ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಅಮೆರಿಕದಲ್ಲಿ ಮತ್ತೊಂದು ದೇವಸ್ಥಾನದ ಧ್ವಂಸ!

September 26, 2024
Share on WhatsappShare on FacebookShare on Twitter

ಅಮೆರಿಕದಲ್ಲಿ ಮತ್ತೊಂದು ಹಿಂದೂ ದೇವಸ್ಥಾನದ ಮೇಲೆ ದಾಳಿ ನಡೆದಿರುವ ಕುರಿತು ವರದಿಯಾಗಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿನ BAPS ಸ್ವಾಮಿನಾರಾಯಣ ಮಂದಿರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆಂದು ತಿಳಿದು ಬಂದಿದೆ.

ಈ ಘಟನೆ ಬುಧವಾರ ರಾತ್ರಿ ನಡೆದಿದೆ. ನ್ಯೂಯಾರ್ಕ್ ನಲ್ಲಿ ಇತ್ತೀಚೆಗಷ್ಟೇ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು. ಈಗ ಅಂತಹುದೇ ಘಟನೆ ಮರುಕಳಿಸಿದೆ.

ಧ್ವಂಸ ಮಾಡಿರುವ ದುಷ್ಕರ್ಮಿಗಳು ಗೋಡೆಯ ಮೇಲೆ ಹಿಂದೂ ವಿರೋಧಿ ಬರಹಗಳನ್ನು ಬರೆದಿದ್ದಾರೆ. ಇತ್ತೀಚೆಗಷ್ಟೇ ಖಲಿಸ್ತಾನ್ ಉಗ್ರ ಗುರುಪಂತ್ವ ಸಿಂಗ್ ಪನ್ನು ಹಿಂದೂ ದೇವಾಲಯ ಹಾಗೂ ಸಂಸ್ಥೆಗಳಿಗೆ ಇರುವ ಬೆದರಿಕೆಯ ವಿಡಿಯೋಗಳನ್ನು ಹಂಚಿಕೊಂಡಿದ್ದ. ಆನಂತರ ಈ ರೀತಿಯ ದಾಳಿಗಳು ನಡೆಯುತ್ತಿವೆ.

ನ್ಯೂಯಾರ್ಕ್ ನಲ್ಲಿ ಸ್ವಾಮಿ ನಾರಾಯಣ ದೇವಾಲಯದ ಮೇಲೆ ನಡೆದ ದಾಳಿಯೂ ಕ್ಯಾಲಿಫೋರ್ನಿಯಾ ಹಾಗೂ ಕೆನಡಾದ ಮಾದರಿಯಲ್ಲೇ ನಡೆದಿದೆ. ಇದರ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡವಿರುವ ಸಾಧ್ಯತೆ ಇರಬಹುದು ಎಂದು ಶಂಕಿಸಲಾಗಿದೆ. ಈ ರೀತಿಯ ದಾಳಿಗಳು ಅಲ್ಲಿನ ಹಿಂದೂಗಳ ಆತಂಕಕ್ಕೆ ಕಾರಣವಾಗುತ್ತಿದೆ.

Tags: #america#Another temple vandalised in US#karnatakanewsbeat#latestnews
SendShareTweet
Previous Post

ಭೀಕರ ಅಪಘಾತಕ್ಕೆ ನಾಲ್ವರು ಬಲಿ!

Next Post

ಮಹಾಲಕ್ಷ್ಮೀ ಭಯಾನಕ ಹತ್ಯೆ ಪ್ರಕರಣ; ಆರೋಪಿಯ ಡೆತ್ ನೋಟ್ ಪತ್ತೆ

Related Posts

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!
ವಿದೇಶ

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ
ವಿದೇಶ

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!
ವಿದೇಶ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್

ಬಾಂಗ್ಲಾದಲ್ಲಿ ಬಿಎನ್‌ಪಿ-ಜಮಾತ್ ಮೈತ್ರಿಕೂಟದ ಪಾರುಪತ್ಯ | ಭಾರತದ ಪಾಲಿಗೆ ಹೊಸ ರಾಜತಾಂತ್ರಿಕ ಸವಾಲುಗಳ ಸರಣಿ?
ವಿದೇಶ

ಬಾಂಗ್ಲಾದಲ್ಲಿ ಬಿಎನ್‌ಪಿ-ಜಮಾತ್ ಮೈತ್ರಿಕೂಟದ ಪಾರುಪತ್ಯ | ಭಾರತದ ಪಾಲಿಗೆ ಹೊಸ ರಾಜತಾಂತ್ರಿಕ ಸವಾಲುಗಳ ಸರಣಿ?

Next Post
ಮಹಾಲಕ್ಷ್ಮೀ ಭಯಾನಕ ಹತ್ಯೆ ಪ್ರಕರಣ; ಆರೋಪಿಯ ಡೆತ್ ನೋಟ್ ಪತ್ತೆ

ಮಹಾಲಕ್ಷ್ಮೀ ಭಯಾನಕ ಹತ್ಯೆ ಪ್ರಕರಣ; ಆರೋಪಿಯ ಡೆತ್ ನೋಟ್ ಪತ್ತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

Recent News

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat