ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಟ್ರಾಸಿಟಿ ಅಭಯ: ಸಿಎಂ ಸಿದ್ದರಾಮಯ್ಯ

January 28, 2025
ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ಸೇವೆ ನೀಡುವಂತೆ ಸಿಎಂ ಸಲಹೆ!
Share on WhatsappShare on FacebookShare on Twitter

ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ಗಳು (Public Prosecutor) ಸಮರ್ಪಕವಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಸಿಗುವಂತೆ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ (Vidhana Soudha) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳು ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10ರಷ್ಟಿದ್ದು, ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10 ಕ್ಕೂ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೆ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ
ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದರು.

ಇಡಿ ನೋಟೀಸಿಗೆ ಹೈ ಕೋರ್ಟ್ ತಡೆಯಾಜ್ಞೆ
ಇಡಿ ನೋಟಿಸ್ ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಸಿಬಿಐಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದರು.

ಮುಡಾ ಪ್ರಕರಣ ರಾಜಕೀಯ ಪ್ರೇರಿತ
ಇಡಿ ನೋಟಿಸ್ ರಾಜಕೀಯ ಪ್ರೇರಿತವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

ನ್ಯಾಯ ದೊರೆಯುವ ಭರವಸೆ
ಪ್ರಕರಣವನ್ನು ಸಿಬಿಐಗೆ ವಹಿಸಬಹುದೆಂಬ ಆತಂಕವಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೇಕೆ ಆತಂಕವಾಗಬೇಕು. ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ ಎಂದರು. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

Tags: AtrocityPublic ProsecutorSiddaramaiahVidhana Soudha
SendShareTweet
Previous Post

ಬ್ಯಾರಿಕೇಡ್ ಗೆ ಗುದ್ದಿ ದುರಹಂಕಾರ: ಹೆಡೆಮುರಿ ಕಟ್ಟಿದ ಪೊಲೀಸರು!

Next Post

ಅಮೆರಿಕದಿಂದ ಹೊರ ಬಿದ್ದ ತಿಮ್ಮನ ಮೊಟ್ಟೆಗಳು!!

Related Posts

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ
ರಾಜಕೀಯ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!
ರಾಜಕೀಯ

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ
ರಾಜಕೀಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!
ರಾಜಕೀಯ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ
ಬೆಂಗಳೂರು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ
ರಾಜಕೀಯ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

Next Post
ಅಮೆರಿಕದಿಂದ ಹೊರ ಬಿದ್ದ ತಿಮ್ಮನ ಮೊಟ್ಟೆಗಳು!!

ಅಮೆರಿಕದಿಂದ ಹೊರ ಬಿದ್ದ ತಿಮ್ಮನ ಮೊಟ್ಟೆಗಳು!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

Recent News

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat