ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

January 19, 2026
Share on WhatsappShare on FacebookShare on Twitter

ತೀವ್ರ ಕುತೂಹಲ ಕೆರಳಿಸಿದ ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಮುಗಿದಿದೆ. ಸುದೀಪ್ ಅವರು ಈ ಸೀಸನ್​​ನ ವಿನ್ನರ್​ನ ಘೋಷಣೆ ಮಾಡಿದ್ದಾರೆ. ಬಹುತೇಕರು ಮೊದಲೇ ಊಹಿಸಿದ್ದಂತೆ ಗಿಲ್ಲಿ ನಟ ಅವರು 12ನೇ ಸೀಸನ್​​ನ ವಿನ್ನರ್ ಆಗಿದ್ದಾರೆ. ತಮ್ಮ ಹಾಸ್ಯದಿಂದ ಅವರು ಪ್ರೇಕ್ಷಕರ ಮನಸ್ಸು ಗೆದ್ದಿದ್ದರು. ಬಿಗ್​​ಬಾಸ್ 12ರ ಮನೆಗೆ ಒಟ್ಟು 24 ಮಂದಿ ಬಂದಿದ್ದರು. ಅವರಲ್ಲಿ ಬಹುತೇಕರು ನಟರು, ಆದರೆ ರಕ್ಷಿತಾ ಶೆಟ್ಟಿ ನಟನೆಯ ಸಣ್ಣ ಹಿನ್ನೆಲೆಯೂ ಇಲ್ಲದೆ, ಉಡುಪಿಯ ಹಳ್ಳಿಯೊಂದರಲ್ಲಿ ತಮಗೆ ತೋಚಿದಂತೆ ಅಡುಗೆ ವಿಡಿಯೋಗಳ ಮಾಡುತ್ತಿದ್ದ ಕನ್ನಡ ಭಾಷೆಯೂ ಸಹ ಸರಿಯಾಗಿ ಬಾರದ ಸಾಮಾನ್ಯ ಹುಡುಗಿ ಬಿಗ್​​ಬಾಸ್​​ಗೆ ಬಂದು ಫಿನಾಲೆವರೆಗೂ ಬಂದಿರುವುದು ಸಾಮಾನ್ಯ ಸಾಧನೆಯಂತೂ ಅಲ್ಲ.

ಪಟ ಪಟ ಪಟಾಕಿ ಟಾಕಿಂಗ್ ಪೋರಿ ಅಂತಲೇ ಫೇಮಸ್‌ ಆಗಿರುವ ರಕ್ಷಿತಾ ಸಾದಾ ಸೀದಾ ಹುಡುಗಿ. ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಬಿಗ್‌ ಬಾಸ್‌ ಬೆಡಗಿ ಆಗಿದ್ದಾರೆ. ರಕ್ಷಿತಾ ಗೆಲ್ಲಬೇಕು ಅನ್ನೋದು ಅದೆಷ್ಟೋ ಅಭಿಮಾನಿಗಳ ಮಹದಾಸೆ ಆಗಿತ್ತು. ಆದರೆ ಕೊನೆಯ ಹಂತದಲ್ಲಿ ಬಿಗ್‌ ಬಾಸ್‌ ಟೈಟಲ್‌ನಿಂದ ರಕ್ಷಿತಾ ವಂಚಿತರಾಗಿದ್ದಾರೆ. ಆದರೆ ಕರ್ನಾಟಕದ ಕೋಟ್ಯಾಂತರ ಮನಸ್ಸುಗಳನ್ನು ಗೆಲ್ಲುವಲ್ಲಿ ರಕ್ಷಿತಾ ಶೆಟ್ಟಿ ಯಶಸ್ವಿಯಾಗಿದ್ದಾರೆ. 

ಬಿಗ್‌ ಬಾಸ್‌ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಕಾಲಿಟ್ಟಿದ್ದ ರಕ್ಷಿತಾ ಶೆಟ್ಟಿ ಮೂಲತಃ ಮಂಗಳೂರಿನವರು. ರಕ್ಷಿತಾ ಶೆಟ್ಟಿ ಹುಟ್ಟಿದ್ದು ಮಂಗಳೂರಿನ ಪಡುಬಿದ್ರೆಯಲ್ಲಿ. ಬೆಳೆದಿದ್ದೆಲ್ಲಾ ಮುಂಬೈನಲ್ಲಿ. ಮನೆಯಲ್ಲಿ ರಕ್ಷಿತಾ ಶೆಟ್ಟಿ ಮಾತನಾಡುವುದು ತುಳು. ರಕ್ಷಿತಾ ಶೆಟ್ಟಿಗೆ ಕನ್ನಡ ಸರಿಯಾಗಿ ಬರುತ್ತಿರಲಿಲ್ಲ. ಕನ್ನಡ ಸರಿಯಾಗಿ ಬರದಿದ್ದರೂ, ಕನ್ನಡದಲ್ಲೂ ರಕ್ಷಿತಾ ಶೆಟ್ಟಿ ವ್ಲಾಗ್ಸ್ ಮಾಡುತ್ತಾರೆ. ಬರೀ ಕನ್ನಡ ಅಲ್ಲ, ತುಳು, ಹಿಂದಿ, ಇಂಗ್ಲಿಷ್‌ನಲ್ಲಿ ವ್ಲಾಗ್ಸ್ ರೀಲ್ಸ್ ಮಾಡುತ್ತಾರೆ. ಈ ಯೂಟ್ಯೂಬರ್, ಸೋಷಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿ ಬಿಗ್‌ ಬಾಸ್‌ ಮನೆಗೆ ಎಂಟ್ರಿ ನೀಡಿದ್ದರು. ಇದೀಗ ಬಿಗ್‌ ಬಾಸ್‌ ವೇದಿಕೆ ಮೂಲಕ ಕರ್ನಾಟಕದ ಮೂಲೆ ಮೂಲೆಗೂ ತಲುಪುವ ಮೂಲಕ ಜನಪ್ರಿಯತೆ ಪಡೆದು ಹೊರ ಬಂದಿದ್ದಾರೆ.

ಬಿಗ್​​ಬಾಸ್​​ ಮನೆಗೆ ಬಂದ ಮೊದಲ ದಿನವೇ ಮನೆಯಿಂದ ಎವಿಕ್ಟ್ ಆಗಿದ್ದ ರಕ್ಷಿತಾ, ಆ ನಂತರ ಮತ್ತೆ ಮನೆಗೆ ಎಂಟ್ರಿ ಕೊಟ್ಟು ಈಗ ಕೊನೆಯ ದಿನ ಮನೆಯಿಂದ ಹೊರಗೆ ಬಂದಿರುವುದು ಕಡಿಮೆ ಸಾಧನೆಯಲ್ಲ. ರಕ್ಷಿತಾ, ಆ ಮನೆಯಲ್ಲಿ ಹಲವು ರೀತಿಯ ನೋವು, ಅವಮಾನಗಳನ್ನು ಅನುಭವಿಸಿದ್ದಾರೆ. ರಕ್ಷಿತಾ, ತಮ್ಮ ಮುಗ್ಧತೆಯಿಂದ ಪ್ರೇಕ್ಷಕರ ಮನಸ್ಸು ಗೆದ್ದರೂ ಸಹ ಅಲ್ಲಿದ್ದ ಸ್ಪರ್ಧಿಗಳಿಗೆ ಅದು ಅಸಹನೀಯ ಅನಿಸಿ ಹಲವರು ರಕ್ಷಿತಾ ಮೇಲೆ ಜಗಳ ಮಾಡಿದ್ದಾರೆ.

ರಕ್ಷಿತಾರನ್ನು ಎಂಟರ್ಟೈನ್​​ಮೆಂಟ್​​ಗೆ ಬಳಸಿಕೊಂಡರು, ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವ ನೌಕರಳಂತೆ ನಡೆಸಿಕೊಂಡರು, ತಮಾಷೆ ಮಾಡಲು ಬಳಸಿಕೊಂಡರು, ಫುಟೇಜ್ ತೆಗೆದುಕೊಳ್ಳಲು ಪುಕ್ಕಟೆ ಜಗಳ ಮಾಡಲು ಪಂಚಿಂಗ್ ಬ್ಯಾಗ್​​ನಂತೆ ನಡೆಸಿಕೊಂಡರು. ರಕ್ಷಿತಾರ ಬಣ್ಣದ ಬಗ್ಗೆ ಆಡಿಕೊಳ್ಳಲಾಯ್ತು, ಸ್ಲಂ ಎಂದು ಕರೆಯಲಾಯ್ತು, ‘ಸೆಡೆ’ ಎಂದು ಬೈಯ್ಯಲಾಯ್ತು, ರಕ್ಷಿತಾರ ಹಿನ್ನೆಲೆಯನ್ನು ಟೀಕಿಸಲಾಯ್ತು, ಆಕೆ ಧರಿಸುವ ಬಟ್ಟೆಗಳನ್ನು ಟೀಕಿಸಲಾಯ್ತು ಎಲ್ಲ ಅವಮಾನಗಳನ್ನು ಎದುರಿಸಿಯೂ ರಕ್ಷಿತಾ ಫಿನಾಲೆ ವರೆಗೆ ಬಂದರು. ಮಾತ್ರವಲ್ಲ, ಘಟಾನುಘಟಿಗಳನ್ನೇ ಹಿಂದಿಕ್ಕಿ ರನ್ನರ್ ಅಪ್ ಆಗಿ ಮಿಂಚಿದ್ದಾರೆ.

ಇಡೀ ಬಿಗ್​​ಬಾಸ್ ಮನೆಯಲ್ಲಿ ಕಿರಿಯ ವ್ಯಕ್ತಿ, ಅನುಭವವೂ ಕಡಿಮೆ ಆದರೆ ಹಲವು ಸಂದರ್ಭದಲ್ಲಿ ಘನತೆಯಿಂದ ನಡೆದುಕೊಂಡಿದ್ದಾರೆ. ಘನತೆಯಿಂದ ವರ್ತಿಸಿದ್ದಾರೆ. ತಪ್ಪಿದ್ದಲ್ಲಿ ತಪ್ಪು ಎಂದಿದ್ದಾರೆ, ವಿರೋಧಿಗಳನ್ನೂ ಸಹ ಹೊಗಳಿದ್ದು ಸಹ ಇದೆ. ಯಾವ ನಾಟಕೀಯತೆಯೂ ಇಲ್ಲದೆ ಎಲ್ಲರೊಂದಿಗೆ ಬೆರೆತರು ಅವರ ಪ್ರಯಾಣ ನಿಜಕ್ಕೂ ಅಸಾಮಾನ್ಯಾಗಿತ್ತು. ಅವರು ರನ್ನರ್ ಅಪ್ ಆಗಿದ್ದರೂ ಸಹ ಅವರೇ ವಿನ್ನರ್, ‘ಗೊತ್ತಾಯ್ತಲ್ಲ’

ಇದನ್ನೂ ಓದಿ: ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿಗೌಡಗೆ ಏನೆಲ್ಲಾ ಬಹಿಮಾನ ಸಿಕ್ಕಿದೆ ಗೊತ್ತಾ?

Tags: BBK-12bengaloreKarnataka News beatRakshita Shettyrunner up
SendShareTweet
Previous Post

ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿಗೌಡಗೆ ಏನೆಲ್ಲಾ ಬಹಿಮಾನ ಸಿಕ್ಕಿದೆ ಗೊತ್ತಾ!

Next Post

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

Related Posts

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ
ಕ್ರೀಡೆ

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ
ಸಿನಿಮಾ-ಮನರಂಜನೆ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

Next Post
ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಅಭಿಷೇಕ್‌ ಶರ್ಮಾ ಮತ್ತೆ ಫೇಲ್​.. ಅಭಿಮಾನಿಗಳಲ್ಲಿ ನಿರಾಶೆ!

ಅಭಿಷೇಕ್‌ ಶರ್ಮಾ ಮತ್ತೆ ಫೇಲ್​.. ಅಭಿಮಾನಿಗಳಲ್ಲಿ ನಿರಾಶೆ!

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

Recent News

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಅಭಿಷೇಕ್‌ ಶರ್ಮಾ ಮತ್ತೆ ಫೇಲ್​.. ಅಭಿಮಾನಿಗಳಲ್ಲಿ ನಿರಾಶೆ!

ಅಭಿಷೇಕ್‌ ಶರ್ಮಾ ಮತ್ತೆ ಫೇಲ್​.. ಅಭಿಮಾನಿಗಳಲ್ಲಿ ನಿರಾಶೆ!

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat