ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

July 14, 2026
Share on WhatsappShare on FacebookShare on Twitter

ಉಡುಪಿ : ಭಾರತೀಯ ಸಂಸ್ಕೃತಿಯಲ್ಲಿ ಗೋಮಾತೆಗೆ ಅತ್ಯುನ್ನತ ಸ್ಥಾನವಿದ್ದು, ಗೋವು ಕೇವಲ ಒಂದು ಪ್ರಾಣಿಯಲ್ಲ, ರಾಷ್ಟ್ರದ ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಬದುಕಿನ ಪ್ರತೀಕವಾಗಿದೆ. ಗೋಮಾತೆಗೆ ರಾಷ್ಟ್ರೀಯ ಮಾತೆ ಸ್ಥಾನಮಾನ ನೀಡಬೇಕು, ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಹಾಗೂ ಗೋಸೇವೆಗಾಗಿ ಕೇಂದ್ರ ಸರ್ಕಾರ ವಿಶೇಷ ಕಾನೂನು ರೂಪಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು “ಗೋಮಾತೆಯ ಗೌರವ ಅಭಿಯಾನ” ಆರಂಭಿಸಲಾಗಿದೆ. ದೇಶದಾದ್ಯಂತ ಗೋಭಕ್ತರು, ಗೋ ರಕ್ಷಕರು, ಗೋಸೇವಾ ಸಂಸ್ಥೆಗಳು ಹಾಗೂ ಹಿಂದೂ ಸಮಾಜದ ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ಈ ಅಭಿಯಾನ ನಡೆಯುತ್ತಿದೆ.

ಈ ಅಭಿಯಾನ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧದ ಹೋರಾಟವಲ್ಲ. ಗೋಮಾತೆಯ ರಕ್ಷಣೆ, ಗೌರವ ಮತ್ತು ಸಂರಕ್ಷಣೆಯ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರ, ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭಿಯಾನಕ್ಕೆ ದ್ವಾರಕಾಮಾಯಿ ಮಠದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರ ನೇತೃತ್ವವಿದ್ದು, ಬೈಂದೂರಿನ ಗಜೇಂದ್ರ ಎಸ್. ಬೇಲೆಮನೆ ಹಾಗೂ ನಾಗರಾಜ್ ಪೂಜಾರಿ ಅವರಿಗೆ ಮೂರು ಜಿಲ್ಲೆಗಳ ಸಂಪೂರ್ಣ ಜವಾಬ್ದಾರಿಯನ್ನು ನೀಡಲಾಗಿದೆ.

ಈ ಹೋರಾಟವನ್ನು ನಾಲ್ಕು ಹಂತಗಳಲ್ಲಿ ನಡೆಸಲಾಗುತ್ತಿದೆ. ಮೊದಲ ಹಂತದಲ್ಲಿ ತಾಲೂಕು ಮಟ್ಟದಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿತ್ತು. ಈ ಅಭಿಯಾನ ಯಶಸ್ವಿಯಾಗಿ ನಡೆದಿದ್ದು, ಗಿನ್ನೆಸ್ ಬುಕ್ ಆಫ್ ರೆಕಾರ್ಡ್‌ನಲ್ಲೂ ದಾಖಲಾಗಿದೆ. ಇದೀಗ ಎರಡನೇ ಹಂತದ ಹೋರಾಟ ನಡೆಯುತ್ತಿದ್ದು, ಇದೇ ಜುಲೈ 27ರಂದು ಜಿಲ್ಲೆಯ ಏಳು ತಾಲೂಕುಗಳ ಗೋಪ್ರೇಮಿಗಳು, ಗೋ ರಕ್ಷಕರು, ಗೋಭಕ್ತರು ಹಾಗೂ ಹಿಂದೂ ಸಮಾಜದ ಪ್ರಮುಖರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ.

ಇದರ ಬಳಿಕ ಅಕ್ಟೋಬರ್ ತಿಂಗಳಲ್ಲಿ ರಾಜ್ಯಮಟ್ಟದ ಬೃಹತ್ ಹೋರಾಟ ನಡೆಯಲಿದ್ದು, 2027ರ ಜನವರಿಯಲ್ಲಿ ರಾಷ್ಟ್ರಮಟ್ಟದ ಮಹಾ ಅಭಿಯಾನ ಹಮ್ಮಿಕೊಳ್ಳಲಾಗುತ್ತದೆ. ಈ ಹೋರಾಟಕ್ಕೂ ಸರ್ಕಾರ ಸೂಕ್ತ ಸ್ಪಂದನೆ ನೀಡದಿದ್ದರೆ, ದೇಶದ 108 ಮಂದಿ ಸಾಧು-ಸಂತರು ಹಾಗೂ ಗೋಭಕ್ತರು 2027ರ ಏಪ್ರಿಲ್‌ನಲ್ಲಿ ಗೋಮಾತೆಯ ಉಳಿವು ಮತ್ತು ಅಸ್ತಿತ್ವಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಲಾಗಿದೆ. ಈ 108 ಮಂದಿ ಸಾಧು-ಸಂತರಲ್ಲಿ ಜಿಲ್ಲೆಯ ಶಂಕರಪುರದ ದ್ವಾರಕಾಮಾಯಿ ಮಠದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರೂ ಒಬ್ಬರಾಗಿದ್ದಾರೆ.

ಅಭಿಯಾನದ ಪ್ರಮುಖ ಬೇಡಿಕೆಗಳಲ್ಲಿ ಭಾರತದಲ್ಲಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸುವುದು, ಹಸುವಿಗೆ ರಾಷ್ಟ್ರೀಯ ಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪೂಜ್ಯ ಸ್ಥಾನ ಹಾಗೂ ರಾಷ್ಟ್ರೀಯ ಪರಂಪರೆಯ ಗೌರವ ನೀಡುವುದು, ಗೋಸೇವೆಗಾಗಿ ಕೇಂದ್ರ ಕಾನೂನು ಜಾರಿಗೊಳಿಸಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದು, ಗೋಚಾರ ಭೂಮಿಯನ್ನು ರಕ್ಷಿಸುವುದು, ಮೇವು ಭದ್ರತಾ ನೀತಿ ಜಾರಿಗೊಳಿಸುವುದು, ಗೋ ಆಧಾರಿತ ಕೃಷಿಗೆ ಉತ್ತೇಜನ ನೀಡುವುದು, ದೇಶೀ ಗೋವಂಶವನ್ನು ಸಂರಕ್ಷಿಸುವುದು ಹಾಗೂ ಪಂಚಗವ್ಯ ಉತ್ಪನ್ನಗಳ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ವಿಸ್ತರಿಸುವುದು ಸೇರಿವೆ.

ಈ ಅಭಿಯಾನಕ್ಕೆ ರಾಜ್ಯದ ಜನತೆ, ರೈತರು, ಗೋಪ್ರೇಮಿಗಳು, ಗೋಭಕ್ತರು ಹಾಗೂ ಎಲ್ಲಾ ಸಂಘಟನೆಗಳು ಕೈಜೋಡಿಸುವಂತೆ ಮನವಿ ಮಾಡಲಾಗಿದ್ದು, ಪತ್ರಿಕಾಗೋಷ್ಠಿಯಲ್ಲಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ, ಬೈಂದೂರಿನ ಗಜೇಂದ್ರ ಎಸ್. ಬೇಲೆಮನೆ, ಸುನಿಲ್ ಕೆ.ಆರ್, ನಾಗರಾಜ್ ಬೈಂದೂರು, ವಿಜಯ ಕೊಡವೂರು ಹಾಗೂ ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.

ಇದನ್ನೂ ಓದಿ : ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್!

Tags: Karnataka News beat
SendShareTweet
Previous Post

ಲಾರ್ಡ್ಸ್‌ನಲ್ಲಿ ಭಾರತ ಮಹಿಳೆಯರ ಐತಿಹಾಸಿಕ ಸಾಧನೆ : ಇಂಗ್ಲೆಂಡ್‌ಗೆ 270 ರನ್‌ಗಳ ಭಾರೀ ಸೋಲು

Next Post

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

Related Posts

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!
ಬೆಂಗಳೂರು

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!
ಮೈಸೂರು

ಮನುಷ್ಯನ ಬುರುಡೆ ಇಟ್ಟು ವಾಮಾಚಾರ ಶಂಕೆ ; ಬೆಚ್ಚಿಬಿದ್ದ ಗೋಳೂರು ಗ್ರಾಮಸ್ಥರು!

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!
ಬೆಳಗಾವಿ

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

Next Post
ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

Recent News

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಸತತ ಇಳಿಕೆ ಬಳಿಕ ಭರ್ಜರಿ ಏರಿಕೆ ಕಂಡ ಚಿನ್ನದ ದರ : ಇಂದಿನ ಬೆಲೆಯ ಮಾಹಿತಿ ಇಲ್ಲಿದೆ!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

ಭ್ರಷ್ಟ AROಗೆ ರಕ್ಷಣೆ? ಬ್ಯಾಡರಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ N.R ರಮೇಶ್‌ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat