ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

September 1, 2026
Share on WhatsappShare on FacebookShare on Twitter

ನವದೆಹಲಿ : ದೇಶದ ಜಿಡಿಪಿ ಪ್ರಗತಿ ದರ ನಿರೀಕ್ಷೆಗೂ ಮೀರಿ ಶೇ.7.8ರಷ್ಟು ಅಭಿವೃದ್ಧಿ ಸಾಧಿಸಿರುವಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ‘ಸ್ವದೇಶಿ’ ಮತ್ತು ‘ಆತ್ಮನಿರ್ಭರ ಭಾರತ’ ತತ್ವಗಳನ್ನು ಇನ್ನಷ್ಟು ಗಟ್ಟಿಯಾಗಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಜಾಗತಿಕವಾಗಿ ವಿವಿಧ ಸಂಘರ್ಷಗಳು ಮತ್ತು ಆರ್ಥಿಕ ಸವಾಲುಗಳು ಎದುರಾಗಿದ್ದರೂ ಭಾರತವು ಸಾಧಿಸಿರುವ ಈ ಪ್ರಗತಿಯನ್ನು ಶ್ಲಾಘಿಸಿರುವ ಅವರು, ಪ್ರತಿಯೊಬ್ಬ ನಾಗರಿಕನೂ ದೇಶೀಯ ಉತ್ಪನ್ನಗಳು ಮತ್ತು ಸೇವೆಗಳಿಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಜೊತೆಗೆ, ಜಿಡಿಪಿ ಪ್ರಗತಿ ನಿರೀಕ್ಷೆಗೂ ಮೀರಿದ್ದು ಒಂದು ಅದ್ಭುತ ಸಾಧನೆ ಎಂದಿದ್ದಾರೆ.

ಕಿರ್ಗಿಸ್ತಾನ ಪ್ರವಾಸದಲ್ಲಿರುವ ಪ್ರಧಾನಿ ಇನ್‌ಸ್ಟಾಗ್ರಾಮ್ ವಿಡಿಯೋ ಸಂದೇಶದ ಮೂಲಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಸ್ತುತ ಜಗತ್ತು ಯುದ್ಧ, ಪೂರೈಕೆ ಸರಪಳಿ ವ್ಯತ್ಯಯ ಮತ್ತು ಆರ್ಥಿಕ ಅಸ್ಥಿರತೆಯಿಂದ ಕಂಗೆಟ್ಟಿದೆ. ಕೋವಿಡ್ ಕಾಲದಿಂದಲೂ ಜಾಗತಿಕವಾಗಿ ಸ್ಥಿರತೆ ಕೊರತೆಯಿದ್ದರೂ, ಭಾರತದ 140 ಕೋಟಿ ಜನರ ಸಾಮೂಹಿಕ ಶ್ರಮ ಹಾಗೂ ದೃಢ ಸಂಕಲ್ಪದಿಂದಾಗಿ ದೇಶವು ಶರವೇಗದಲ್ಲಿ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದ್ದಾರೆ. ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಸಾಧಿಸಿದ ಶೇ.7.8 ಪ್ರಗತಿಯು ಪ್ರತಿಯೊಬ್ಬ ಭಾರತೀಯನಲ್ಲೂ ಹೊಸ ಭರವಸೆಯನ್ನು ಮೂಡಿಸಿದೆ ಎಂದಿದ್ದಾರೆ.

‘ವೆಡ್‌ ಇನ್ ಇಂಡಿಯಾ’ಗೆ ಕರೆ

ದೇಶದ ಆರ್ಥಿಕ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ಮೋದಿ ಕೆಲವು ಪ್ರಮುಖ ಕ್ರಮಗಳನ್ನು ಕೈಗೊಳ್ಳಲು ಮನವಿ ಮಾಡಿದ್ದಾರೆ. ಅನಗತ್ಯವಾಗಿ ವಿದೇಶಿ ಪ್ರವಾಸಗಳನ್ನು ಕೈಗೊಳ್ಳಬೇಡಿ, ಬದಲಾಗಿ ದೇಶೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ ಎಂದು ಕೋರಿದ್ದಾರೆ. ಜೊತೆಗೆ ವಿದೇಶಗಳಲ್ಲಿ ಅದ್ಧೂರಿ ‘ಡೆಸ್ಟಿನೇಷನ್ ವೆಡ್ಡಿಂಗ್’ ಆಯೋಜಿಸುವ ಬದಲು ‘ವೆಡ್ ಇನ್ ಇಂಡಿಯಾ’ (ಭಾರತದಲ್ಲೇ ಮದುವೆಯಾಗಿ) ಮಂತ್ರವನ್ನು ಪಾಲಿಸುವಂತೆ ಉದ್ಯಮಿಗಳು ಹಾಗೂ ಶ್ರೀಮಂತ ವರ್ಗಕ್ಕೆ ಮನವಿ ಮಾಡಿದ್ದಾರೆ. ಅಗತ್ಯವಿಲ್ಲದಿದ್ದಲ್ಲಿ ಚಿನ್ನದ ಖರೀದಿಯನ್ನು ತಾತ್ಕಾಲಿಕವಾಗಿ ಮುನ್ನೆಚ್ಚರಿಕೆಯಾಗಿ ತಡೆಯುವುದು ದೇಶದ ವಿದೇಶಿ ವಿನಿಮಯ ಸಂಗ್ರಹಕ್ಕೆ ನೆರವಾಗಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ವಿಕಸಿತ ಭಾರತ ನಿರ್ಮಾಣಕ್ಕೆ ಸಾರ್ವಜನಿಕ ಭಾಗಿತ್ವ

ನಾವು ಎಷ್ಟು ಹೆಚ್ಚಾಗಿ ಸ್ಥಳೀಯ (ಸ್ವದೇಶಿ) ವಸ್ತುಗಳನ್ನು ಖರೀದಿಸುತ್ತೇವೋ ಮತ್ತು ಬಳಸುತ್ತೇವೋ ಅಷ್ಟೇ ವೇಗವಾಗಿ ದೇಶದ ಆರ್ಥಿಕತೆ ಮುನ್ನಡೆಯುತ್ತದೆ. ಸ್ವಾತಂತ್ರ್ಯದ 100 ವರ್ಷಗಳ ಸಂಭ್ರಮ ಆಚರಿಸುವ ವೇಳೆಗೆ ಯುವಜನತೆಯ ಕೈಗೆ ‘ವಿಕಸಿತ ಭಾರತ’ವನ್ನು ಒಪ್ಪಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಸರಿಯಾದ ನೀತಿ, ಸ್ಪಷ್ಟ ನಿಯತ್ತು ಮತ್ತು ದೇಶವಾಸಿಗಳ ಒಗ್ಗಟ್ಟಿನ ಶಕ್ತಿ ಇಂದು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದ್ದು, ಮುಂದೆಯೂ ಇಂಧನ ಉಳಿತಾಯ, ಸಾರ್ವಜನಿಕ ಸಾರಿಗೆ ಬಳಕೆ ಹಾಗೂ ಸ್ಥಳೀಯ ಉತ್ಪನ್ನಗಳ ಖರೀದಿಯ ಮೂಲಕ ಪ್ರತಿಯೊಬ್ಬರೂ ಈ ಆರ್ಥಿಕ ಕ್ರಾಂತಿಯಲ್ಲಿ ಭಾಗಿಯಾಗಬೇಕೆಂದು ಪ್ರಧಾನಿ ಕರೆ ನೀಡಿದ್ದಾರೆ.

ಇದನ್ನೂ ಓದಿ ; ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

Tags: Economic GrowthForeign MarriageForeign TravelGDP RateGold PurchaseIndia Economy NewsIndia GDP GrowthIndian economyKNBNarendra ModiPM ModiPrime Minister Modi
SendShareTweet
Previous Post

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

Related Posts

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?
ದೇಶ

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!
ದೇಶ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!
ದೇಶ

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!
ದೇಶ

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!
ದೇಶ

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

IPL 2027ಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ ರದ್ದು? ; 10 ಫ್ರಾಂಚೈಸಿಗಳ ಅಭಿಪ್ರಾಯ ಕೇಳಿದ BCCI

IPL 2027ಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ ರದ್ದು? ; 10 ಫ್ರಾಂಚೈಸಿಗಳ ಅಭಿಪ್ರಾಯ ಕೇಳಿದ BCCI

Recent News

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

IPL 2027ಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ ರದ್ದು? ; 10 ಫ್ರಾಂಚೈಸಿಗಳ ಅಭಿಪ್ರಾಯ ಕೇಳಿದ BCCI

IPL 2027ಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ ರದ್ದು? ; 10 ಫ್ರಾಂಚೈಸಿಗಳ ಅಭಿಪ್ರಾಯ ಕೇಳಿದ BCCI

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat