಪಿ ಬೇಕಾಗಿಲ್ಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

Recent News

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat