ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಿನಕ್ಕೆ ಕೇವಲ 7 ರೂಪಾಯಿ ಉಳಿಸಿ, ತಿಂಗಳಿಗೆ 5 ಸಾವಿರ ರೂಪಾಯಿ ಪೆನ್ಶನ್ ಪಡೆಯಿರಿ | ಏನಿದು ಸ್ಕೀಮ್?

January 16, 2026
Share on WhatsappShare on FacebookShare on Twitter

ಬೆಂಗಳೂರು : 60 ವರ್ಷದ ಬಳಿಕ ನಿವೃತ್ತಿ ಜೀವನ ಸಾಗಿಸಲು ಹಣ ಬೇಕು. ಅದರಲ್ಲೂ, ಅಸಂಘಟಿತ ವಲಯದ ಕಾರ್ಮಿಕರು, ಜನಸಾಮಾನ್ಯರಿಗೆ ಪೆನ್ಶನ್ ಬರುವುದಿಲ್ಲ. ಆದರೆ, ಕಾರ್ಮಿಕರು ಹಾಗೂ ಜನಸಾಮಾನ್ಯರು 60 ವರ್ಷದ ಬಳಿಕ ನೆಮ್ಮದಿಯ ನಿವೃತ್ತಿ ಜೀವನ ಸಾಗಿಸಲಿ ಎಂದೇ ಕೇಂದ್ರ ಸರ್ಕಾರವು ಅಟಲ್ ಪಿಂಚಣಿ ಯೋಜನೆಯನ್ನು (Atal Pension Yojana) ಜಾರಿಗೊಳಿಸಿದೆ. ಇದಕ್ಕೆ ನೀವು ಪ್ರತಿ ದಿನ 7 ರೂಪಾಯಿ ಅಥವಾ ತಿಂಗಳಿಗೆ 210 ರೂಪಾಯಿ ಪ್ರೀಮಿಯಂ ಕಟ್ಟಿದರೂ ಸಾಕು, ನಿಮಗೆ 60 ವರ್ಷ ತುಂಬಿದ ಬಳಿಕ ತಿಂಗಳಿಗೆ 1 ಸಾವಿರ ರೂಪಾಯಿಯಿಂದ 5 ಸಾವಿರ ರೂಪಾಯಿವರೆಗೆ ಪಿಂಚಣಿ ನೀಡಲಾಗುತ್ತದೆ.

ಕನಿಷ್ಠ 18 ವರ್ಷದಿಂದ 40 ವರ್ಷದೊಳಗಿನವರು ಯೋಜನೆಯಲ್ಲಿ ಹೂಡಿಕೆ ಮಾಡಬಹುದು. 1 ಸಾವಿರ ರೂಪಾಯಿಯಿಂದ 5 ಸಾವಿರ ರೂಪಾಯಿವರೆಗೆ ಪಿಂಚಣಿಯ ಆಯ್ಕೆಗಳು ಇರುತ್ತವೆ. ನೀವು ಯಾವ ಮೊತ್ತವನ್ನು ಆಯ್ಕೆ ಮಾಡಿಕೊಳ್ಳುತ್ತೀರೋ, ಅದಕ್ಕೆ ಪ್ರೀಮಿಯಂ ಕಟ್ಟಬೇಕು. ಆದಾಯ ತೆರಿಗೆ ಪಾವತಿಸುವವರು, ಪಿಎಫ್ ಖಾತೆ ಹೊಂದಿರುವ ಸಂಘಟಿತ ನೌಕರರು ಯೋಜನೆಗೆ ಅರ್ಹರಲ್ಲ. ಖಾತೆದಾರರು ನಿಧನ ಹೊಂದಿದರೆ ಅವರ ಪತ್ನಿಗೆ ಪಿಂಚಣಿ ನೀಡಲಾಗುತ್ತದೆ. ಅವಧಿಗೂ ಮುನ್ನ ಅವರು ನಿಧನರಾದರೆ, ಹೂಡಿಕೆ ಮಾಡಿದ ಹಣವನ್ನು ನಾಮಿನಿಗೆ ನೀಡಲಾಗುತ್ತದೆ.

ನೀವು ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ಅಥವಾ ಅಂಚೆ ಕಚೇರಿ ಶಾಖೆಗೆ ತೆರಳಿ ಅಟಲ್ ಪೆನ್ಶನ್ ಯೋಜನೆಯ ಫಾರ್ಮ್ ಭರ್ತಿ ಮಾಡಬೇಕು. ನಿಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಹೆಸರು, ವಿಳಾಸ, ಬಯಸಿದ ಪಿಂಚಣಿ ಸೇರಿ ಹಲವು ವಿವರ ಭರ್ತಿ ಮಾಡಬೇಕು. ಕೆವೈಸಿ ಫಾರ್ಮ್ ಭರ್ತಿ ಮಾಡುವ ಜತೆಗೆ ಆಧಾರ್ ಮಾಹಿತಿ ಒದಗಿಸಿ. ಪ್ರತಿ ತಿಂಗಳು ಪ್ರೀಮಿಯಂ ಕಡಿತಕ್ಕಾಗಿ ಆಟೋ ಡೆಬಿಟ್ ಆಯ್ಕೆ ಮಾಡಿಕೊಳ್ಳಬಹುದು.

ಇದಾದ ಬಳಿಕ ನೀವು 60 ವರ್ಷ ವಯಸ್ಸಿನವರೆಗೆ ನಿಯಮಿತವಾಗಿ ಪ್ರೀಮಿಯಂಗಳನ್ನು ಪಾವತಿಸುವ ಮೂಲಕ ನಿಮ್ಮ ವೃದ್ಧಾಪ್ಯವನ್ನು ಸುರಕ್ಷಿತಗೊಳಿಸಬಹುದು. ನೀವು 60 ವರ್ಷಕ್ಕಿಂತ ಮೊದಲು ಯೋಜನೆಯಿಂದ ಹಿಂದೆ ಸರಿಯಲು ನಿರ್ಧರಿಸಿದರೆ, ನೀವು ಕೊಡುಗೆ ನೀಡಿದ ಹಣ ಮತ್ತು ಅದರ ಮೇಲೆ ಗಳಿಸಿದ ಬಡ್ಡಿಯನ್ನು ಮಾತ್ರ ಹಿಂತಿರುಗಿಸಲಾಗುತ್ತದೆ. ಸರ್ಕಾರದ ಪಾಲನ್ನು ನೀಡುವುದಿಲ್ಲ.

ಇದನ್ನೂ ಓದಿ : ಸೈನಿಕ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕ | ಬಿ.ಎಡ್, ಬಿಪಿಎಡ್ ಮುಗಿಸಿದವರಿಗೆ ಗುಡ್ ನ್ಯೂಸ್

Tags: IndiaKarnataka News beat
SendShareTweet
Previous Post

ಸೈನಿಕ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕ | ಬಿ.ಎಡ್, ಬಿಪಿಎಡ್ ಮುಗಿಸಿದವರಿಗೆ ಗುಡ್ ನ್ಯೂಸ್

Next Post

ಬ್ಯಾನರ್​​ ಗಲಭೆ | ನಾಳೆ ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ.. ಮದ್ಯ ಮಾರಾಟ ಬಂದ್‌!

Related Posts

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
ಬ್ಯಾನರ್​​ ಗಲಭೆ | ನಾಳೆ ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ.. ಮದ್ಯ ಮಾರಾಟ ಬಂದ್‌!

ಬ್ಯಾನರ್​​ ಗಲಭೆ | ನಾಳೆ ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ.. ಮದ್ಯ ಮಾರಾಟ ಬಂದ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

Recent News

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat