ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

July 15, 2026
Share on WhatsappShare on FacebookShare on Twitter

ಮುಂಬೈ : ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಮೂಡಿಸುವಂತಹ ವಿದ್ಯಮಾನವೊಂದು ನಡೆದಿದೆ. ಆಡಳಿತಾರೂಢ ಎನ್‌ಸಿಪಿ ಮತ್ತು ಶರದ್ ಪವಾರ್ ನೇತೃತ್ವದ ವಿರೋಧ ಪಕ್ಷದ ಎನ್‌ಸಿಪಿ (ಎಸ್‌ಪಿ) ಬಣಗಳ ಪ್ರಮುಖ ನಾಯಕರು ಮಂಗಳವಾರ ತಡರಾತ್ರಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ನಡೆದ ಈ ರಹಸ್ಯ ಸಭೆಯು ಮಹಾರಾಷ್ಟ್ರ ರಾಜಕಾರಣದ ಸಮೀಕರಣಗಳು ಬದಲಾಗಲಿವೆಯೇ ಮತ್ತು ಶರದ್ ಪವಾರ್ ಬಣದ ನಾಯಕರು ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದತ್ತ ಮುಖ ಮಾಡಿದ್ದಾರೆಯೇ ಎಂಬ ಹೊಸ ಚರ್ಚೆಗಳನ್ನು ಹುಟ್ಟುಹಾಕಿದೆ.

ಎರಡೂ ಬಣಗಳ ವಿಲೀನದ ಗುಸುಗುಸು

ಮೂಲಗಳ ಪ್ರಕಾರ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಪಕ್ಷದ ಹಿರಿಯ ನಾಯಕ ಜಯಂತ್ ಪಾಟೀಲ್ ಅವರು ಸಿಎಂ ಫಡ್ನವೀಸ್ ಅವರನ್ನು ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಆಡಳಿತಾರೂಢ ಎನ್‌ಸಿಪಿ ಬಣದ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನಿಲ್ ತತ್ಕರೆ ಕೂಡ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದರು. ಈ ನಾಯಕರು ಜಂಟಿಯಾಗಿ ಸಭೆ ನಡೆಸದಿದ್ದರೂ, ಶರದ್ ಪವಾರ್ ಬಣದ ನಾಯಕರು ಹಾಗೂ ಅಜಿತ್ ಪವಾರ್ ಬಣದ ನಾಯಕರು ಒಂದೇ ರಾತ್ರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿರುವುದು ಎನ್‌ಸಿಪಿಯ ಉಭಯ ಬಣಗಳು ಮತ್ತೆ ಒಂದಾಗಲಿವೆಯೇ ಎಂಬ ರಾಜಕೀಯ ವದಂತಿಗಳಿಗೆ ಭಾರಿ ಪುಷ್ಟಿ ನೀಡಿದೆ. ಪವಾರ್ ಬಣದ ಬಹುತೇಕ ಸಂಸದರು ಮತ್ತು ಶಾಸಕರು ಅಭಿವೃದ್ಧಿ ಅನುದಾನಕ್ಕಾಗಿ ಸರ್ಕಾರದ ಭಾಗವಾಗಲು ಒಲವು ಹೊಂದಿದ್ದಾರೆ ಎನ್ನಲಾಗಿದೆ.

ಸಂಸತ್ ಅಧಿವೇಶನದ ಲಿಂಕ್

ಈ ಮಹತ್ವದ ಭೇಟಿಯ ಹಿಂದೆ ಕೇವಲ ರಾಜ್ಯ ರಾಜಕಾರಣವಷ್ಟೇ ಅಲ್ಲದೆ ದೆಹಲಿಯ ರಾಜಕೀಯ ಲೆಕ್ಕಾಚಾರವೂ ಅಡಗಿದೆ ಎನ್ನಲಾಗುತ್ತಿದೆ. ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಲೋಕಸಭಾ ಸೀಟುಗಳ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸುವ ಹಾಗೂ ಕ್ಷೇತ್ರ ಪುನರ್ವಿಂಗಡಣೆ (Delimitation) ಪ್ರಕ್ರಿಯೆಗೆ ಸಂಬಂಧಿಸಿದ ‘131 ನೇ ಸಂವಿಧಾನ ತಿದ್ದುಪಡಿ ಮಸೂದೆ’ಯನ್ನು ಮಂಡಿಸಲು ಸಿದ್ಧತೆ ನಡೆಸಿದೆ. ಈ ಮಸೂದೆ ಅಂಗೀಕಾರವಾಗಲು ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರವು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಮತ್ತು ಡಿಎಂಕೆ ಪಕ್ಷಗಳ ಬೆಂಬಲ ಕೋರುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಇತ್ತೀಚೆಗೆ ಆರೋಪಿಸಿದ್ದರು.

ಹಳೇ ಒಪ್ಪಂದಕ್ಕೆ ಮರುಜೀವ?

ಕಳೆದ ಜನವರಿಯಲ್ಲಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ನಿಧನರಾಗುವ ಮುನ್ನವೇ ಎನ್‌ಸಿಪಿಯ ಉಭಯ ಬಣಗಳ ವಿಲೀನ ಪ್ರಕ್ರಿಯೆ ಮತ್ತು ಮೈತ್ರಿಕೂಟ ಸೇರುವ ಸೂತ್ರಗಳು ಬಹುತೇಕ ಅಂತಿಮ ಹಂತಕ್ಕೆ ತಲುಪಿದ್ದವು ಎಂದು ಮೂಲಗಳು ಹೇಳುತ್ತವೆ. ಆದರೆ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ನಂತರ ಈ ಪ್ರಕ್ರಿಯೆಗೆ ಹಿನ್ನಡೆಯಾಗಿತ್ತು. ಇದೀಗ ಮತ್ತೆ ಉಭಯ ಬಣಗಳ ನಾಯಕರು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸಭೆ ನಡೆಸಿರುವುದು ಮಹಾರಾಷ್ಟ್ರದಲ್ಲಿ ಯಾವುದೇ ಕ್ಷಣದಲ್ಲಾದರೂ ಮತ್ತೊಂದು ದೊಡ್ಡ ರಾಜಕೀಯ ಪಲ್ಲಟ ಸಂಭವಿಸಬಹುದು ಎಂಬ ಸೂಚನೆ ನೀಡಿದೆ.

ಇದನ್ನೂ ಓದಿ : ‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

Tags: IndiaKarnataka News beat
SendShareTweet
Previous Post

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

Next Post

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

Related Posts

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!
ದೇಶ

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!
ದೇಶ

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

2 ಸಾವಿರ ರೂ. ನೋಟು ಈಗಲೂ ಮಾನ್ಯ : RBI ಹೀಗೆ ಹೇಳಿದ್ದೇಕೆ? ನಿಮ್ಮ ಬಳಿ ಇದ್ದರೆ ಏನು ಮಾಡಬೇಕು?
ದೇಶ

2 ಸಾವಿರ ರೂ. ನೋಟು ಈಗಲೂ ಮಾನ್ಯ : RBI ಹೀಗೆ ಹೇಳಿದ್ದೇಕೆ? ನಿಮ್ಮ ಬಳಿ ಇದ್ದರೆ ಏನು ಮಾಡಬೇಕು?

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

Next Post
ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

Recent News

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat