ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಗುಲ್ಬರ್ಗಾ ಸೋಲಿಸಿ ಫೈನಲ್ ತಲುಪಿದ ಬೆಂಗಳೂರು!

August 30, 2024
Share on WhatsappShare on FacebookShare on Twitter

ಮಹಾರಾಜ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಗುಲ್ಬರ್ಗಾ ಸೋಲಿಸಿ ಬೆಂಗಳೂರು ಫೈನಲ್ ಗೆ ಲಗ್ಗೆಯಿಟ್ಟಿದೆ.

ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳ ಮಧ್ಯೆ ನಡೆದ ಸೆಮೀಸ್ ನಲ್ಲಿ 9 ವಿಕೆಟ್ ಗಳಿಂದ ಗೆದ್ದ ಬೆಂಗಳೂರು ತಂಡ ಟೂರ್ನಿಯಲ್ಲಿ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಗುಲ್ಬರ್ಗಾ ತಂಡ 19.5 ಓವರ್ ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ 17 ಎಸೆತಗಳು ಬಾಕಿ ಇರುವಂತೆ ಕೇವಲ 1 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಈ ಮೂಲಕ ಫೈನಲ್ ಪ್ರವೇಶಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ ತಂಡಕ್ಕೆ ಆರಂಭಿಕ ಲವ್ನಿತ್ ಸಿಸೋಡಿಯರನ್ನು ಬಿಟ್ಟರೆ ಉಳಿದವರು ಪರಿಣಾಮಕಾರಿಯಾಗಿ ಕಂಡು ಬರಲಿಲ್ಲ. ನಾಯಕ ದೇವದತ್ ಪಡಿಕ್ಕಲ್ ಕೇವಲ 13 ರನ್ ಗಳಿಗೆ ಔಟ್ ಆದರು. ಮೊದಲ ವಿಕೆಟ್ ಉರುಳುತ್ತಿದ್ದಂತೆ ಆಟಗಾರರು ಫೆವಲಿಯನ್ ಪರೇಡ್ ನಡೆಸಿದರು. ಬಿ.ಆರ್. ಶರತ್ 6, ಸ್ಮರಣ್ 10, ಅನೀಶ್ 7, ವೈಶಾಕ್ ವಿಜಯ್ 2, ಪೃಥ್ವಿರಾಜ್ 12, ರಿತೇಶ್ 17, ಪ್ರವೀಣ್ 26, ವಹೀದ್ 13 ರನ್ ಗಳಿಸಿದರು. ಪರಿಣಾಮ ತಂಡದ ಮೊತ್ತ 155 ರನ್ ಗಳಿಗೆ ನಿಂತಿತು. ಬೆಂಗಳೂರು ಪರ ಮೊಹ್ಸಿನ್ ಖಾನ್, ಲವೀಶ್ ಕೌಶಲ್, ಕ್ರಾಂತಿ ಕುಮಾರ್ ಹಾಗೂ ಶುಭಾಂಗ್ ಹೆಗ್ಡೆ ತಲಾ 2 ವಿಕೆಟ್ ಪಡೆದರೆ, ಸಂತೋಖ್ ಸಿಂಗ್ ಕೂಡ 1 ವಿಕೆಟ್ ಪಡೆದರು.

ಸವಾಲಿನ ಗುರಿ ಬೆನ್ನಟ್ಟಿದ ಬೆಂಗಳೂರು ತಂಡಕ್ಕೆ ಆರಂಭಿಕರಿಬ್ಬರು ಸ್ಫೋಟಕ ಆಟದ ಕೊಡುಗೆ ನೀಡಿದರು. ಎಲ್.ಆರ್. ಚೇತನ್ ಹಾಗೂ ನಾಯಕ ಮಯಾಂಕ್ ಅಗರ್ವಾಲ್ 10 ಓವರ್ ಗಳ ಮುಕ್ತಾಯದೊಳಗೆ ಶತಕದ ಗಡಿ ದಾಟಿ 104 ರನ್ ಗಳಿಸಿತ್ತು. ಚೇತನ್ ಕೇವಲ 20 ಎಸೆತಗಳಲ್ಲಿ ತಮ್ಮ ಅರ್ಧಶತಕ ಕೂಡ ಪೂರೈಸಿದರು. ಮಯಾಂಕ್ ಕೂಡ ಕೇವಲ 35 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. ಮಯಾಂಕ್ 37 ಎಸೆತಗಳಲ್ಲಿ 52 ರನ್ ಗಳಿಸಿದರು. ಮೊದಲ ವಿಕೆಟ್ ಗೆ ಆರಂಭಿಕರು 124 ರನ್ ಗಳಿಸಿದ್ದರು.

ಮಯಾಂಕ್ ಔಟಾದ ಬಳಿಕವೂ ತನ್ನ ಜವಬ್ದಾರಿ ಮರೆಯದ ಚೇತನ್ 51 ಎಸೆತಗಳಲ್ಲಿ 9 ಬೌಂಡರಿ ಹಾಗೂ 4 ಸಿಕ್ಸರ್ಗಳ ಸಹಿತ ಅಜೇಯ 89 ರನ್ ಗಳಿಸಿ, ತಂಡವನ್ನು ಗೆಲುವಿನ ದಡ ದಾಟಿಸಿದರು. ಭುವನ್ ರಾಜ್ 15 ಎಸೆತಗಳಲ್ಲಿ 1 ಬೌಂಡರಿ ಸಹಿತ ಅಜೇಯ 13 ರನ್ ಗಳ ಕೊಡುಗೆ ನೀಡಿದರು.

Tags: bangaloreCricketGulbargamaharaja Trophy
SendShareTweet
Previous Post

ನಾಡಬಾಂಬ್ ಸ್ಫೋಟ; ತಂದೆಯ ಸ್ಥಿತಿ ಗಂಭೀರ, ಮಗ ಸಾವು

Next Post

8 ಜನ ಗಂಡಂದಿರ ಮುದ್ದಿನ ಹೆಂಡ್ತಿ ಇವಳೇ!

Related Posts

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ
ಕ್ರೀಡೆ

ಏಕದಿನ ತಂಡದಲ್ಲಿ ಕೆ.ಎಲ್. ರಾಹುಲ್ ಸ್ಥಾನಕ್ಕೆ ಸಂಕಷ್ಟ : ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಪೈಪೋಟಿ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ
ಕ್ರೀಡೆ

ಪಾಕ್ ಆಟಗಾರನ ವಿಚಿತ್ರ ರನ್ ಔಟ್ : ‘ಸ್ಪಿರಿಟ್ ಆಫ್ ಕ್ರಿಕೆಟ್’ ಬಗ್ಗೆ ಮತ್ತೆ ಭುಗಿಲೆದ್ದ ಚರ್ಚೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?
ಕ್ರೀಡೆ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ
ಕ್ರೀಡೆ

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು
ಕ್ರೀಡೆ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ
ಕ್ರೀಡೆ

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ

Next Post
8 ಜನ ಗಂಡಂದಿರ ಮುದ್ದಿನ ಹೆಂಡ್ತಿ ಇವಳೇ!

8 ಜನ ಗಂಡಂದಿರ ಮುದ್ದಿನ ಹೆಂಡ್ತಿ ಇವಳೇ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗಾಹುತಿ

ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗಾಹುತಿ

Recent News

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗಾಹುತಿ

ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗಾಹುತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat