ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್ ನಿಂದ ದಾಳಿ: ಭಾರತೀಯ ಸೇನೆಯ ತಕ್ಕ ಪ್ರತ್ಯುತ್ತರ

May 8, 2025
Share on WhatsappShare on FacebookShare on Twitter

ನವದೆಹಲಿ: ಗಡಿಯಲ್ಲಿ ಪಾಕಿಸ್ತಾನ ಹುಚ್ಚುತನ ಪ್ರದರ್ಶಿಸುತ್ತಿದ್ದು, ಇದಕ್ಕೆ ಭಾರತ ತಕ್ಕ ಉತ್ತರ ನೀಡುತ್ತಿದೆ. ಪಾಕಿಸ್ತಾನ (Pakistan), ಭಾರತೀಯ ಸೇನಾ (Indian Air Force) ನೆಲೆಯನ್ನೇ ಟಾರ್ಗೆಟ್ ಮಾಡಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್‌, ಪಠಾಣ್‌ಕೋಟ್‌, ಅಖ್ನೂರ್‌, ರಾಜೌರಿ,ಪೂಂಚ್‌, ತಂಗಹಾರ್‌, ಸೇರಿದಂತೆ ಗಡಿ ಸಮೀಪದ ಹಲವಾರು ಪ್ರದೇಶಗಳ ಮೇಲೆ ಪಾಕಿಸ್ತಾನ ಡ್ರೋನ್‌ ದಾಳಿಗೆ ಯತ್ನಿಸಿದೆ. ಆದರೆ, ಭಾರತ ಪಾಕ್ ಗೆ ತಕ್ಕ ಉತ್ತರ ನೀಡಿದ್ದು, ಪಾಕ್ ನ ತಂತ್ರ ವಿಫಲಗೊಳಿಸಿದೆ.

ಪಾಕಿಸ್ತಾನದ ಫೈಟರ್ ಜೆಟ್ ಎಫ್‌-16 ನ್ನು ಭಾರತೀಯ ಸೇನಾಪಡೆ ಧ್ವಂಸಗೊಳಿಸಿದೆ ಎನ್ನಲಾಗುತ್ತಿದೆ. ಚನಿ ಹಿಮತ್‌, ಆರ್‌ಎಸ್‌ ಪುರ, ಜಮ್ಮುವಿನ 3 ಕಡೆಯಲ್ಲಿ ಪಾಕಿಸ್ತಾನ ಡ್ರೋನ್‌ ದಾಳಿಗೆ ಯತ್ನಿಸಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ ಪ ಕ್ ನಿಂದ ದಾಳಿ ಮುಂದುವರೆದಿದೆ. ಹೀಗಾಗಿ ಜಮ್ಮುವಿನಾದ್ಯಂತ ವಾಯು ದಾಳಿ ಸೈರನ್‌ ಮೊಳಗಿದೆ.

ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು, ಎಸ್ -400 ಸೇರಿದಂತೆ ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ. ಕ್ಷಿಪಣಿ, ಡ್ರೋನ್‌ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ನ್ನು ಪಾಕಿಸ್ತಾನದ 1 ಎಫ್‌-16, 2 ಜೆಎಫ್‌-17 ಫೈಟರ್ ಜೆಟ್‌ ಗಳನ್ನು ಧ್ವಂಸ ಮಾಡಲಾಗಿದೆ. ಹೀಗಾಗಿ ಗಡಿಯಲ್ಲಿ ಯುದ್ಧದ ವಾತಾವರಣ ಆವರಿಸಿದೆ. ಶ್ರೀನಗರದ ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಪಾಕಿಸ್ತಾನದ ಎಲ್ಲ ದಾಳಿಗೆ ಭಾರತ ತಕ್ಕ ಉತ್ತರ ನೀಡಿದ್ದು, ಎಲ್ಲ ಯತ್ನಗಳನ್ನೂ ವಿಫಲಗೊಳಿಸಿದೆ.

Tags: IndiaJammu And KashmirPakistanWar
SendShareTweet
Previous Post

ಡೆಲ್ಲಿ, ಪಂಜಾಬ್ ಪಂದ್ಯ ರದ್ದು!

Next Post

ಮತ್ತೊಮ್ಮೆ ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆದ ಭಾರತ: ಪಾಕ್ ವಿಲವಿಲ

Related Posts

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ
ವಿದೇಶ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ
ದೇಶ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ವಂಚಿಸಿದ ಪ್ರಿಯತಮನ ವಿರುದ್ಧ ಯುವತಿಯ ಪ್ರತೀಕಾರ | ಪ್ರಜ್ಞೆ ತಪ್ಪಿಸಿ ಗುಪ್ತಾಂಗವನ್ನೇ ಕತ್ತರಿಸಿದ ಪ್ರೇಯಸಿ!
ದೇಶ

ವಂಚಿಸಿದ ಪ್ರಿಯತಮನ ವಿರುದ್ಧ ಯುವತಿಯ ಪ್ರತೀಕಾರ | ಪ್ರಜ್ಞೆ ತಪ್ಪಿಸಿ ಗುಪ್ತಾಂಗವನ್ನೇ ಕತ್ತರಿಸಿದ ಪ್ರೇಯಸಿ!

ಬೀದಿ ನಾಯಿ ದಾಳಿಗೆ ಬಾಲಕ ಸಾವು
ದೇಶ

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!
ದೇಶ

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ
ವಿದೇಶ

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ

Next Post
ಮತ್ತೊಮ್ಮೆ ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆದ ಭಾರತ: ಪಾಕ್ ವಿಲವಿಲ

ಮತ್ತೊಮ್ಮೆ ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆದ ಭಾರತ: ಪಾಕ್ ವಿಲವಿಲ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

Recent News

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat